ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾಡಿದರೆ ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯ: ಟಿ.ಡಿ. ರಾಜೇಗೌಡ
Apr 06 2025, 01:47 AM ISTಕೊಪ್ಪ, ಅರಣ್ಯ ಇಲಾಖೆ ೧೦,೦೦೦ ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ವರ್ಗಾವಣೆ ಮಾಡಿದರೆ ಇನ್ನು ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆ ಪರಸ್ಪರ ಒಮ್ಮತದಿಂದ ಜಂಟಿ ಸರ್ವೆ ಮಾಡುವ ಮೂಲಕ ಕಂದಾಯ ಭೂಮಿ ಗುರುತಿಸುವ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.