ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಗರ ಪ್ರದೇಶದಲ್ಲಿ ಅರಣ್ಯ ಹೆಚ್ಚಿಸಲು ಹೊಸ ಮಾದರಿ: ಅಹಮದ್ ಹಗರೆ
Jun 09 2024, 01:37 AM IST
ನಗರದ ಪ್ರದೇಶದಲ್ಲಿ ದಟ್ಟವಾಗಿ ಬೆಳೆಸಲು ಕಡಿಮೆ ಅವಧಿಯಲ್ಲಿ ಬರುವ ಕಾಡು ಬೆಳೆಸುವುದಾಗಿದೆ. ಇದು ರಾಜ್ಯಾದ್ಯಂತ ಹಾಗೂ ದೇಶದಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಅಹಮದ್ ಹಗರೆ ಹೇಳಿದರು. ಹಾಸನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮಿಯಾವಾಕಿ ಪುಟ್ಟಡವಿ ನಿರ್ಮಾಣ ಕಾರ್ಯಕ್ರಮದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ
Jun 09 2024, 01:31 AM IST
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.
ಅರಣ್ಯ ಅತಿಕ್ರಮಣ ತೆರವು ಕಾರ್ಯ
Jun 08 2024, 12:31 AM IST
ದಿನಗಳಲ್ಲಿ ಯಾವುದೇ ದಾಖಲೆಗಳನ್ನು ಸಲ್ಲಿಸಿರದ ಹಿನ್ನೆಲೆ ನೂತನ ಅತಿಕ್ರಮಣವನ್ನು ಖುಲ್ಲಾಪಡಿಸಲು ಅರಣ್ಯ ಇಲಾಖೆ ಸಿಬ್ಬಂದಿ, ಕಾನೂನು ಕ್ರಮ ಕೈಗೊಂಡಿದ್ದಾರೆಂದು ಇಡಗುಂದಿ ವಲಯದ ವಲಯಾರಣ್ಯಾಧಿಕಾರಿ ಶಿಲ್ಪಾ ನಾಯ್ಕ ತಿಳಿಸಿದ್ದಾರೆ.
ಅರಣ್ಯ ನಾಶ, ಮನುಕುಲಕ್ಕೆ ಅಪಾಯ: ಸಿದ್ದಪ್ಪ ಬಾರ್ಕಿ
Jun 07 2024, 12:32 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಅರಣ್ಯ ನಾಶದಿಂದ ಪರಿಸರ ಸಮತೋಲನ ಕಳೆದು ಉಷ್ಣತೆ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಮನುಕುಲಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟೆಯ ರೈಲ್ವೆ ಪೊಲೀಸ್ ಠಾಣಾ ಅಧೀಕ್ಷ ಸಿದ್ದಪ್ಪ ಬಾರ್ಕಿ ಹೇಳಿದರು.
ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಲಿ
Jun 07 2024, 12:30 AM IST
ಇಂದು ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಬೇಕು ಎಂದು ಸರಕಾರಿ ವೀಕ್ಷಣಾಲಯದ ಪರಿವೀಕ್ಷಣಾಧಿಕಾರಿ ರಮೇಶ ಕಡಪಟ್ಟಿ ಹೇಳಿದರು.
ಅರಣ್ಯ ಇಲಾಖೆ ಯೋಜನೆ ಸದ್ಬಳಕೆ ಮಾಡಿಕೊಳ್ಳಿ
Jun 07 2024, 12:15 AM IST
ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗಬಾರದು. ಪರಿಸರವನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕು ಎಂದು ಶ್ರೀ ಅಯ್ಯ ಆಂಜನೇಯ ಚಾರಿಟೇಬಲ್, ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ ತಿಳಿಸಿದರು.
ಅರಣ್ಯ ನಾಶದಿಂದ ಜಾಗತಿಕ ತಾಪಮಾನ ಏರಿಕೆ
Jun 06 2024, 12:32 AM IST
ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಸಿ.ಶ್ರೀಕಾಂತ್ ಮಾತನಾಡಿದರು.
ಅರಣ್ಯ ನಾಶದಿಂದ ಪ್ರಕೃತಿ ಅಸಮತೋಲನ: ಪ್ರಾಂಶುಪಾಲ ರೇಣುಕರಾಧ್ಯ
Jun 06 2024, 12:30 AM IST
ಅರಣ್ಯ ನಾಶದಿಂದ ಪ್ರಾಕೃತಿಕ ಅಸಮತೋಲನ ಉಂಟಾಗುತ್ತಿದೆ ಎಂದು ಪ್ರಾಂಶುಪಾಲ ರೇಣುಕರಾಧ್ಯ ತಿಳಿಸಿದರು. ಅರಸೀಕೆರೆಯಲ್ಲಿ ಪರಿಸರ ದಿನ ಕಾರ್ಯಕ್ರಮದ ಉದ್ಭಾಟನೆ ನೆರವೇರಿಸಿ ಮಾತನಾಡಿದರು.
ಈಜಲು ತೆರಳಿದ್ದ ಅರಣ್ಯ ಇಲಾಖೆ ನೌಕರ ನೀರಿನಲ್ಲಿ ಮುಳುಗಿ ಸಾವು
Jun 05 2024, 12:30 AM IST
ಅರಣ್ಯ ಇಲಾಖೆ ನೌಕರ, ಹುಣಸೂರು ತಾಲೂಕಿನ ಕಾರ್ತಿಕ್ (27) ಎಂಬವರೆ ನೀರಿನಲ್ಲಿ ಮುಳುಗಿ ಮೃತಪಟ್ಟವರು.
ಐಗೂರು ಗ್ರಾ.ಪಂ. ವ್ಯಾಪ್ತಿಯ ಸಜ್ಜಳ್ಳಿ ಹಾಡಿಗೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ, ಪರಿಶೀಲನೆ
Jun 04 2024, 12:31 AM IST
ಸಜ್ಜಳ್ಳಿ ಹಾಡಿಯಲ್ಲಿನ ರೈಲ್ವೇ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳ್ಳ್ಳದ ಸ್ಥಳಕ್ಕೆ ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಭೇಟಿ ನೀಡಿ ಮಾಹಿತಿ ಪಡೆದರು.
< previous
1
...
35
36
37
38
39
40
41
42
43
...
50
next >
More Trending News
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್ ಹೈಕಮಾಂಡ್ ಬಿಡಲ್ಲ : ಸತೀಶ್
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್ಗಳು
ಕಾಂಗ್ರೆಸಲ್ಲಿ ನವೆಂಬರ್ ಕ್ರಾಂತಿ ಖಚಿತ : ಅಶೋಕ್
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ