• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಪದವೀಧರ ವಿಧ್ಯಾರ್ಥಿಗಳ ಮನವಿಗೆ ಸಚಿವ ಸ್ಪಂದನೆ

Feb 29 2024, 02:06 AM IST
ವಲಯ ಅರಣ್ಯಾಧಿಕಾರಿ ಸೇರಿದಂತೆ ಉಳಿದ ಬೇಡಿಕೆಗಳಿಗೆ ತಜ್ಞರ ಸಮಿತಿ ರಚಿಸಿ ಬೇರೆ ಬೇರೆ ರಾಜ್ಯಗಳಿಂದ ವರದಿಗಳನ್ನು ತರಿಸಿ. ತಜ್ಞರ ಸಮಿತಿ ವರದಿ ತಯಾರಿಸಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು. ಸರ್ಕಾರ ನಿಮ್ಮ ಪರವಾಗಿದೆ. ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಷ್ಕರ ನಿರತ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Feb 26 2024, 01:31 AM IST
ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೆ ಮೃತಪಟ್ಟಿದ್ದಾರೆ. ಇದನ್ನು ಖಂಡಿಸಿ ಕುಟುಂಬಸ್ಥರು, ಗ್ರಾಮಸ್ಥರು ಕೆ.ಆರ್. ಆಸ್ಪತ್ರೆಯ ಶವಾಗಾರದ ಮುಂದೆ ರೈತನ ಶವವಿಟ್ಟು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟಿಸಿದರು. ಮೃತನ ಕುಟುಂಬಕ್ಕೆ 20 ಲಕ್ಷ ರು. ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ನೀಡುವುದರ ಜೊತೆಗೆ ಅರಣ್ಯಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Feb 25 2024, 01:47 AM IST
ಪ್ರಯತ್ನ ಕೈ ಬಿಡಬೇಕು. ತಕ್ಷಣ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳನ್ನು ಕೆಲಸದಿಂದ ಅಮಾನತುಗೊಳಿಸಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನೆ

Feb 25 2024, 01:45 AM IST
ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ, ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.

ತಾಕೋಡೆ ಅರಣ್ಯ ಪ್ರದೇಶದಲ್ಲಿ ತ್ಯಾಜ್ಯ ಸುರಿದು ಅನಾಗರಿಕ ವರ್ತನೆ

Feb 23 2024, 01:49 AM IST
ಎಲ್ಲೆಂದರಲ್ಲಿ ಕಸ ಎಸೆಯುವುದು ಇತ್ತೀಚಿನ ಬಹಳ ದೊಡ್ಡ ಸಮಸ್ಯೆ. ಕಾಡಿನ ರಸ್ತೆಯಲ್ಲಿ ಕಸವನ್ನು ಎಸೆಯಲು ಅವಿದ್ಯಾವಂತರು ಬರುವುದಿಲ್ಲ. ವಿದ್ಯಾವಂತರೇ ಇಂತಹ ಸಮಸ್ಯೆಗಳಿಗೆ ಕಾರಣ ಎಂದು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ನವದಂಪತಿ ಗಿಡಗಳನ್ನು ನೆಟ್ಟು ಅರಣ್ಯ ಬೆಳೆಸಬೇಕು- ಡಾ. ಅನ್ನದಾನೀಶ್ವರ ಶ್ರೀ

Feb 23 2024, 01:47 AM IST
ಭೂಮಿಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದ್ದರಿಂದ ನಮ್ಮ ಪರಿಸರ ಸಂರಕ್ಷಣೆಯಾಗಬೇಕಾದರೆ ನವದಂಪತಿಗಳು ಗಿಡಗಳನ್ನು ಹಚ್ಚಿ ಅರಣ್ಯ ಸಂಪತ್ತನ್ನು ಬೆಳೆಸುವ ಕಾರ್ಯ ಮಾಡಬೇಕು ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು.

ಅರಣ್ಯ ಇಲಾಖೆಗಿಲ್ಲ ಹೊಸ ಸ್ಕೀಂ

Feb 17 2024, 01:16 AM IST
ರಾಜ್ಯದಲ್ಲಿ ಮಿತಿಮೀರಿರುವ ಮಾನವ-ಅರಣ್ಯ ಸಂಘರ್ಷ ತಡೆಗೆ ಮಹತ್ವದ ಯಾವುದೇ ಯೋಜನೆಗಳನ್ನೂ ಘೋಷಿಸದ ಸಿದ್ದರಾಮಯ್ಯ, ಕಾಡಂಚಿನ ಗ್ರಾಮಗಳಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ಅಳವಡಿಕೆ, ಬಂಡೀಪುರದಲ್ಲಿ ಹೊಸ ಕಾರ್ಯಪಡೆ ರಚನೆಗಷ್ಟೇ ಅರಣ್ಯ ಇಲಾಖೆಯನ್ನು ಸೀಮಿತಗೊಳಿಸಿದ್ದಾರೆ.

ಮೀಸಲಾತಿ ಆಗ್ರಹಿಸಿ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರತಿಭಟನೆ

Feb 17 2024, 01:16 AM IST
ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ಮುಂದುವರಿಸಿರುವ ಪೊನ್ನಂಪೇಟೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಸಾಗಿ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ, ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಪದವೀಧರರಿಗೆ ಹುದ್ದೆ ಮೀಸಲಿಡಲು ವಿದ್ಯಾರ್ಥಿಗಳ ಪ್ರತಿಭಟನೆ

Feb 11 2024, 01:55 AM IST
ಉಪವಲಯ ಅರಣ್ಯಾಧಿಕಾರಿ, ವಲಯಾರಣ್ಯಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಸಂಪೂರ್ಣ ಅರಣ್ಯ ಪದವೀಧರರಿಗೆ ಮೀಸಲಿರಿಸಬೇಕು ಎಂದು ಒತ್ತಾಯಿಸಿ ಶಿರಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಸ್ಮಿತೆಗಾಗಿ ಅರಣ್ಯ ಅವಲಂಬಿತ ಸಮುದಾಯಗಳ ಹೋರಾಟ ಸನ್ನಿತ

Feb 09 2024, 01:48 AM IST
ಅರಣ್ಯ ಅವಲಂಬಿತ ಸಮುದಾಯಗಳು ತಮ್ಮ ಅಸ್ಮಿತೆಯ ಉಳಿವಿಗಾಗಿ ಹಾಗೂ ಅರಣ್ಯ ಜಮೀನಿನ ಹಕ್ಕಿಗಾಗಿ ಸಂಘಟಿತ ಹಾಗೂ ವ್ಯಾಪಕ ಹೋರಾಟ ಮಾಡುವ ಕಾಲ ಸನ್ನಿಹಿತವಾಗಿದೆ. ಇದಕ್ಕಾಗಿ ಗ್ರಾಮಸಭೆ ಸಬಲಗೊಳಿಸುವ ಅವಶ್ಯಕತೆ ಇದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved