• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಶ್ಚಿಮಘಟ್ಟದ ಅಕ್ರಮ ರೆಸಾರ್ಟ್‌ ಇಂದಿನಿಂದ ತೆರವು : ಹೋಂ ಸ್ಟೇಗಳು ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವಿಗೆ ಕಾರ್ಯಪಡೆ

Aug 05 2024, 07:28 AM IST

ರಾಜ್ಯದ 10 ಜಿಲ್ಲೆಗಳನ್ನು ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಎಲ್ಲಾ ಮಾದರಿಯ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಲಾಗಿದೆ.

ಮೊದಲಿಗೆ ಅಕ್ರಮ ರೆಸಾರ್ಟ್, ಹೋಂ ಸ್ಟೇ, ಎಲ್ಲ ಅರಣ್ಯ ಒತ್ತುವರಿ ತೆರವು: ಈಶ್ವರ ಖಂಡ್ರೆ

Aug 05 2024, 12:32 AM IST
ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಸೇರಿ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ತಡೆಗಟ್ಟಿ: ಶಾಸಕ ಗೂಳಿಗೌಡ ಮನವಿ

Aug 04 2024, 01:25 AM IST
ಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು.

ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ಅಕ್ರಮ ಹೋಂ ಸ್ಟೇ, ರೆಸಾರ್ಟ್‌, ಲೇಔಟ್ ತೆರವಿಗೆ ರಾಜ್ಯ ತಾಕೀತು

Aug 03 2024, 01:35 AM IST

ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ 2015ರಿಂದೀಚೆಗೆ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ, ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು  ಸೂಚನೆ ನೀಡಿದ್ದಾರೆ.

ಅರಣ್ಯ ಹಕ್ಕು ಕಾಯ್ದೆ ಪುರಸ್ಕರಿಸಿ ಕೇಂದ್ರಕ್ಕೆ ಶಿಫಾರಸು ಸ್ವಾಗತಾರ್ಹ

Jul 31 2024, 01:06 AM IST
ಫೆಬ್ರವರಿ ತಿಂಗಳಿನಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿರುವ ಸಿ ಮತ್ತು ಡಿ ವಿಭಾಗದ ಭೂಮಿಯನ್ನು ಕಂದಾಯ ಇಲಾಖೆ ಮರುಪಡೆದು ಉಳುಮೆ ಮಾಡಿದ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ಕೊಡಬೇಕು ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿಯಿಂದ ತಹಸೀಲ್ದಾರ್‌ ಮುಖೇನ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ವಿಚಾರಕ್ಕೆಸಂಬಂಧಿಸಿ ರಾಜ್ಯ ಸರ್ಕಾರ ಸ್ಪಂದಿಸಿರುವುದು ಸ್ವಾಗತಾರ್ಹ ಎಂದು ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಮರ ತೆರವಿಗೆ ಅರಣ್ಯ ಇಲಾಖೆ ಅನಗತ್ಯ ವಿಳಂಬ: ಆರೋಪ

Jul 31 2024, 01:04 AM IST
ಮಳೆಗಾಲದಲ್ಲಿ ಅತಿ ಹೆಚ್ಚು ವಿದ್ಯುತ್ ಸಮಸ್ಯೆ ಉಂಟಾಗಿದೆ. ಇದಕ್ಕೆ ಹೆಸ್ಕಾಂ ಒಂದೇ ಕಾರಣವಾಗುವುದಿಲ್ಲ. ವಿದ್ಯುತ್ ತಂತಿಯ ಸಮೀಪ ಇರುವ ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹೆಸ್ಕಾಂಗೆ ಸಹಕಾರ ನೀಡಬೇಕಿತ್ತು. ಇನ್ನಾದರೂ ಸಾರ್ವಜನಿಕರ ಸಮಸ್ಯೆಗಳಿಗೆ ಇಲಾಖೆಗಳು ಸ್ಪಂದಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಒತ್ತುವರಿಯಾಗಿದ್ದ 6.20 ಎಕರೆ ಅರಣ್ಯ ಪ್ರದೇಶ ಇಲಾಖೆ ವಶ

Jul 30 2024, 12:33 AM IST
ಹುಮನಾಬಾದ ತಾಲೂಕಿನ ಧುಮ್ಮನಸೂರ ಗ್ರಾಮದ ಸರ್ವೇ ಸಂಖ್ಯೆ 238ರಲ್ಲಿರುವ 83.23 ಮೀಸಲು ಅರಣ್ಯ ಪ್ರದೇಶದಲ್ಲಿ ಸಂಗಮೇಶ ಚಿದ್ರಿ ಎನ್ನುವವರ 6.20 ಎಕರೆ ಜಮೀನು ಅತಿಕ್ರಮಣ ತೆರವುಗೊಳಿಸಲಾಯಿತು.

ಅರಣ್ಯ ಬೆಳೆಸುವ ‘ಮಿಯಾವಾಕಿ ಯೋಜನೆ

Jul 29 2024, 12:51 AM IST
ಜಪಾನ್‌ನ ಮಿಯಾವಾಕಿ ಅವರ ಈ ಕಿರು ಅರಣ್ಯ ಪದ್ಧತಿಯ ಯಶಸ್ಸನ್ನು ಕಂಡು ಅದನ್ನು ಅನುಸರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಾದರಿ ಜನಪ್ರಿಯತೆ ಪಡೆದು ಅನೇಕ ದೇಶಗಳಲ್ಲಿ ಮಿಯಾವಾಕಿ ಮಾದರಿ ಅರಣ್ಯ ಬೆಳೆಸುವ ಕಾರ್ಯ ನಡೆಯುತ್ತಿದೆ.

ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು, ಭಾರಿ ಮಳೆ ನಾಗರಿಕರ ಜೀವಕ್ಕೆ ಉರುಳಾಯ್ತೆ?

Jul 26 2024, 01:45 AM IST

ಪಶ್ಚಿಮ ಘಟ್ಟದಿಂದ ಆವೃತ್ತವಾದ ಉಕ ಜಿಲ್ಲೆಯ ಕರಾವಳಿ ಭಾಗದಿಂದ ಹಾದುಹೋಗುವ ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು ಮತ್ತು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿದ್ದ ಭಾರಿ ಮಳೆಯು ನಾಗರಿಕರ ಜನಜೀವನಕ್ಕೆ ಉರುಳಾಗಿ ಪರಿಣಮಿಸಿದೆ.

ಅರಣ್ಯ ಜೀವ ಜಲದ ಮೂಲವೇ ಹೊರತು ಆದಾಯದ ಮೂಲವಲ್ಲ

Jul 26 2024, 01:38 AM IST
ಅರಣ್ಯಗಳು ನಮ್ಮ ಅಸ್ತಿತ್ವ ಮತ್ತು ಜೀವ ಜಲದ ಮೂಲಗಳೇ ಹೊರತು ಆದಾಯದ ಮೂಲವಲ್ಲ ಮತ್ತು ಮಾಲಿನ್ಯ ಮುಕ್ತ ಪರಿಸರದ ಭವಿಷ್ಯಕ್ಕೆ ಅರಣ್ಯಗಳ ಉಳಿವು ಇಂದಿನ ದಿನಮಾನಗಳಿಗೆ ಅತ್ಯವಶ್ಯಕವಾಗಿದೆ
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved