ಅರಣ್ಯ ಇಲಾಖೆ ವಿರುದ್ಧ ರೈತರ ಪ್ರತಿಭಟನೆ
Apr 16 2025, 12:35 AM ISTಭೂಹೀನರಿಗೆ, ಸಣ್ಣ ರೈತರಿಗೆ ಹಾಗೂ ದಲಿತರಿಗೆ ಭೂಮಿ ಹಂಚಲಾಗಿದೆ. ಭೂಕಾಯ್ದೆಗಳಿಂದ ಕೋಲಾರ ಜಿಲ್ಲೆಯಾದ್ಯಂತ ಲಕ್ಷಾಂತರ ರೈತರು ಕಾನೂನು ಬದ್ಧವಾಗಿ ಭೂಮಿಯ ಹಕ್ಕುದಾರರಾಗಿದ್ದಾರೆ. ಸರ್ಕಾರದ ನಿಯಮಾನುಸಾರ ಸಾಗುವಳಿ ಚೀಟಿಯನ್ನು ರೈತರು ಪಡೆದಿದ್ದಾರೆ. ಆದರೂ ಅವರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿದೆ