• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಂಡೀಕರಣ ನಿಲ್ಲಿಸಲು ಆಗ್ರಹ

Apr 13 2025, 02:09 AM IST
ಜಿಲ್ಲಾಡಳಿತ ಬಗರ್ ಹುಕುಂ ಸಾಗುವಳಿ ಭೂಮಿಗಳ ಅರಣ್ಯ ಇಂಡೀಕರಣ ರದ್ದುಪಡಿಸಬೇಕು, ದೌರ್ಜನ್ಯ ಹಿಂಸೆ ಮೂಲಕ ಒಕ್ಕಲೆಬ್ಬಿಸಿರುವ ಎಲ್ಲಾ ರೈತರಿಗೆ ಸ್ವಾಧೀನ ವಾಪಸ್‌ ನೀಡಬೇಕು. ಅರಣ್ಯ ಇಂಡೀಕರಣದ ಹೆಸರಿನಲ್ಲಿ ನೀಡುತ್ತಿರುವ ಕಂದಾಯ ಹಾಗೂ ಅರಣ್ಯ ಇಲಾಖೆ ನೋಟಿಸ್ ನೀಡುವುದು ನಿಲ್ಲಬೇಕು ಎಂಬುದು ರೈತರ ಒತ್ತಾಯ.

15ಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ

Apr 13 2025, 02:04 AM IST
ಶಿವಮೊಗ್ಗ: ರೈತರ ಜಮೀನುಗಳ ದಾಖಲೆಗಳನ್ನು ರದ್ದು ಮಾಡಲು ನೋಟಿಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಏ.15 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಹಮ್ಮಿಕೊಂಡಿದ್ದೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು

ಲೈಂಗಿಕ ಭಂಗಿಗೆ ಹಿಂದೂ ತಿಲಕ ಹೋಲಿಕೆ : ಡಿಎಂಕೆ ಅರಣ್ಯ ಸಚಿವ ಕೆ. ಪೊನ್ಮುಡಿ ವಿವಾದ

Apr 12 2025, 12:45 AM IST
ಹಿಂದೂ ಧರ್ಮದ ಕುರಿತು ತಮಿಳುನಾಡಿನ ಡಿಎಂಕೆ ಪಕ್ಷದ ಸಚಿವರ ಹೇಳಿಕೆ ನಿಲ್ಲುವಂತೆ ಕಾಣುತ್ತಿಲ್ಲ. ತಮಿಳುನಾಡಿನ ಅರಣ್ಯ ಸಚಿವ ಕೆ. ಪೊನ್ಮುಡಿ ಇದೀಗ, ಶೈವ ಮತ್ತು ವೈಷ್ಣವ ಪಂಥದ ಭಿನ್ನತೆಯನ್ನು ಲೈಂಗಿಕ ಭಂಗಿಗೆ ಹೋಲಿಸಿ ಹೊಸ ವಿವಾದ ಸೃಷ್ಟಿಸಿದ್ದಾರೆ.

ಬಿಸಿಲನಾಡು ರಾಯಚೂರಿನಲ್ಲಿ ಭೂಗಳ್ಳರಿಂದ ಅರಣ್ಯ ಪ್ರದೇಶದ ಸಂರಕ್ಷಣೆ ಕಾರ್ಯವು ಸವಾಲು

Apr 08 2025, 01:47 AM IST
ಬಿಸಿಲನಾಡು ರಾಯಚೂರಿನಲ್ಲಿ ಅರಣ್ಯ ಪ್ರದೇಶದ ಸಂರಕ್ಷಣೆ ಕಾರ್ಯವು ಸವಾಲಾಗಿ ಮಾರ್ಪಟ್ಟಿದೆ.

ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾಡಿದರೆ ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯ: ಟಿ.ಡಿ. ರಾಜೇಗೌಡ

Apr 06 2025, 01:47 AM IST
ಕೊಪ್ಪ, ಅರಣ್ಯ ಇಲಾಖೆ ೧೦,೦೦೦ ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ವರ್ಗಾವಣೆ ಮಾಡಿದರೆ ಇನ್ನು ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆ ಪರಸ್ಪರ ಒಮ್ಮತದಿಂದ ಜಂಟಿ ಸರ್ವೆ ಮಾಡುವ ಮೂಲಕ ಕಂದಾಯ ಭೂಮಿ ಗುರುತಿಸುವ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ವನ್ಯಜೀವಿಗಳಿಗೆ ಅರಣ್ಯ ಇಲಾಖೆಯಿಂದ ಟ್ಯಾಂಕರ್‌ ನೀರು

Apr 05 2025, 12:47 AM IST
ಬೇಸಿಗೆಯ ಬೇಗೆಯಿಂದ ಹಳಿಯಾಳ ಅರಣ್ಯ ವಿಭಾಗದ ಕಾಡು ಸಂಪೂರ್ಣವಾಗಿ ಒಣಗಿ, ಕಾಡಿನಲ್ಲಿರುವ ಕೆರೆಗಳು, ನೀರಿನ ಝರಿಗಳು ಬತ್ತಿ ಹೋಗುತ್ತಿವೆ.

ಅರಣ್ಯ ಭೂಮಿ ಒತ್ತುವರಿಯಲ್ಲಿ ದೇಶದಲ್ಲೇ ಕರ್ನಾಟಕ ನಂ.3 - ಕರ್ನಾಟಕದಲ್ಲಿ 863 ಚ.ಕಿ.ಮೀ ಅರಣ್ಯ ಒತ್ತುವರಿ

Apr 02 2025, 10:52 AM IST

ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13000 ಚದರ ಕಿಲೋಮೀಟರ್‌ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು.

ಅರಣ್ಯ, ವನ್ಯಜೀವಿ ಸಂರಕ್ಷಣೆಗೆ ಎಲ್ಲರೂ ಶ್ರಮಿಸಿ: ಡಾ. ಸಮದ್ ಕೊಟ್ಟೂರು

Mar 30 2025, 03:00 AM IST
ಕರಡಿ ಸಸ್ಯಾಹಾರಿ ಮತ್ತು ಮೃದು ಸ್ವಭಾವದ ಪ್ರಾಣಿಯಾಗಿದ್ದು, ಅರಣ್ಯ ಮತ್ತು ಇತರ ವನ್ಯಜೀವಿ ಸಂತತಿ ಉಳಿಯಲು ಪ್ರಮುಖ ಕಾರಣವಾಗಿದೆ.

ಅರಣ್ಯ ಇಲಾಖೆಯಿಂದ ಜಮೀನು ತೆರವು ಕಾರ್ಯ

Mar 28 2025, 12:37 AM IST
ರಾಜ್ಯ ಸರ್ಕಾರವು ರೈತರ ಜಮೀನು ಕಿತ್ತುಕೊಂಡು ಬೀದಿಪಾಲು ಮಾಡುತ್ತಿದೆ. ದರಕಾಸ್ತು ಸಮಿತಿಯಿಂದ ಅನುಮೋದನೆಗೊಂಡು ಸರ್ಕಾರದ ದರಕಾಸ್ತು ಮುಖಾಂತರ ರೈತರಿಗೆ ಜಮೀನು ಮಂಜೂರು ಮಾಡಿದ್ದು ಅದನ್ನು ಉಳಿಮೆ ಮಾಡಲಾಗುತ್ತಿದೆ. ಈಗ ಅದೇ ಜಮೀನುಗಳನ್ನು ತೆರವು ಮಾಡಿಸಲಾಗುತ್ತಿದೆ ಎಂಬುದು ರೈತರ ಆರೋಪ.

ಕೋಲಾರ : ಉಪ ಅರಣ್ಯ ಸಂರಕ್ಷಣಾ ಇಲಾಖೆಯಿಂದ 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ

Mar 28 2025, 12:34 AM IST

ಉಪ ಅರಣ್ಯ ಸಂರಕ್ಷಣಾ ಇಲಾಖೆಯಿಂದ ಜಿಲ್ಲೆಯಾದಾದ್ಯಂತ ಒತ್ತುವರಿ ತೆರವು ಕಾರ್ಯವನ್ನು ಮುಂದುವರೆಸಿದೆ, ಈಗಾಗಲೇ ಈ ಹಿಂದಿನ ಅಧಿಕಾರಿ ಏಡಕೊಂಡಲು ಒತ್ತುವರಿ ತೆರವು ಕಾರ್ಯ ಪ್ರಾರಂಭಿಸಿದ್ದರು.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 47
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved