• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಸಿ- ಹಾವೇರಿ ಹೆದ್ದಾರಿ ಕಾಮಗಾರಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

May 22 2025, 01:14 AM IST
ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸಿನಿಂದ ಆರಂಭವಾಗುವ ಶಿರಸಿ- ಹಾವೇರಿ ಹೆದ್ದಾರಿ ಶಿರಸಿ ವ್ಯಾಪ್ತಿಯಲ್ಲಿ 28 ಹೆಕ್ಟೇರ್ ಹಾಗೂ ಹಾವೇರಿ ವ್ಯಾಪ್ತಿಯಲ್ಲಿ 2 ಹೆಕ್ಟೇರ್ ಅರಣ್ಯ ಜಾಗದಲ್ಲಿ ಹಾಯ್ದು ಹೋಗಿದೆ. ಅಗಲೀಕರಣ ಸಂದರ್ಭದಲ್ಲಿ ಮರಗಳ ಕಟಿಂಗ್ ಮಾಡಬೇಕಾಗಿದೆ. ಅದಕ್ಕೀಗ ಅನುಮತಿ ಸಿಕ್ಕಿದೆ

8 ವೈಯಕ್ತಿಕ, 8 ಸಮುದಾಯ ಅರಣ್ಯ ಹಕ್ಕು ಅರ್ಜಿಗೆ ಒಪ್ಪಿಗೆ

May 21 2025, 12:16 AM IST
ಅರಣ್ಯ ಹಕ್ಕು ಕಾಯ್ದೆಯಡಿ ಪರಿಶಿಷ್ಟ ಪಂಗಡ 8 ವೈಯಕ್ತಿಕ ಹಾಗೂ 8 ಸಮುದಾಯ ಹಕ್ಕುಗಳ ಅರ್ಜಿಗಳಿಗೆ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅರಣ್ಯ ಹಕ್ಕುಸಮಿತಿ ಸಭೆಯಲ್ಲಿ ಅನುಮೋದನೆ ದೊರೆಯಿತು.

ಹೊಸಹಳ್ಳಿ ಅರಣ್ಯ ಪ್ರದೇಶಕ್ಕೆ ಕೈಗಾರಿಕಾ ತ್ಯಾಜ್ಯ: ಪರಿಶೀಲನೆ

May 19 2025, 02:09 AM IST
ದೊಡ್ಡಬಳ್ಳಾಪುರ: ತಾಲೂಕಿನ ಗುಂಡಮಗೆರೆ, ಹೊಸಹಳ್ಳಿ ಅರಣ್ಯ ಪ್ರದೇಶದಲ್ಲಿ ಹಲವು ದಿನಗಳಿಂದ ಟ್ಯಾಂಕರ್‌ಗಳ ಮೂಲಕ ರಾಸಾಯನಿಕ ಯುಕ್ತ ಕೈಗಾರಿಕಾ ತ್ಯಾಜ್ಯ ನೀರನ್ನು ಸುರಿಯಲಾಗಿರುವ ಕುರಿತಂತೆ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ದಿಗ್ಬಂಧನ ಹಾಕಿ ರೈತರ ಪ್ರತಿಭಟನೆ

May 18 2025, 01:25 AM IST
ಮಾನವ-ಕಾಡು ಪ್ರಾಣಿಗಳ ಸಂಘರ್ಷಕ್ಕೆ ಅರಣ್ಯ ಇಲಾಖೆ ಕೂಡಲೇ ಪರಿಹಾರ ನೀಡಬೇಕು. ಕಾಡಾನೆ ಹಾವಳಿ ತಡೆಗೆ ಕ್ರಮವಹಿಸಬೇಕು

ಸರ್ಕಾರಿ, ಅರಣ್ಯ ಭೂಮಿ ಶ್ರೀಗಂಧ ಮರಗಳಿಗೆ ಜಿಯೋ ಟ್ಯಾಗ್‌: ಈಶ್ವರ ಖಂಡ್ರೆ ಸೂಚನೆ

May 16 2025, 02:04 AM IST
ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ಯಾವುದೇ ರಸ್ತೆಯನ್ನು ಅರಣ್ಯ ಇಲಾಖೆ ಮುಚ್ಚಿಲ್ಲ

May 05 2025, 12:49 AM IST
ಬಂಗಾರಪೇಟೆ ತಾಲೂಕಿನ ತಳೂರು ಗ್ರಾಮದಲ್ಲಿ ಕೆಲವರು ಅರಣ್ಯ ಇಲಾಖೆಯ ಜಾಗವನ್ನು ಆಕ್ರಮಿಸಿಕೊಂಡು ಬೇಲಿ ಹಾಕಿಕೊಂಡಿದ್ದರು, ಇದನ್ನು ತಡೆಗಟ್ಟುವ ಸಲುವಾಗಿ ಇಲಾಖೆ ಒತ್ತುವರಿಯನ್ನು ತೆರವುಗೊಳಿಸಲು ಬೇಲಿ ಹಾಕಿದೆ. ಇದನ್ನು ಅರಿಯದ ಮಾಜಿ ಸಂಸದರು ಮಲ್ಲೇಶನಪಾಳ್ಯಕ್ಕೆ ಹೋಗುವ ರಸ್ತೆಯನ್ನು ಅರಣ್ಯ ಇಲಾಖೆ ಮುಚ್ಚಿದೆ ಎಂದು ಆರೋಪಿಸಿದ್ದಾರೆ.

ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

May 04 2025, 01:36 AM IST
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.

ವೀರಶೈವ ಲಿಂಗಾಯತ ಸಂಘಟಿತ ಶಕ್ತಿ ಆಗಬೇಕು: ಅರಣ್ಯ ಸಚಿವ ಈಶ್ವರ ಖಂಡ್ರೆ

May 04 2025, 01:33 AM IST
ವೀರಶೈವ ಲಿಂಗಾಯತ ಸಮುದಾಯ ಯಾಕೆ ಕವಲು ದಾರಿಯಲ್ಲಿದೆಯೆಂಬುದನ್ನು ಸ್ವಯಂ ಪ್ರೇರಿತರಾಗಿ ನಾವೇ ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಸಂಘಟನಾತ್ಮಕವಾಗಿ ಸಮಾಜ ಸಂಘಟಿತಸಬೇಕಾದ ತುರ್ತು ಅಗತ್ಯವಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.

ಅರಣ್ಯ ಇಲಾಖೆ ಸರ್ವೆಗೆ ಗ್ರಾಮಸ್ಥರಿಂದ ತೀವ್ರ ವಿರೋಧ

May 02 2025, 12:09 AM IST
ನರಸಿಂಹರಾಜಪುರ, ತಾಲೂಕಿನ ಬಾಳೆ ಗ್ರಾಮ ಪಂಚಾಯ್ತಿಯ ಅಳೇಹಳ್ಳಿ ಗ್ರಾಮಕ್ಕೆ ಗುರುವಾರ ಸರ್ವೆ ಮಾಡಲು ಬಂದ ಅರಣ್ಯ ಇಲಾಖೆ ಸರ್ವೇ ತಂಡದವರು ಗ್ರಾಮಸ್ಥರಿಂದ ತೀವ್ರ ವಿರೋಧ ಎದುರಿಸಬೇಕಾಯಿತು.

ಸೋಮವಾರಪೇಟೆ: ಒತ್ತುವರಿ ಜಾಗ ಅರಣ್ಯ ಇಲಾಖೆಯಿಂದ ತೆರವು

May 01 2025, 12:53 AM IST
ಅರಣ್ಯ ಇಲಾಖೆಯವರು 18. 40 ಎಕರೆ ಊರುಡುವೆ ಒತ್ತುವರಿ ಜಾಗವನ್ನು ತೆರವುಗೊಳಿಸಿರುವ ಘಟನೆ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved