• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಳಮಕ್ಕಿ ಅರಣ್ಯ ಕಾಮಗಾರಿ ಸ್ಥಳಗಳಲ್ಲಿ ಸ್ತ್ರೀ ಚೇತನ ಅಭಿಯಾನ

Apr 28 2025, 12:53 AM IST
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಹೆಚ್ಚು ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಾಕಷ್ಟು ಉಪಕ್ರಮಗಳನ್ನು ಕೈಗೊಂಡಿದೆ.

ರಸ್ತೆ ಬಿಟ್ಟುಕೊಡಲು ಅರಣ್ಯ ಇಲಾಖೆಗೆ ವಾರದ ಗಡುವು

Apr 27 2025, 01:35 AM IST
ಗಡಿಭಾಗದ ಮಲ್ಲೇಶನಪಾಳ್ಯಕ್ಕೆ ಗ್ರಾಮಕ್ಕೆ ಇದ್ದ ರಸ್ತೆಯನ್ನು ಆನೆಗಳ ಹಾವಳಿಯನ್ನು ತಡೆಗಟ್ಟುವ ನೆಪದಲ್ಲಿ ಅರಣ್ಯ ಇಲಾಖೆ ಬಂದ್‌ ಮಾಡಿಸಿದೆ. ಇದರಿಂದ ಗ್ರಾಮಸ್ಥರು ಸುಮಾರು ಐದಾರು ಕಿಮೀ ದೂರ ಸುತ್ತು ಬಳಿಸಿ ಹೊಳೆ ಹಾಗೂ ಗದ್ದೆಗಳ ಮೂಲಕ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಕೂಡಲೇ ರಸ್ತೆ ಬಿಟ್ಟುಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ

ಆನೆ ದಾಳಿಗೊಳಗಾದ ರೈತನ ಭೇಟಿ ಮಾಡಿದ ಅರಣ್ಯ ಸಚಿವ

Apr 24 2025, 11:46 PM IST
ಹನೂರು ತಾಲೂಕಿನ ಒಡೆಯರ್ ಪಾಳ್ಯ ಗ್ರಾಮದ ರೈತ ಬಸವರಾಜ್ ಆನೆ ದಾಳಿಯಿಂದ ಬಲಗೈ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದು.

ಅಧಿಕಾರಿಗಳು ಜನರ ಪ್ರೀತಿ ಗಳಿಸಿ ಅರಣ್ಯ ಬೆಳೆಸಲಿ: ಶಾಸಕ ಶಿವರಾಮ ಹೆಬ್ಬಾರ

Apr 23 2025, 12:36 AM IST
ಜನರೊಂದಿಗೆ ಒಳ್ಳೆಯ ಸಂಬಂಧ ಬೆಳೆಸಿಕೊಂಡರೆ ಮಾತ್ರ ಅರಣ್ಯ ಉಳಿಯುತ್ತದೆ.

ಹೊಸ ಅರಣ್ಯ ಅತಿಕ್ರಮಣಕ್ಕೆ ಅವಕಾಶ ಬೇಡ: ಶಾಸಕ ಶಿವರಾಮ ಹೆಬ್ಬಾರ್

Apr 23 2025, 12:31 AM IST
ಅಧಿಕಾರಿಗಳು ಹೊಸ ಅತಿಕ್ರಮಣಕ್ಕೆ ಅವಕಾಶ ನೀಡಕೂಡದು. ಈ ನಡುವೆಯೇ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸ್ಪಂದಿಸುವಂತೆ ಸೂಚಿಸಿದರು.

ಅಂದಾಜು 2000 ಎಕರೆಯಲ್ಲಿ ಬೃಹತ್‌ ಅರಣ್ಯ ಸೃಷ್ಟಿ

Apr 21 2025, 12:50 AM IST
ಬಾಬಾನಗರ ಬಳಿ ಅಂದಾಜು 2000 ಎಕರೆ ಪ್ರದೇಶದಲ್ಲಿ ಹನಿ ನೀರಾವರಿ ಬಳಸಿ ಮಾನವ ನಿರ್ಮಿತ ಬೃಹತ್ ಅರಣ್ಯ ನಿರ್ಮಿಸಲಾಗುವುದು

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಅರಣ್ಯ ಪ್ರದೇಶಗಳ ವನ್ಯ ಸಂಪತ್ತಿಗೂ ಕಳೆ ತಂದ ಮುಂಗಾರು ಪೂರ್ವ ಮಳೆ

Apr 20 2025, 02:01 AM IST
ರಣ ಬಿಸಿಲಿನಿಂದ ಕಂಗೆಟ್ಟಿದ್ದ ತಾಲೂಕಿನ ಅರಣ್ಯ ಪ್ರದೇಶಗಳಲ್ಲಿ ಕಳೆದೊಂದು ವಾರದಿಂದ ಉತ್ತಮವಾಗಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ವನ್ಯಜೀವಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.

ಆಕ್ಷೇಪಾರ್ಹ ಹೇಳಿಕೆ ಸಂಬಂಧ ಅರಣ್ಯ ಸಚಿವ ಪೊನ್ಮುಡಿ ವಿರುದ್ಧ ಕೇಸ್‌ಗೆ ಕೋರ್ಟ್‌ ಸೂಚನೆ

Apr 18 2025, 12:37 AM IST

ಹಿಂದೂಗಳ ಧಾರ್ಮಿಕ ನಂಬಿಕೆ ಮತ್ತು ಮಹಿಳೆ ಕುರಿತ ಆಕ್ಷೇಪಾರ್ಹ ಹೇಳಿಕೆ ಸಂಬಂಧ ಮದ್ರಾಸ್‌ ಹೈಕೋರ್ಟ್‌ ಗುರುವಾರ ಅರಣ್ಯ ಸಚಿವ ಕೆ.ಪೊನ್ಮುಡಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಅಥವಾ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಿ ಎಂದು ತಮಿಳುನಾಡು ಪೊಲೀಸರಿಗೆ ಎಚ್ಚರಿಕೆ ನೀಡಿದೆ.  

ಅರಣ್ಯ ಇಲಾಖೆ ವಿರುದ್ಧ ರೈತರ ಪ್ರತಿಭಟನೆ

Apr 18 2025, 12:34 AM IST
ಚಾಮರಾಜನಗರದ ತಹಸೀಲ್ದಾರ್ ಕಚೇರಿಯ ಮುಂದೆ ದಲಿತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ನೇತೃತ್ವದಲ್ಲಿ ಧರಣಿ ನಡೆಸಿದರು.

ಅರಣ್ಯ ಇಲಾಖೆ ವಿರುದ್ಧ ರೈತರ ಪ್ರತಿಭಟನೆ

Apr 16 2025, 12:35 AM IST
ಭೂಹೀನರಿಗೆ, ಸಣ್ಣ ರೈತರಿಗೆ ಹಾಗೂ ದಲಿತರಿಗೆ ಭೂಮಿ ಹಂಚಲಾಗಿದೆ. ಭೂಕಾಯ್ದೆಗಳಿಂದ ಕೋಲಾರ ಜಿಲ್ಲೆಯಾದ್ಯಂತ ಲಕ್ಷಾಂತರ ರೈತರು ಕಾನೂನು ಬದ್ಧವಾಗಿ ಭೂಮಿಯ ಹಕ್ಕುದಾರರಾಗಿದ್ದಾರೆ. ಸರ್ಕಾರದ ನಿಯಮಾನುಸಾರ ಸಾಗುವಳಿ ಚೀಟಿಯನ್ನು ರೈತರು ಪಡೆದಿದ್ದಾರೆ. ಆದರೂ ಅವರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved