• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಭೂಮಿಗಳ ಏಕೀಕೃತ ದಾಖಲೆಗಳ ಕ್ರೋಢೀಕರಣ ಅಭಿಯಾನ

Jun 21 2025, 12:49 AM IST
ಸುಪ್ರೀಂ ಕೋರ್ಟ್ ಆದೇಶದನ್ವಯ ಅರಣ್ಯ ಭೂಮಿಗಳ ಏಕೀಕೃತ ದಾಖಲಾತಿಗಳನ್ನು ಕ್ರೋಢೀಕರಿಸುವ ಅಭಿಯಾನ ಹಮ್ಮಿಕೊಂಡು, 3 ತಿಂಗಳಲ್ಲೇ ಸರ್ವೇ ಮಾಡಿ, ದಾಖಲೀಕರಿಸುವ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚಿಸಿದ್ದಾರೆ.

ಅರಣ್ಯ ಇಲಾಖೆಯಿಂದ ಕಾಡಾನೆಯ ನಿಯಂತ್ರಣ, ಸ್ಥಳಾಂತರ ಭರವಸೆ: ಎಂ.ಜಿ. ಸತ್ಯನಾರಾಯಣ

Jun 20 2025, 12:35 AM IST
ಪುತ್ತೂರು ಭಾಗದಲ್ಲಿ ಕಾಡಾನೆಯ ನಿಯಂತ್ರಣ ಮತ್ತು ಸ್ಥಳಾಂತರ ಕಾರ್ಯವನ್ನು ಮುಂದಿನ ೨ ವಾರದಲ್ಲಿ ಮಾಡುವುದಾಗಿ ಮಂಗಳೂರು ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಭರವಸೆ ನೀಡಿದ್ದಾರೆ. ಅವರ ಸ್ಪಂದನೆ ನಮಗೆ ವಿಶ್ವಾಸ ಮೂಡಿಸಿದೆ ಎಂದು ಭಾರತೀಯ ಕಿಸಾನ್ ಸಂಘದ ಮಂಗಳೂರು ವಿಭಾಗ ಅಧ್ಯಕ್ಷ ಎಂ.ಜಿ.ಸತ್ಯನಾರಾಯಣ ತಿಳಿಸಿದ್ದಾರೆ.

ಕಿರುವಾಸೆ ಗ್ರಾಮದ ಜಂಟಿ ಅರಣ್ಯ ಸಮಿತಿಯ ಸರ್ವ ಸದಸ್ಯರ ಸಭೆ

Jun 20 2025, 12:34 AM IST
ಸಮೀಪದ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿರುವಾಸೆ ಗ್ರಾಮದ ಜಂಟಿ ಅರಣ್ಯ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಗ್ರಾಮಸ್ಥರು ಬಹಿಷ್ಕರಿಸಿ ಸಭೆಯಿಂದ ಹೊರ ನೆಡೆದ ಘಟನೆ ಬುಧವಾರ ನಡೆದಿದೆ.

ವನ್ಯಜೀವಿ ಸಂರಕ್ಷಣೆಗೆ ಅರಣ್ಯ- ರೈಲ್ವೆ ಇಲಾಖೆಗಳ ಜಂಟಿ ಕಾರ್ಯ

Jun 20 2025, 12:34 AM IST
ರೈಲು ಹಳಿಗಳ ಮಧ್ಯೆ ಪ್ರಾಣಿಗಳು ಸಾವನ್ನಪ್ಪಬಾರದೆಂಬ ಕಾರಣಕ್ಕೆ ರೈಲ್ವೆ ವಲಯವು ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಿದೆ. 2 ಇಲಾಖೆ ಸೇರಿಕೊಂಡು ಹಲವು ಕ್ರಮ ಕೈಗೊಂಡಿವೆ. ಆನೆ, ಚೀತಾ, ಕಾಡುಹಂದಿ, ಚಿರತೆ, ಝಿರಾಫೆ ಸೇರಿದಂತೆ ವನ್ಯಜೀವಿಗಳು ಎಲ್ಲೆಲ್ಲಿ ಸಂಚರಿಸುತ್ತವೆ ಎಂದು ಜಾಗೆಗಳನ್ನು ಗುರುತಿಸಿವೆ.

ಅರಣ್ಯ ನೀತಿ ಬದಲಾವಣೆ ಅಗತ್ಯ: ಶಿವಾನಂದ ಕಳವೆ ಅಭಿಮತ

Jun 18 2025, 12:57 AM IST
ಶನಿವಾರ ಉಜಿರೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬೆಳ್ತಂಗಡಿ ತಾಲೂಕು ಕಾನೂನು ಸೇವಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಎಸ್.ಡಿ.ಎಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ವಿಶ್ವಪರಿಸರ ದಿನಾಚರಣೆ ನೆರವೇರಿತು.

ಅರಣ್ಯ ಇಲಾಖೆ ಜೀಪು ಚಾಲಕ ಸಾವು ಸಂಶಯಾಸ್ಪದ: ಪತ್ನಿ ದೂರು

Jun 16 2025, 01:53 AM IST
ಅರಣ್ಯ ಇಲಾಖೆಯ ಗುತ್ತಿಗೆ ಸೇವೆಯಲ್ಲಿದ್ದ ಜೀಪು ಚಾಲಕ ಸಾವು ಸಂಶಯಾಸ್ಪದವಾಗಿರುವ ಹಿನ್ನೆಲೆಯಲ್ಲಿ ನಾಗರಹೊಳೆ ಕಲ್ಲಹಳ್ಳ ವಿಭಾಗದ ಅರಣ್ಯ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.

ಅರಣ್ಯ ಇಲಾಖಾ ಸಿಬ್ಬಂದಿಯಿಂದ ಶೆಡ್‌ ತೆರವು

Jun 14 2025, 01:45 AM IST
ಸಮೀಪದ ಕಿಬ್ಬೆಟ್ಟ ಗ್ರಾಮದ ಅಯ್ಯಪ್ಪ ಕಾಲೋನಿ ಸಮೀಪ ಕಳೆದ ಮೂರು ದಿನಗಳ ಹಿಂದೆ ನಿರ್ಮಿಸಿದ್ದ ಶೆಡ್‌ಗಳನ್ನು ಅರಣ್ಯ ಇಲಾಖಾ ಸಿಬ್ಬಂದಿ ತೆರವುಗೊಳಿಸಿದರು.

ಅರಣ್ಯ ಸಂಪತ್ತು ಹೆಚ್ಚಿಸದಿದ್ದರೆ ಜೀವಕುಲಕ್ಕೇ ಸಂಕಷ್ಟ: ಶಾಸಕ ಶ್ರೀನಿವಾಸ ಮಾನೆ

Jun 13 2025, 04:02 AM IST
ಜನಸಂಖ್ಯೆ ಬೆಳೆದಂತೆ ಪರಿಸರ ನಾಶವೂ ಹೆಚ್ಚುತ್ತಿದೆ. ಕೃಷಿ ಚಟುವಟಿಕೆಗೂ ತೀವ್ರ ಹಿನ್ನಡೆ ಉಂಟಾಗಿ ರೈತ ಸಮೂಹ ಸಮಸ್ಯೆಗೆ ಸಿಲುಕುವಂತಾಗಿದೆ.

ಅರಣ್ಯ ಇಲಾಖೆಯ ಸಂಘರ್ಷ ತಪ್ಪಿಸಿ: ರೈತರ, ಜನ ಜೀವನ ರಕ್ಷಿಸಿ

Jun 10 2025, 06:40 AM IST
ಚಿಕ್ಕಮಗಳೂರು, ರೈತರ ಹಾಗೂ ಜನರ ಬದುಕಿಗೆ ಕೊಳ್ಳಿ ಇಟ್ಟಿರುವ ಅರಣ್ಯ ಇಲಾಖೆಯ ವಿರುದ್ಧ ವಿವಿಧ ಸಂಘಟನೆಗಳು ಸೋಮವಾರ ಜಿಲ್ಲಾ ಕೇಂದ್ರದಲ್ಲಿ ಕರೆ ನೀಡಿದ್ದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾಫಿ ಬೆಳೆಗಾರರು, ಸಾರ್ವಜನಿಕರು ಭಾಗವಹಿಸಿದ್ದರು.

ಅರಣ್ಯ ಭೂಮಿ ಉಳುಮೆಗೆ ವಿಶೇಷ ಪ್ರಸ್ತಾವನೆ: ಖಂಡ್ರೆ

Jun 07 2025, 02:35 AM IST
ಅರಣ್ಯ ಕಾಯಿದೆ 1963ರ ಸೆಕ್ಷನ್‌ 4ರ ಅಡಿ ಅಧಿಸೂಚನೆ ಹೊರಡಿಸಿದ ಬಳಿಕ ಮಂಜೂರಾಗಿ 30-40 ವರ್ಷಗಳಿಂದ ಮನೆ ಕಟ್ಟಿ, ಉಳುಮೆ ಮಾಡುತ್ತಿರುವ ರೈತರಿಗೆ ನ್ಯಾಯ ಒದಗಿಸಲು ಕೇಂದ್ರ ಹಾಗೂ ಸುಪ್ರೀಂ ಕೋರ್ಟ್‌ಗೆ ವಿಶೇಷ ಪ್ರಸ್ತಾವನೆ ಸಲ್ಲಿಸುವುದಾಗಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಭರವಸೆ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved