• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನಗಾಗಿ ಗಾಜಿನ ಅರಮನೆ ಬದಲು ಜನರಿಗೆ ಮನೆ ಕಟ್ಟಿಕೊಟ್ಟೆ : ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

Jan 04 2025, 12:33 AM IST
ದೆಹಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಆಡಳಿತಾರೂಢ ಆಮ್‌ಆದ್ಮಿ ಪಕ್ಷ ಮತ್ತು ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಆಪ್‌ ದೆಹಲಿ ಪಾಲಿಗೆ ಆಪ್ಡಾ (ವಿನಾಶಕಾರಿ) ಎಂದು ಬಣ್ಣಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಹವ್ಯಕ ಸಮ್ಮೇಳನ ಕಾರ್ಯಕ್ರಮ : ಮೊದಲ ದಿನ ಜನಸಾಗರ

Dec 28 2024, 09:30 AM IST

ನಗರದ ಅರಮನೆ ಮೈದಾನದಲ್ಲಿ ಭಾನುವಾರದವರೆಗೆ ನಡೆಯಲಿರುವ ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಶುಕ್ರವಾರ ವಿದ್ಯುಕ್ತ ಚಾಲನೆ ದೊರೆಯಿತು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಹವ್ಯಕ ಸಮ್ಮೇಳನದಲ್ಲಿ 81 ದೇಸೀ ಖಾದ್ಯಗಳ ಪರಿಮಳ

Dec 28 2024, 01:30 AM IST

ಬೆಂಗಳೂರಿನ ಅರಮನೆ  ಮೈದಾನದಲ್ಲಿ ನಡೆದ ಹವ್ಯಕ ಕನ್ನಡ ಸಮ್ಮೇಳನದಲ್ಲಿ 81 ಬಗೆಯ ಖಾದ್ಯಗಳು ಗಮನ ಸೆಳೆದವು.

ಬೆಂಗಳೂರಿನ ಅರಮನೆ ಮೈದಾನದಲ್ಲಿ 27ರಿಂದ 29ರವರೆಗೆ 3 ದಿನ ವಿಶ್ವ ಹವ್ಯಕ ಸಮ್ಮೇಳನ

Dec 22 2024, 01:31 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ 27ರಿಂದ 3 ದಿನ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ. ಇದರ ಪ್ರಯುಕ್ತ ಲೋಗೋ ಬಿಡುಗಡೆ ಮಾಡಲಾಯಿತು.

ಅರಮನೆ ಮೈದಾನದ ರಾಯಲ್‌ ಸೆನೆಟ್‌ನಲ್ಲಿ ಡಿ. 27ರಿಂದ 3 ದಿನ ಬೆಂಗಳೂರಲ್ಲಿ ವಿಶ್ವ ಹವ್ಯಕ ಸಮ್ಮೇಳನ

Dec 14 2024, 10:22 AM IST

ರಾಜ್ಯದ ವಿಶಿಷ್ಟ ಪರಂಪರೆಯಾದ ಹವ್ಯಕರ ಸಂಸ್ಕೃತಿ ಅನಾವರಣಗೊಳಿಸುವ ಐತಿಹಾಸಿಕ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಡಿ.27ರಿಂದ 29ರವರೆಗೆ ನಗರದ ಅರಮನೆ ಮೈದಾನದ ರಾಯಲ್‌ ಸೆನೆಟ್‌ ಗ್ರ್ಯಾಂಡ್‌ ಕ್ಯಾಸಲ್‌ನಲ್ಲಿ ನಡೆಯಲಿದ್ದು, ಅಖಿಲ ಹವ್ಯಕ ಮಹಾಸಭಾ ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಂಡು ಸಜ್ಜಾಗಿದೆ.

ಜಯಲಕ್ಷ್ಮೀ ವಿಲಾಸ ಅರಮನೆ ಸಂರಕ್ಷಣಾ ಕಾರ್ಯ ವೀಕ್ಷಿಸಿದ ಯುಎಸ್ ಕನ್ಸಲೇಟ್ ಪ್ರತಿನಿಧಿ

Dec 13 2024, 12:47 AM IST
ಡೆಕ್ಕನ್ ಹೆರಿಟೇಜ್ ಸಂಸ್ಥೆಯು ಸುಮಾರು 33 ಕೋಟಿ ವೆಚ್ಚದಲ್ಲಿ ಇದರ ಸಂರಕ್ಷಣಾ ಕಾರ್ಯ ಕೈಗೊಂಡಿದ್ದು, ಈ ಕಟ್ಟಡದ ಪಶ್ಚಿಮ ಭಾಗಕ್ಕೆ ಯುಎಸ್ ಕನ್ಸಲೇಟ್ 2.4 ಕೋಟಿ ರು. ನೀಡಿದ್ದು, ಈ ಯೋಜನೆಯು 2025ರ ಡಿಸೆಂಬರ್ಗೆ ಅಂತ್ಯಗೊಳ್ಳಲಿದೆ

ಬಿಹಾರದ ಆರ್ಥಿಕತೆ ಅಭಿವೃದ್ಧಿಗೆ ಸರ್ಕಾರದಿಂದ ಅರಮನೆ ಮೈದಾನದಲ್ಲಿ ಎರಡು ದಿನಗಳ ಮಖಾನಾ ಮಹೋತ್ಸವ

Dec 07 2024, 01:32 AM IST
ಬಿಹಾರ ಸರ್ಕಾರದಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಮಖಾನಾ ಮಹೋತ್ಸವಕ್ಕೆ ಶುಕ್ರವಾರ ಚಾಲನೆ

ಡಿ.೨೭ರಿಂದ ಬೆಂಗಳೂರು ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ

Dec 03 2024, 12:30 AM IST
ಉದ್ದೇಶದೊಂದಿಗೆ ಡಿ. ೨೭, ೨೮ ಹಾಗೂ ೨೯ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಮಹಾಸಭಾ ಅಧ್ಯಕ್ಷ ಡಾ. ಗಿರಿಧರ ಕಜೆ ಹೇಳಿದರು.

ಆರೋಗ್ಯದಿಂದಿರುವ ದೇಹ ಆತ್ಮದ ಅರಮನೆ: ಡಾ.ಪ್ರಭುಗೌಡ

Nov 13 2024, 12:53 AM IST
ಒಂದು ವೇಳೆ ಆರೋಗ್ಯವಿಲ್ಲದ ದೇಹವಾಗಿ ಪರಿಣಮಿಸಿದರೇ ಆತ್ಮದ ಸೆರೆಮನೆಯಾಗಲಿದೆ ಎಂದು ಸಾಮೂಹಿಕ ಭಜನೆ ಹಾಗೂ ಆಧ್ಯಾತ್ಮಿಕ ಪ್ರವಚನದ ಪ್ರಾರಂಭೋತ್ಸವದಲ್ಲಿ ಡಾ.ಪ್ರಭುಗೌಡ ಲಿಂಗದಳ್ಳಿ ಅಭಿಪ್ರಾಯಪಟ್ಟರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕಂಬಳಕ್ಕೆ ಅನುಮತಿ ಪ್ರಶ್ನಿಸಿ ಪೆಟಾ ಹೈಕೋರ್ಟ್‌ಗೆ

Oct 22 2024, 01:16 AM IST

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ (ಕೋಣಗಳ ಓಟ) ಸ್ಪರ್ಧೆ ನಡೆಸಲು ಬೆಂಗಳೂರು ಕಂಬಳ ಸಮಿತಿಗೆ ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪ್ರಾಣಿ ದಯಾ ಸಂಘವಾದ ‘ಪೆಟಾ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಲಿದೆ.

  • < previous
  • 1
  • 2
  • 3
  • 4
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved