• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿರು ಬೇಸಿಗೆ ನಡುವೆ ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆ

May 05 2024, 02:01 AM IST
ಅರಣ್ಯಗಳನ್ನು ಕಾಡ್ಗಿಚ್ಚಿನಿಂದ ರಕ್ಷಿಸುವಲ್ಲಿ ಅರಣ್ಯ ಅಧಿಕಾರಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾಡ್ಗಿಚ್ಚಿನ ಬಗ್ಗೆ ಮುನ್ನೆಚ್ಚರಿಕಾ ಕ್ರಮದಲ್ಲಿ ನಿರತರಾಗಿದ್ದಾರೆ.

ಅರಣ್ಯ ಅತಿಕ್ರಮಣದಾರರ ಪರ ಸದನದಲ್ಲಿ ಧ್ವನಿ ಎತ್ತಿದವರೇ ಕಾಗೇರಿ: ನಾಗರಾಜ ನಾಯಕ

May 04 2024, 12:32 AM IST
ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಅವರ ಕಣ್ಣಲ್ಲಿ ಒಂದು ಹನಿ ರಕ್ತವಿಲ್ಲ ಎಂದಿರುವ ಆಳ್ವಾರ ಕಣ್ಣಲ್ಲಿ ಒಂದು ಹನಿ ನೀರು ಸಹ ಇಲ್ಲ ಎಂದು ಬಿಜೆಪಿ ಮಾಜಿ ವಕ್ತಾರ ನಾಗರಾಜ ನಾಯಕ ತಿಳಿಸಿದರು.

ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

May 01 2024, 01:16 AM IST
ಸರ್ಕಾರ ಪ್ರತಿ ವರ್ಷ ಅರಣ್ಯದಲ್ಲಿ ಸಸಿ ನೆಡಲು ಕೋಟ್ಯಂತರ ರು. ವ್ಯಯಿಸುತ್ತಿದೆ. ಆದರೆ ಈ ಬಾರಿ ನೆಟ್ಟ ಗಿಡಗಳು ಬಿಸಿಲಿನ ಝಳಕ್ಕೆ ನೀರಿಲ್ಲದೆ ಒಣಗಿ ಹೋಗಿವೆ. ಈ ನಡುವೆ ಈ ಬೆಂಕಿಯ ಹಾವಳಿ ಅರಣ್ಯನಾಶಕ್ಕೆ ಮತ್ತೊಂದು ರೀತಿಯ ಆತಂಕಕ್ಕೆ ಕಾರಣವಾಗಿದೆ.

ಸೂಕ್ಷ್ಮ-ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಅರಣ್ಯ ಇಲಾಖೆ ಮುನ್ನೆಚ್ಚರಿಕೆ

Apr 26 2024, 12:45 AM IST
ಚುಣವಣೆಯಲ್ಲಿ ಚಿಕ್ಕಮಗಳೂರು ವಿಭಾಗ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕಾಡಾನೆ ಹಾಗೂ ವನ್ಯಪ್ರಾಣಿಗಳಿಂದ ಯಾವುದೇ ಹಾನಿಯಾಗದಂತೆ ಸೂಕ್ತ ಕ್ರಮವಹಿಸುವ ನಿಟ್ಟಿನಲ್ಲಿ ಮತಗಟ್ಟೆಗಳಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಸುಗಮವಾಗಿ ಕಾರ್ಯ ನಿರ್ವಹಿಸಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡಿದೆ.

ಕನಕಪುರದಲ್ಲಿ ಅರಣ್ಯ ಮಾದರಿ ಮತಗಟ್ಟೆ!

Apr 26 2024, 12:45 AM IST
ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಪ್ರಮಾಣ ಹೆಚ್ಚಿಸಲು ಕನಕಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಯೊಂದರಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ನಗರಸಭೆ ಅರಣ್ಯ ಮಾದರಿ ವಿಶೇಷ ಮತಗಟ್ಟೆ ಸ್ಥಾಪಿಸಿ ಮತದಾರರ ಗಮನ ಸೆಳೆಯುತ್ತಿದೆ.

ಆರಂಗಲ್‌ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: ಭಾರಿ ಅರಣ್ಯ ನಾಶ

Apr 22 2024, 02:17 AM IST
ಆರಂಗಲ್‌ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು ಭಾರಿ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಅರಣ್ಯ ಇಲಾಖೆ ಬೆಂಕಿ ಜ್ವಾಲೆ ಹತೋಟಿಗೆ ತರಲು ಹರಸಾಹಸ ಪಡುತ್ತಿದೆ.

ಸಕಲೇಶಪುರದಲ್ಲಿ ಅರಣ್ಯ ಇಲಾಖೆಯ ಕಾಡಾನೆ ಸೆರೆ ಯತ್ನ ವಿಫಲ

Apr 21 2024, 02:23 AM IST
ಸಕಲೇಶಪುರ ತಾಲೂಕಿನ ಹಾಡ್ಯ ಗ್ರಾಮದ ಸಮೀಪ ಶನಿವಾರ ನಡೆದ ಸೀಗೆ ಹೆಸರಿನ ಕಾಡಾನೆ ಸೆರೆ ಕಾರ್ಯಾಚರಣೆ ವಿಫಲಗೊಂಡಿದೆ. ಬೇಲೂರು-ಸಕಲೇಶಪುರ ತಾಲೂಕಿನ ಎಲ್ಲೆಡೆ ಸಂಚರಿಸುತ್ತ ವಿಪರೀತ ಹಾನಿಗೆ ಕಾರಣವಾಗಿದ್ದ ಸೀಗೆ ಹೆಸರಿನ ಆನೆ ಮಾನವರಿಗೆ ಮಾರಕ ಎಂಬ ವರದಿ ಸರ್ಕಾರಕ್ಕೆ ತಲುಪಿದ್ದರಿಂದ ಇತರೆ ನಾಲ್ಕು ಕಾಡಾನೆಗಳೊಂದಿಗೆ ಈ ಕಾಡಾನೆ ಹಿಡಿಯುವ ಕೆಲಸ ನಡೆದಿತ್ತು.

ಚಿಂಕರಮಲೆ ಅರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: ಮರಗಳು ಆಹುತಿ

Apr 19 2024, 01:08 AM IST
ಉಯ್ಯಾಲೆ ಪಾದೆ ಪ್ರದೇಶದಲ್ಲಿ ಸ್ಥಳೀಯರು ಜೇನು ತೆಗೆಯಲು ಹೋದ ಸಂದರ್ಭದಲ್ಲಿ ಜೇನು ಹುಳಗಳನ್ನು ಓಡಿಸುವಾಗ ಹಾಕಿದ ಹೊಗೆಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.

ಬೇಲೂರಲ್ಲಿ ನರಹಂತಕ ‘ಕರಡಿ’ ಆನೆ ಸೆರೆಹಿಡಿದ ಅರಣ್ಯ ಇಲಾಖೆ

Apr 19 2024, 01:07 AM IST
ಮಲೆನಾಡು ಭಾಗವಾದ ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗುರುವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ದಿನ ನರಹಂತಕ ಕರಡಿ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ.

ಕಿಡಿಗೇಡಿಗಳಿಂದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ: , ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶ

Apr 16 2024, 01:04 AM IST
ಪದೇಪದೇ ಕಿರಿಕೇಡಿಗಳು ಈ ರೀತಿ ಮಾಡುತ್ತಿದ್ದರು ಸಹ ಅರಣ್ಯ ಇಲಾಖೆ ಮೌನವಹಿಸಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಪ್ರತಿ ವರ್ಷವೂ ಸಾವಿರಾರು ರು. ಬೆಳೆ ಬಾಳುವ ಔಷಧ ಗಿಡಗಳು ಅಲ್ಲದೆ ಅರಣ್ಯ ಇಲಾಖೆ ಇತ್ತೀಚಿಗೆ ನೆಟ್ಟಿರುವ ನೀಲಗಿರಿ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಿ, ಪಕ್ಷಿಗಳು ಸಹ ಬೆಂಕಿಗೆ ಆಹುತಿಯಾಗಿವೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved