• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ

Jun 21 2024, 01:08 AM IST
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.

ಸ್ವಾಮಿಮಲೈ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಕುಮಾರಸ್ವಾಮಿ ಸಹಿ

Jun 14 2024, 01:04 AM IST
ಪ್ರಸ್ತಾವಿತ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದರಿಂದ ಅಲ್ಲಿನ ಲಕ್ಷಾಂತರ ಗಿಡ-ಮರಗಳು, ಔಷಧೀಯ ಸಸ್ಯಗಳು, ವನ್ಯಜೀವಿ ಸಂಕುಲದ ಅಸ್ತಿತ್ವಕ್ಕೆ ಕಂಟಕ ಎದುರಾಗಿದೆ.

ಪರಿಸರ ಉಳಿಸಲು ಅರಣ್ಯ ಇಲಾಖೆ ಜೊತೆ ಕೈಜೋಡಿಸುತ್ತಿರುವುದು ಸ್ವಾಗತಾರ್ಹ: ಪಿ.ಎ.ಸೀಮಾ

Jun 13 2024, 12:56 AM IST
ಪರಿಸರ ಉಳಿಸುವುದು, ಗಿಡನೆಟ್ಟು ಪೋಷಿಸುವುದು ಕೇವಲ ಅರಣ್ಯ ಇಲಾಖೆಯ ಕೆಲಸವಲ್ಲ. ಇದು ಪ್ರತಿಯೊಬ್ಬರಿಗೂ ಸೇರಿದ್ದು. ಎಲ್ಲರ ಸಹಕಾರದಿಂದ ಮಾತ್ರ ಉತ್ತಮ ಪರಿಸರ ನಿರ್ಮಾಣ ಸಾಧ್ಯ. ಮರ- ಗಿಡೆಗಳನ್ನು ಬೆಳೆಸದಿದ್ದಲ್ಲಿ ಮಳೆಯಾಗುವುದಿಲ್ಲ. ಮಳೆಯಾಗದಿದ್ದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಬಲೆಯ ಮೂಲಕ ಕರಡಿ ಸೆರೆ ಹಿಡಿದ ಅರಣ್ಯ ಸಿಬ್ಬಂದಿ!

Jun 12 2024, 12:32 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನ ಆಲತ್ತೂರು ಬಳಿ ನೀಲಗಿರಿ ಪ್ಲಾಂಟೇಶನ್‌ನ ದನದ ದಾರಿ ಬಳಿ ಕರಡಿ ಅಡ್ಡಾಡಿಕೊಂಡು ಇರುವ ಮಾಹಿತಿ ಅರಿತ ಓಂಕಾರ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್‌ ಕುಮಾರ್‌ ಸ್ಥಳಕ್ಕೆ ತೆರಳಿ ಮೊದಲಿಗೆ ಪರಿಶೀಲನೆ ನಡೆಸಿದ್ದಾರೆ.

ಹನೂರಿನ ಗುಂಡಾಲ್ ಡ್ಯಾಂ ಬಳಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಸರತ್ತು

Jun 11 2024, 01:39 AM IST
ಹನೂರಿನ ಸಮೀಪದ ಗುಂಡಾಲ್ ಜಲಾಶಯದ ಬಳಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಶೇ.40ಕ್ಕಿಂತ ಹೆಚ್ಚು ಅರಣ್ಯ ಸಂರಕ್ಷಣೆ ಮಾಡದಿದ್ದಲ್ಲಿ ಜೀವ ಸಂಕುಲಗಳಿಗೆ ಉಳಿಗಾಲವಿಲ್ಲ-ಮಾಲತೇಶ

Jun 11 2024, 01:32 AM IST
ಭೂಮಿ ಮೇಲ್ಭಾಗದಲ್ಲಿ ಶೇ.40ಕ್ಕಿಂತ ಹೆಚ್ಚು ಅರಣ್ಯ ಸಂರಕ್ಷಣೆ ಮಾಡದಿದ್ದಲ್ಲಿ ಜೀವ ಸಂಕುಲಗಳಿಗೆ ಉಳಿಗಾಲವಿಲ್ಲ ಎಂಬುದು ವಾಸ್ತವ ಸಂಗತಿ, ಆದರೆ ಪರಿಸರ ದಿನಾಚರಣೆ ಎಂಬುದು ಕೇವಲ ವಾರ್ಷಿಕ ವೇಳಾಪಟ್ಟಿಯಂತಾಗಿದೆ ಎಂದು ಪ್ರಭಾರಿ ಮುಖ್ಯಶಿಕ್ಷಕ ಮಾಲತೇಶ ಚಳಗೇರಿ ಖೇದ ವ್ಯಕ್ತಪಡಿಸಿದರು.

ನಗರ ಪ್ರದೇಶದಲ್ಲಿ ಅರಣ್ಯ ಹೆಚ್ಚಿಸಲು ಹೊಸ ಮಾದರಿ: ಅಹಮದ್ ಹಗರೆ

Jun 09 2024, 01:37 AM IST
ನಗರದ ಪ್ರದೇಶದಲ್ಲಿ ದಟ್ಟವಾಗಿ ಬೆಳೆಸಲು ಕಡಿಮೆ ಅವಧಿಯಲ್ಲಿ ಬರುವ ಕಾಡು ಬೆಳೆಸುವುದಾಗಿದೆ. ಇದು ರಾಜ್ಯಾದ್ಯಂತ ಹಾಗೂ ದೇಶದಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಅಹಮದ್ ಹಗರೆ ಹೇಳಿದರು. ಹಾಸನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮಿಯಾವಾಕಿ ಪುಟ್ಟಡವಿ ನಿರ್ಮಾಣ ಕಾರ್ಯಕ್ರಮದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ

Jun 09 2024, 01:31 AM IST
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.

ಅರಣ್ಯ ಅತಿಕ್ರಮಣ ತೆರವು ಕಾರ್ಯ

Jun 08 2024, 12:31 AM IST
ದಿನಗಳಲ್ಲಿ ಯಾವುದೇ ದಾಖಲೆಗಳನ್ನು ಸಲ್ಲಿಸಿರದ ಹಿನ್ನೆಲೆ ನೂತನ ಅತಿಕ್ರಮಣವನ್ನು ಖುಲ್ಲಾಪಡಿಸಲು ಅರಣ್ಯ ಇಲಾಖೆ ಸಿಬ್ಬಂದಿ, ಕಾನೂನು ಕ್ರಮ ಕೈಗೊಂಡಿದ್ದಾರೆಂದು ಇಡಗುಂದಿ ವಲಯದ ವಲಯಾರಣ್ಯಾಧಿಕಾರಿ ಶಿಲ್ಪಾ ನಾಯ್ಕ ತಿಳಿಸಿದ್ದಾರೆ.

ಅರಣ್ಯ ನಾಶ, ಮನುಕುಲಕ್ಕೆ ಅಪಾಯ: ಸಿದ್ದಪ್ಪ ಬಾರ್ಕಿ

Jun 07 2024, 12:32 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಅರಣ್ಯ ನಾಶದಿಂದ ಪರಿಸರ ಸಮತೋಲನ ಕಳೆದು ಉಷ್ಣತೆ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಮನುಕುಲಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟೆಯ ರೈಲ್ವೆ ಪೊಲೀಸ್ ಠಾಣಾ ಅಧೀಕ್ಷ ಸಿದ್ದಪ್ಪ ಬಾರ್ಕಿ ಹೇಳಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved