• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ತಲಗೂರಿನಲ್ಲಿ 23.20 ಎಕರೆ ಅರಣ್ಯ ಒತ್ತುವರಿ ತೆರವು

Aug 16 2024, 12:49 AM IST
ಕೊಟ್ಟಿಗೆಹಾರ, ಬಾಳೂರು ಹೋಬಳಿ ಗಬ್ಗಲ್ ಸಮೀಪದ ಕೆ.ತಲಗೂರು ಗ್ರಾಮದ ಸ.ನಂ 59 ರಲ್ಲಿ (ಹಳೆ ಸ.ನಂ.48) 23.20 ಎಕರೆ ಅರಣ್ಯ ಒತ್ತುವರಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದರು.

ಕನಕಪುರದ ಅರಣ್ಯ ಇಲಾಖೆ ಕಚೇರಿಗೆ ರೈತರ ಮುತ್ತಿಗೆ

Aug 15 2024, 01:53 AM IST
ಕನಕಪುರ ತಾಲೂಕಿನ ಅರಣ್ಯದಂಚಿನ ಗ್ರಾಮಗಳಲ್ಲಿ ಬಹುಪಾಲು ದಲಿತರು, ಹಿಂದುಳಿದ, ಅಲ್ಪಸಂಖ್ಯಾತರು ಅರಣ್ಯ ಮತ್ತು ಗೋಮಾಳ ಜಮೀನುಗಳಲ್ಲಿ ವ್ಯವಸಾಯ ಮಾಡಿಕೊಂಡು ಬರುತ್ತಿದ್ದು ಇದುವರೆಗೂ ಸಾಗುವಳಿ ಚೀಟಿ ನೀಡದೆ, ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ರೈತ ಸಂಘಟನೆಗಳು ಕನಕಪುರದಲ್ಲಿ ಪ್ರತಿಭಟನೆ ನಡೆಸಿದವು.

ಕಂದಾಯ, ಅರಣ್ಯ ಭೂಮಿ ಗೊಂದಲ ಬಗೆಹರಿದಿಲ್ಲ: ಶಾಸಕ ರಮೇಶ್ ಬಂಡಿಸಿದ್ದೇಗೌಡ

Aug 14 2024, 12:57 AM IST
ಕಂದಾಯ ಮತ್ತು ಅರಣ್ಯ ಇಲಾಖೆಯವರು ತಮ್ಮ ವ್ಯಾಪ್ತಿಗೆ ಸೇರಿದ ಜಮೀನನ್ನು ಗುರುತಿಸಿ ಗಡಿ ನಿಗದಿಪಡಿಸಿಕೊಳ್ಳುವುದಕ್ಕೆ ಮುಂದಾಗಿಲ್ಲ. ಯಾವುದಾದರೊಂದು ಯೋಜನೆಗೆ ಜಮೀನು ನಿಗದಿಪಡಿಸಲು ಹೋದರೆ ಅರಣ್ಯಕ್ಕೆ ಸೇರಿದ ಜಮೀನು, ಇದು ಕಂದಾಯ ಜಮೀನು, ಗೋಮಾಳ ಎಂದೆಲ್ಲಾ ತಗಾದೆ ತೆಗೆಯುತ್ತಾರೆ.

ಅರಣ್ಯ ಇಲಾಖೆ ವಿರುದ್ಧ ಕೇಸ್: ಸುಧಾಕರ್ ಶೆಟ್ಟಿ

Aug 14 2024, 12:51 AM IST
ಕೊಪ್ಪ, ಒತ್ತುವರಿ ತೆರವು ಹೆಸರಿನಲ್ಲಿ ಅರಣ್ಯ ಇಲಾಖೆಯವರು ಮರ, ಗಿಡಗಳನ್ನು ಕಡಿಯುತ್ತಿದ್ದಾರೆ.ಇನ್ನೂ ಮುಂದೆ ಗಿಡ ಕಡಿದರೇ ಇಲಾಖೆ ವಿರುದ್ಧ ಜೆಡಿಎಸ್ ನಿಂದ ಕೇಸ್ ದಾಖಲಿಸಲಾಗುತ್ತದೆ ಎಂದು ಜೆಡಿಎಸ್‌ ಹಿರಿಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಹೇಳಿದರು.

ಅರಣ್ಯ- ಕಂದಾಯ ಭೂಮಿ ಜಂಟಿ ಸರ್ವೆಗೆ ಗಿರೀಶ್‌ ಆಗ್ರಹ

Aug 12 2024, 01:13 AM IST
ಚಿಕ್ಕಮಗಳೂರು, ಅರಣ್ಯ ಒತ್ತುವರಿ, ಅಕ್ರಮ ಬಡಾವಣೆ, ಹೋಂ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕೂ ಮುನ್ನ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಅರಣ್ಯ ಮತ್ತು ಕಂದಾಯ ಇಲಾಖೆ ಜಮೀನಿನ ಜಂಟಿ ಸಮೀಕ್ಷೆ ಮಾಡಿ ಗೊಂದಲ ಬಗೆಹರಿಸಬೇಕು ಎಂದು ಹೋಂಸ್ಟೇ ಅಸೋಸಿಯೇಷನ್ ಜಿಲ್ಲಾ ಮಾಧ್ಯಮ ಉಸ್ತುವಾರಿ ಹೊಲದಗದ್ದೆ ಗಿರೀಶ್ ಆಗ್ರಹಿಸಿದ್ದಾರೆ.

ಅರಣ್ಯ ಅತಿಕ್ರಮಣದಾರರ ಒಕ್ಕಲೆಬ್ಬಿಸಿದರೆ ಹೋರಾಟ: ಶಾಂತಾರಾಮ ನಾಯಕ

Aug 12 2024, 01:12 AM IST
ಶಿರೂರು ಮತ್ತು ವಯನಾಡ್ ಭೂಕುಸಿತವನ್ನು ಉದಾಹರಿಸಿ ಅತಿಕ್ರಮಣ ತೆರವಿಗೆ ಆದೇಶಿಸಿದ್ದಾರೆ. ಆದರೆ ಬಡ ಅತಿಕ್ರಮಣದಾರರ ಸಾಗುವಳಿಯಿಂದ ಭೂಕುಸಿತವಾಗಿಲ್ಲ. ಬೃಹತ್ ಕಂಪನಿಗಳ ಕಾಮಗಾರಿಗಳಿಂದ ಈ ಘಟನೆ ನಡೆದಿರುವುದು.

ಅರಣ್ಯ ವಾಸಿಗಳ ಒಕ್ಕಲೆಬ್ಬಿಸುವ ಆದೇಶಕ್ಕೆ ರವೀಂದ್ರ ನಾಯ್ಕ ಆಕ್ಷೇಪ

Aug 12 2024, 01:05 AM IST
ಭಟ್ಕಳದಲ್ಲಿ ಪಟ್ಟಣದಲ್ಲಿ ಅರಣ್ಯ ವಾಸಿಗಳ ಸಮಸ್ಯೆಗಳನ್ನು ರವೀಂದ್ರ ನಾಯ್ಕ ಆಲಿಸಿದರು.

ಹನೂರಿನಲ್ಲಿ ಅರಣ್ಯ ಇಲಾಖೆಯಿಂದ ರೈತರನ್ನು ಒಕ್ಕಲೆಬ್ಬಿಸುವ ಯತ್ನ: ರೈತ ಸಂಘ

Aug 12 2024, 01:05 AM IST
ತಲತಲಾಂತರದಿಂದ ವ್ಯವಸಾಯ ಮಾಡುತ್ತಿರುವ ಜಮೀನಿನ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆಗೌಡ ತಿಳಿಸಿದರು. ಹನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಗ್ರಾಮಗಳ ರೈತರ ಸಭೆಯಲ್ಲಿ ಮಾತನಾಡಿದರು.

ಅರಣ್ಯ ಒತ್ತುವರಿ: ಕುದುರೆಮುಖದಲ್ಲಿ ಒಂದು ರೆಸಾರ್ಟ್‌ ಪತ್ತೆ!

Aug 12 2024, 01:04 AM IST
ಪಶ್ಚಿಮ ಘಟ್ಟದಲ್ಲಿ ವಯನಾಡ್‌ ಮಾದರಿಯಲ್ಲಿ ಸಂಭಾವ್ಯ ಪ್ರಾಕೃತಿಕ ದುರಂತ ಸಂಭವಿಸುವುದನ್ನು ತಡೆಗಟ್ಟಲು ಈಗಲೇ ಯಾವುದೇ ಮುಲಾಜಿಲ್ಲದೆ ತೆರವು ಕಾರ್ಯಾಚರಣೆಗೆ ಚಿಂತನೆ ನಡೆಸಿದ್ದಾರೆ.

ಅರಣ್ಯ ಅಧಿಕಾರಿಗಳಿಂದ ಸ್ವೇಚ್ಛಾಚಾರ: ಬಂಧನಕ್ಕೆ ಆಗ್ರಹ

Aug 12 2024, 01:02 AM IST
ಹಲವು ಕಡೆ ಅರಣ್ಯ ಇಲಾಖೆಯವರು ರೈತರಿಗೆ ನೋಟಿಸ್ ನೀಡದೇ ಜಮೀನುಗಳ ಒತ್ತುವರಿಯನ್ನು ಏಕಾಏಕಿ ತೆರವುಗೊಳಿಸುತ್ತಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved