• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಭೂಮಿ ಅತಿಕ್ರಮಣ: ಸಹಕರಿಸಿದ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹ

May 30 2024, 12:57 AM IST
ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಸಮಿತಿಯಿಂದ ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅರಣ್ಯ ಇಲಾಖೆಯ ಕಕ್ಕೂರ ನರ್ಸರಿಯಲ್ಲಿ 1.55 ಲಕ್ಷ ಸಸಿ

May 29 2024, 12:52 AM IST
ಅರಣ್ಯ ಇಲಾಖೆಯಿಂದ ಸಿದ್ಧವಾಗಿರುವ ಈ ಸಸಿಗಳನ್ನು ಬೆಳೆಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಹಲವಾರು ತಿಂಗಳುಗಳ ಶ್ರಮವಿದೆ

ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಕಿರುಕುಳ: ಗ್ರಾಮಸ್ಥರು

May 28 2024, 01:10 AM IST
ನಾಲ್ಕು ದಶಕಗಳ ಹಿಂದೆ ನಮ್ಮ ಪೂರ್ವಿಕರು ಅವಿದ್ಯಾವಂತರು ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಹೆದರಿಸಿ, ಬೆದರಿಸಿ ನಮ್ಮ ಜಮೀನಿನಲ್ಲೇ ಅರಣ್ಯದ ಗಡಿ ಗುರುತಿಸಿ ಫೆನ್ಸಿಂಗ್ ಹಾಕಿದ್ದು, ಈಗ ಆ ಗಡಿಯನ್ನೂ ಮೀರಿ ರೈತರ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ ರೈತರ ಜಮೀನಿನಲ್ಲೇ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ ಮುಂದಾಗಿದ್ದಾರೆ.

ಅರಣ್ಯ ಇಲಾಖೆಯಲ್ಲೇ ಬಿದ್ದಿದೆ ಕಾಡು ಬೆಳೆಸಲು ಕೊಟ್ಟ ಹಣ!

May 27 2024, 01:05 AM IST
ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರದಿಂದ ಬಜೆಟ್‌ನಲ್ಲಿ ಮೀಸಲಿಡುವ ಅನುದಾನ ಕಡಿಮೆಯಿದ್ದು, ಅದನ್ನು ಹೆಚ್ಚಿಸಬೇಕು ಎಂಬುದು ಇಲಾಖೆಯ ಸಾಮಾನ್ಯ ಆಗ್ರಹ. ಆದರೆ, ಅರಣ್ಯೀಕರಣ ಮತ್ತು ಹಸಿರು ಹೆಚ್ಚಿಸುವ ಸಲುವಾಗಿ ಮೀಸಲಿಡುವ ಅನುದಾನವನ್ನೇ ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಇಲಾಖೆ ಹಿಂದೆ ಬಿದ್ದಿದೆ.

9 ತಿಂಗಳಲ್ಲಿ ಅರಣ್ಯ ಇಲಾಖೆಯಲ್ಲಿ 711 ಹುದ್ದೆಗಳು ಖಾಲಿ

May 26 2024, 01:35 AM IST

ಅರಣ್ಯ ಪ್ರದೇಶವನ್ನು ಕಾಯಲು  ಕಳೆದೊಂದು ವರ್ಷದಲ್ಲಿಯೇ ಖಾಲಿ ಹುದ್ದೆಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು, ಅನುಮೋದಿತ ಹುದ್ದೆಗಳ ಪೈಕಿ 711 ಹುದ್ದೆಗಳು ಖಾಲಿಯಾಗಿವೆ.

4 ರಾಜ್ಯಗಳ ಗಡಿ ಅರಣ್ಯ ಪ್ರದೇಶದಲ್ಲಿ 23ರಿಂದ ಆನೆ ಗಣತಿ

May 21 2024, 12:34 AM IST
ಮೇ 23ರಿಂದ 25ರವರೆಗೆ ನಾಲ್ಕೂ ರಾಜ್ಯಗಳ ಗಡಿ ಪ್ರದೇಶದಲ್ಲಿನ ಆನೆಗಳ ಗಣತಿ ಕಾರ್ಯ ಆರಂಭ.

.ಕಾಡಾನೆ ತಡೆಗೆ ಕೊನೆಗೂ ಮುಂದಾದ ಅರಣ್ಯ ಇಲಾಖೆ

May 15 2024, 01:37 AM IST
ಅರಣ್ಯ ಇಲಾಖೆಯ ಅಧಿಕಾರಿಗಳು ಆಗಾಗ ಗಡಿ ಗ್ರಾಮಗಳತ್ತ ಭೇಟಿ ನೀಡುವುದರ ಜತೆಗೆ ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಆನೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಇಲಾಖೆ ಕೈಗೊಂಡಿದೆ.

ಅರಣ್ಯ ಹಕ್ಕು ಕಾಯ್ದೆಯಡಿ ಸವಲತ್ತು ಸದ್ಭಳಕೆ ಮಾಡಿಕೊಳ್ಳಿ

May 13 2024, 12:09 AM IST
ಅರಣ್ಯ ಹಕ್ಕು ಕಾಯ್ದೆಯಡಿ ಸರ್ಕಾರದಿಂದ ಸಿಗುವ ಸೌವಲತ್ತು ಸದ್ಬಳಕೆ ಮಾಡಿಕೊಳ್ಳಲು ಸಮಿತಿ ಸದಸ್ಯರಿಗೆ ಶಿಕ್ಷಣ ಮತ್ತು ಸಂವಹನ ತರಬೇತಿ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದು ಸೋಲಿಗ ಯುವ ಸ್ವಯಂ ಸೇವಕರ ಸಂಪನ್ಮೂಲ ತಂಡದ ರಂಗೇಗೌಡ ತಿಳಿಸಿದರು.

ನಿಶ್ಯಕ್ತ ಕಾಡಾನೆಗೆ ಅರಣ್ಯ ಇಲಾಖೆಯಿಂದ ಚಿಕಿತ್ಸೆ

May 09 2024, 01:01 AM IST
ನರಸಿಂಹರಾಜಪುರ, ಮರಿ ಹಾಕಿರುವ ಕಾಡಾನೆಯೊಂದಕ್ಕೆ ಬೇಸಿಗೆ ದಿನವಾಗಿದ್ದರಿಂದ ಸಾಕಷ್ಟು ಆಹಾರ ಸಿಗದೆ ನಿತ್ರಾಣವಾಗಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಆಹಾರ, ಔಷಧಿ ನೀಡಿ ಉಪಚರಿಸುತ್ತಿದ್ದಾರೆ.

ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ

May 06 2024, 12:34 AM IST
ಪರಿಸರ ರಕ್ಷಣೆ ಮತ್ತು ಅರಣ್ಯ ಭೂಮಿಯ ರಕ್ಷಣೆ ಸರ್ಕಾರದ ಕರ್ತವ್ಯವಾಗಿದೆ. ಅರಣ್ಯ ಭೂಮಿ ಒತ್ತುವರಿ ಮಾಡಲು ಅವಕಾಶ ಇಲ್ಲ ಎಂದು ಶಾಸಕ ಎ.ಎಸ್‌.ಪೊನ್ನಣ್ಣ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved