• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೇತನ ಪಾವತಿ ವಿಳಂಬ: ಅರಣ್ಯ ಇಲಾಖೆ ದಿನಗೂಲಿಗಳಿಂದ ಅಹೋರಾತ್ರಿ ಧರಣಿ

Jan 03 2024, 01:45 AM IST
ಆಲಮಟ್ಟಿ: ಆಲಮಟ್ಟಿಯ ವಿವಿಧ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಕಾರ್ಮಿಕರಿಗೆ ಆರು ತಿಂಗಳಿಂದ ವೇತನ ಪಾವತಿ ಮಾಡದಿರುವುದನ್ನು ಖಂಡಿಸಿ ಅರಣ್ಯ ಇಲಾಖೆ ದಿನಗೂಲಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ರಾಕ್ ಉದ್ಯಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ 100ಕ್ಕೂ ಹೆಚ್ಚು ಕಾರ್ಮಿಕರು ಮೆರವಣಿಗೆ ನಡೆಸಿ ವೇತನ ವಿಳಂಬ ಧೋರಣೆ ಖಂಡಿಸಿದರು.

ಅರಣ್ಯ ಇಲಾಖೆಯನ್ನೇ ಏಮಾರಿಸುತ್ತಿರುವ ಚಿರತೆ

Dec 19 2023, 01:45 AM IST
ಚಿರತೆ ಸೆರೆಗೆ ಅತಿಯಾದ ಒತ್ತಡ ಸೃಷ್ಟಿಯಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಗು ಹಾಗೂ ಜಿಲ್ಲೆಯ ಇತರೆ ತಾಲೂಕುಗಳಿಂದ ಆರು ಪಂಜರ ಹಾಗೂ ೭ ಸಿಸಿ ಕ್ಯಾಮರಗಳನ್ನು ತಂದು ಮಾವಿನಹಳ್ಳಿ ಗ್ರಾಮದಲ್ಲಿ ಅಳವಡಿಸಿ ಸೆರೆಗಾಗಿ ಕಾಯಲಾಗುತಿತ್ತು. ಆದರೆ, ಚಿರತೆ ಗ್ರಾಮಗಳನ್ನು ಪ್ರತಿದಿನ ಬದಲಿಸಿದಂತೆ ಪಂಜರ ಹಾಗೂ ಸಿಸಿ ಕ್ಯಾಮರಗಳನ್ನು ಬದಲಿಸುವ ಕೆಲಸ ಮಾಡುವ ಮೂಲಕ ಅರಣ್ಯ ಇಲಾಖೆ ಸಿಬ್ಬಂದಿ ಹೈರಾಣಾಗಿದ್ದಾರೆ. ಅರಣ್ಯ ಇಲಾಖೆ ಸದ್ಯ ದಬ್ಬೆಗದ್ದೆ, ಹೆನ್ನಲಿ, ಅಗಲಹಟ್ಟಿ ಸೇರಿದಂತೆ ಹಲವೆಡೆ ಪಂಜರ ಹಾಗೂ ಸಿಸಿ ಕ್ಯಾಮರ ಅಳವಡಿಸಿದೆ. ಆದರೆ, ಪಂಜರದ ಸನಿಹಕ್ಕೂ ಬಾರದ ಚಿರತೆಯ ಜಾಣ ನಡೆ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿದೆ.

ಅರಣ್ಯ ಸಿಬ್ಬಂದಿಗೆ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

Dec 18 2023, 02:00 AM IST
ಪ್ರಸ್ತಾವನೆ ಮೇರೆಗೆ ಮುಖ್ಯ ವನ್ಯಜೀವಿ ಪರಿಪಾಲಕರ ಕಚೇರಿಯಿಂದ ಹೆಚ್ಚಿನ ದಾಖಲಾತಿ ಕೂಡ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಗಿರಿಧರ್ ತಮಿಳುನಾಡಿನಲ್ಲಿ ಈಗಾಗಲೇ ಜಾರಿಯಲ್ಲಿರುವ ಕ್ಯಾಂಟೀನ್ ಯೋಜನೆ ಕುರಿತು ಅವಶ್ಯ ದಾಖಲೆ ಸಲ್ಲಿಸಿದ್ದರು.

ಮೀಸಲು ಅರಣ್ಯ ಪ್ರವೇಶ -ಇಬ್ಬರೂ ಅರಣ್ಯಾಧಿಕಾರಿಗಳ ಮೇಲೆಯೇ ದೂರು

Dec 16 2023, 02:01 AM IST
ಅರಣ್ಯ ಇಲಾಖೆಯ ಅಧಿಕಾರಿಗಳಿಬ್ಬರು ತಮ್ಮದಲ್ಲದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶ ಮಾಡಿದ್ದು, ಇಬ್ಬರು ಅಧಿಕಾರಿಗಳ ವಿರುದ್ಧ ಅರಣ್ಯ ಕಾಯ್ದೆ 1963ರ ಸೆಕ್ಶನ್‌ ಅಡಿ ದೂರು ದಾಖಲಾಗಿದೆ.

ಅರಣ್ಯ ಇಲಾಖೆಯಿಂದ ಪರ್ವತಾರೋಹಣ ದಿನ ಆಚರಣೆ

Dec 16 2023, 02:00 AM IST
ಕೊಡಗು ಸೈನಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ನಿವೃತ್ತ ವಿಂಗ್ ಕಮಾಂಡರ್ ಶ್ರೀಧರನ್ ಅವರಿಂದ ಪರ್ವತಾರೋಹಣದ ಬಗ್ಗೆ ಅನೇಕ ಮಾಹಿತಿಗಳನ್ನು ಪಡೆದರು.

ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಕಾರ್ತಿಕ್

Nov 23 2023, 01:45 AM IST
ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಕಾರ್ತಿಕ್ಮೂಡಿಗೆರೆ ಆನೆಗೆ ಸರಣಿ ಬಲಿ

ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾ

Nov 22 2023, 01:00 AM IST
ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಆನೆ ಹಾವಳಿ ವಿರುದ್ಧ ಅರಣ್ಯ ಅಧಿಕಾರಿಗಳಿಗೆ ತರಾಟೆ

Nov 09 2023, 01:02 AM IST
ಹಾನಿಗೊಳಗಾದ ಕುಟುಂಬಗಳಿಗೆ ಬೆಳೆನಷ್ಟ ಪರಿಹಾರ ಒದಗಿಸಬೇಕು

ಅರಣ್ಯ ಇಲಾಖೆ ಸರ್ಕಾರದ ಒಂದು ಭಾಗ: ಸಚಿವ ಜಾರ್ಜ್

Nov 03 2023, 12:30 AM IST
ಅರಣ್ಯ ಇಲಾಖೆ ಸರ್ಕಾರದ ಒಂದು ಭಾಗ: ಸಚಿವ ಜಾರ್ಜ್

ಗ್ರಾಮ ಅರಣ್ಯ ಸಮಿತಿಯಿಂದ ಕ್ಷೀಣಿಸಿದ ಕಾಡಿನ ಬೆಂಕಿ, ಅರಣ್ಯ ವೃದ್ಧಿ: ಬಿ.ಎಸ್‌.ಮಂಜುನಾಥ್

Oct 28 2023, 01:16 AM IST
ಗ್ರಾಮ ಅರಣ್ಯ ಸಮಿತಿಯಿಂದ ಕ್ಷೀಣಿಸಿದ ಕಾಡಿನ ಬೆಂಕಿ, ಅರಣ್ಯ ವೃದ್ಧಿ: ಬಿ.ಎಸ್‌.ಮಂಜುನಾಥ್
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved