• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಖಂಡಿಸಿ ಎಚ್‌ಡಿಕೆಗೆ ರಕ್ತದಿಂದ ಪತ್ರ

Jul 01 2024, 10:55 AM IST

ಜಿಂದಾಲ್ ಕಂಪನಿ ಬಳಿಕ ದೇವದಾರಿ ಅರಣ್ಯ ಪ್ರದೇಶವನ್ನು ಕುದುರೆಮುಖ ಕಬ್ಬಿಣದ ಅದಿರು ಕಂಪನಿ (ಕೆಐಒಸಿಎಲ್) ಗಣಿಗಾರಿಕೆ ಗುತ್ತಿಗೆ ನೀಡಿರುವುದನ್ನು ಖಂಡಿಸಿ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿಗೆ ರಕ್ತದಿಂದ ಪತ್ರ

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಅರಣ್ಯ ಸಫಾರಿ!

Jul 01 2024, 01:54 AM IST
ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳನ್ನು ಪರಿಸರ ಸ್ನೇಹಿ ನಾಗರಿಕರನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆ ಹೊತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಿಣ್ಣರ ವನ ದರ್ಶನ ಕಾರ್ಯಕ್ರಮ ಆಯೋಜಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆ ಮುಂದಾಗಿದೆ.

ಅರಣ್ಯ ಬೆಳೆಸದಿದ್ರೆ ಭವಿಷ್ಯಕ್ಕೂ ಆಪತ್ತು!

Jul 01 2024, 01:52 AM IST
ಅರಣ್ಯ ನೀತಿ ಪ್ರಕಾರ ಜಿಲ್ಲೆಯಲ್ಲಿ ಇಲ್ಲ ಅರಣ್ಯ ಪ್ರದೇಶ. ಮುಂದಿನ ದಿನಗಳಲ್ಲಿ ಶುದ್ಧ ಗಾಳಿಗೂ ಪರದಾಟ

ಅರಣ್ಯ ಇಲಾಖೆ ಕಚೇರಿ ಮುಂದೆ ರೈತರ ಧರಣಿ

Jun 28 2024, 12:46 AM IST
ರಾಮನಗರ: ಕಾಡಾನೆಗಳನ್ನು ಹಿಮ್ಮಟ್ಟಿಸುವಲ್ಲಿ ವಿಫಲರಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ಧೋರಣೆ ಖಂಡಿಸಿ ರೈತರು ನಗರದ ಹೊರ ವಲಯದಲ್ಲಿರುವ ಅರಣ್ಯಇಲಾಖೆ ಕಚೇರಿ ಆವರಣದಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.

ಅರಣ್ಯ ರಕ್ಷಣೆಗೆ ಉಪಗ್ರಹ ಆಧರಿತ ಎಚ್ಚರಿಕೆ ವ್ಯವಸ್ಥೆ

Jun 28 2024, 12:45 AM IST
ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ತಡೆಯಲು ತಂತ್ರಜ್ಞಾನ ಬಳಕೆ ಮಾಡಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಉಪಗ್ರಹ ಆಧರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅರಣ್ಯ ಬೆಳೆಸಲು ಜನರ ಸಹಕಾರ ಮುಖ್ಯ

Jun 27 2024, 01:09 AM IST
ಸಸಿ ನೆಡಲು ಜನರ ಸಹಕಾರ ಸಿಕ್ಕರೇ ಅರಣ್ಯ ಬೆಳೆಸಲು ಸಹಕಾರಿ ಎಂದು ತಾಲೂಕು ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್.ಜಿ.ಸಂಗಾಲಕ ಹೇಳಿದರು.

ಗೋವಾ ಅರಣ್ಯ ಸಿಬ್ಬಂದಿಯಿಂದ ಯುವಕರಿಗೆ ಥಳಿತ, ಹಣ ವಸೂಲಿ?

Jun 27 2024, 01:03 AM IST
ಜಲಪಾತ ವಿಕ್ಷಣೆಗೆಂದು ಹೋಗಿದ್ದ ಬೆಳಗಾವಿ ಮೂಲದ ಯುವಕರನ್ನು ಗೋವಾ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಮನಬಂದಂತೆ ಥಳಿಸಿ ಹಣ ಕಸಿದುಕೊಂಡು ಕಳಿಸಿರುವ ಆರೋಪ ಕೇಳಿ ಬಂದಿದೆ.

ಸರ್ಕಾರಿ ಭೂಮಿ, ಅರಣ್ಯ ಪ್ರದೇಶ ಖಾಸಗಿಯವರಿಗೆ ಲೀಜ್ ನೀಡಿಕೆ ಸಲ್ಲದು

Jun 26 2024, 01:34 AM IST
ಚನ್ನಗಿರಿ: ತಾಲೂಕಿನಲ್ಲಿ ಅರಣ್ಯ ಮತ್ತು ಸರ್ಕಾರಿ ಭೂ ಪ್ರದೇಶವನ್ನು ಲೀಜ್ ಆಧಾರದಲ್ಲಿ ಖಾಸಗಿಯವರಿಗೆ ನೀಡುವ ಹುನ್ನಾರ ನಡೆಯುತ್ತಿದೆ. ಹಾಗೇನಾದರೂ ಲೀಜ್‌ಗೆ ನೀಡಿದರೆ ತಾಲೂಕು ರೈತ ಸಂಘಟನೆಗಳಿಂದ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ್ ಬಣ ಚನ್ನಗಿರಿಯಲ್ಲಿ ಎಚ್ಚರಿಸಿದ್ದಾರೆ.

ಸಂಡೂರು ಗಣಿಯಿಂದ 500 ಹೆಕ್ಟೇರ್ ಅರಣ್ಯ ನಾಶ: ಲಕ್ಷ್ಮಣ್‌ ಆತಂಕ

Jun 26 2024, 12:38 AM IST
ರಾಜ್ಯದವರೇ ಆದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವರಾಗಿದ್ದು, ಸಂಡೂರಿನಲ್ಲಿ ದೇವದಾರಿ ಅರಣ್ಯದಲ್ಲಿ ಗಣಿಗಾರಿಕೆಗೆ ಸಹಿ ಮಾಡಿದ್ದಾರೆ. ಇದರಿಂದ 500 ಹೆಕ್ಟೇರ್ ಪ್ರದೇಶದ ಅರಣ್ಯ ನಾಶವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.

ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಿ: ರಾಜ್ಯಪಾಲ

Jun 26 2024, 12:34 AM IST
ಜಲ, ವಾಯು, ಅರಣ್ಯ ಸಂರಕ್ಷಣೆಗೆ ಕಟಿಬದ್ಧರಾಗಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved