• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆ.15ರ ನಂತರ ದೆಹಲಿ ಅರಣ್ಯ ಇಲಾಖೆ ಮುಂದೆ ಧರಣಿ : ಸೊಬರದಮಠ

Aug 01 2025, 12:30 AM IST
ಆ. 15ರ ನಂತರ ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಸಾವಿರಾರು ರೈತರು ದೆಹಲಿ ಚಲೋ ಹಮ್ಮಿಕೊಂಡು ದೆಹಲಿ ಅರಣ್ಯ ಇಲಾಖೆ ಮುಂದೆ ಯೋಜನೆ ಜಾರಿಗೆ ಧರಣಿ ನಡೆಸಲಾಗುವುದು

ಉಳುಮೆ ಭೂಮಿ ಮೀಸಲು ಅರಣ್ಯ ಅಧಿಸೂಚನೆ ವಿರೋಧಿಸಿ ಪ್ರತಿಭಟನೆ

Jul 26 2025, 12:00 AM IST
50- 60 ವರ್ಷಗಳಿಂದ ಆರಣ್ಯದಂಚಿನಲ್ಲಿ ಸಾಗವಳಿ ಮಾಡುತ್ತಿರುವ ರೈತರ ಭೂಮಿಗೆ ಸಾಗುವಳಿ ಪತ್ರ ನೀಡಿ ಎಂದು ಫಾರಂ ನಂ.50, 53 ಮತ್ತು 57 ರಲ್ಲಿ ಅರ್ಜಿ ಸಲ್ಲಿಸಿದರೂ ಸಾಗುವಳಿ ಪತ್ರ ನೀಡ

ದಕ್ಷಿಣ ಕನ್ನಡ ಹಾಸನ ಗಡಿಯಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಇಲಾಖೆ ಪ್ರಸ್ತಾವನೆ

Jul 25 2025, 01:13 AM IST
ಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ ಎಂದು ಅರಣ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಅರಣ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಸದ್ಭಳಕೆ ಆಗಲಿ: ಶಾಸಕ ಗವಿಯಪ್ಪ

Jul 25 2025, 12:32 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸಪೇಟೆಯಿಂದ ಚಿತ್ರದುರ್ಗದವರೆಗೆ ಅತಿ ಹೆಚ್ಚು ಅರಣ್ಯ ಪ್ರದೇಶ ವ್ಯಾಪಿಸಿದೆ. ಅರಣ್ಯ ಸಂರಕ್ಷಣೆ ಜೊತೆಗೆ ವಿಸ್ತರಣೆಗೆ ಅರಣ್ಯ ಇಲಾಖೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಿದೆ.

ವಸಂತಪುರದಲ್ಲಿ ಕೋತಿಗಳನ್ನು ಹಿಡಿಯಲು ಮುಂದಾದ ಅರಣ್ಯ ಇಲಾಖೆ

Jul 24 2025, 12:51 AM IST
ಕೆ.ಆರ್.ಪೇಟೆ ತಾಲೂಕಿನ ವಸಂತಪುರ ಗ್ರಾಮದಲ್ಲಿ ಹೆಚ್ಚಿರುವ ಕೋತಿಗಳ ಹಾವಳಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇಟ್ಟು ಹಿಡಿಯಲು ಮುಂದಾದರು. ಕಳೆದ ಎರಡು ವರ್ಷಗಳಿಂದ ನೂರಾರು ಕೋತಿಗಳು ಗ್ರಾಮದಲ್ಲಿ ಬೀಡುಬಿಟ್ಟು ಮನೆಗಳ ಹೆಂಚು ತೆಗೆದು ಮನೆಯೊಳಗಡೆ ಇಳಿದು, ದಿನೋಪಯೋಗಿ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳನ್ನು ಎತ್ತಿಕೊಂಡು ಓಡಿ ಹೋಗುತ್ತಿದ್ದವು.

ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ತಿದ್ದುಪಡಿ: ಅರಣ್ಯ ಭೂಮಿಗೆ ತೊಡಕಿಲ್ಲ: ಸಂಸದ ಬಿ.ವೈ.ರಾಘವೇಂದ್ರ

Jul 21 2025, 01:30 AM IST
ತಾಲೂಕಿನ ಶೆಟ್ಟಿಹಳ್ಳಿ ಅಭಯಾರಣ್ಯ ಗಡಿ ಪರಿಷ್ಕರಣೆ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಇದರಿಂದ ಕಂದಾಯ ಮತ್ತು ಅರಣ್ಯ ಭೂಮಿ ವಿಷಯದಲ್ಲಿ ಸದಾ ಸಂಘರ್ಷ ಎದುರಿಸುತ್ತಿರುವ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಜನರ ಕಂದಾಯ ಹಾಗೂ ಅರಣ್ಯ ಭೂಮಿ ತೊಡಕು ತಪ್ಪಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಅರಣ್ಯ ಇಲಾಖೆ ಕಾರ್ಯಾಚರಣೆ : 27 ಕಾಡಾನೆಗಳು ಮರಳಿ ಅರಣ್ಯಕ್ಕೆ

Jul 20 2025, 01:19 AM IST
ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಸುಮಾರು 27 ಕಾಡಾನೆಗಳನ್ನು ಮರಳಿ ಅರಣ್ಯಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಅರಣ್ಯ ಇಲಾಖೆಯಿಂದ ಮನೆ ತೆರವು ಖಂಡಿಸಿ ಪ್ರತಿಭಟನೆ

Jul 19 2025, 01:00 AM IST
ಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬರ ಮನೆಯನ್ನು ನೆಲಸಮ ಮಾಡಿರುವ ಯಸಳೂರು ವಲಯ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಸಳೂರು ವಲಯ ಅರಣ್ಯಾಧಿಕಾರಿ ಅವರು ಈ ಮನೆವನ್ನು ಸಂಪೂರ್ಣ ನಾಶಪಡಿಸಿದ್ದು ಅಲ್ಲದೆ, ಶೋಭರಾಜು ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಮುಂದಿನ ಜನಾಂಗಕ್ಕಾಗಿ ಪಶ್ಚಿಮ ಘಟ್ಟ ಅರಣ್ಯ ಉಳಿಸೋಣ: ಹರ್ಷಭಾನು ಜಿ.ಪಿ.

Jul 15 2025, 11:45 PM IST
ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವನಮ್ ಪರಿಸರದಲ್ಲಿ ಅಕ್ಷರಕ್ಕೊಂದು ವೃಕ್ಷ ಕಾರ್ಯಕ್ರಮದಲ್ಲಿ ಸೋಮವಾರ ಶ್ರೀಗಂಧದ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅರಣ್ಯ ನಾಶವನ್ನು ಖರ್ಗೆ ಬೊಕ್ಕ ತಲೆಗೆ ಹೋಲಿಸಿದ್ದೇಕೆ?

Jul 14 2025, 10:57 AM IST

  ನಮ್ಮ ಫಾರೆಸ್ಟ್‌ ಏರಿಯಾ ಬಾಲ್ಡ್‌ಹೆಡ್‌ ಇದ್ದಹಂಗೆ. ರಸ್ತೆ ಇಕ್ಕೆಲದಾಗ ಹಚ್ಚ ಹಸಿರು, ಒಳಗ ಹೊಕ್ಕು ನೋಡಿದ್ರ ಖಾಲಿ. ಥೇಟ್‌ ನಮ್ಮ ಬೊಕ್ಕತಲೆ ಇದ್ಹಂಗೆ, ಸುತ್ತೆಲ್ಲ ಕೂದಲು, ನಡನೆತ್ತಿ ಭಣಭಣ!

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved