• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಲೀಜು, ಕಾಯಿಲೆಗಳ ಆಗರ ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಾಚಾರಿ ಸುರಂಗ!

Aug 25 2024, 01:59 AM IST
ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಚಾರಿ ಸುರಂಗ ಮಾರ್ಗಗಳು(ಸಬ್‌ವೇ) ಅವ್ಯವಸ್ಥೆಯಿಂದ ಕೂಡಿದ್ದು ಕೇಳುವವರೇ ಇಲ್ಲದಂತಾಗಿದೆ.

ಮೈಸೂರು ಅರಮನೆ ಆವರಣ ಪ್ರವೇಶಿಸಿದ ದಸರಾ ಗಜಪಡೆ : ಅಭಿಮನ್ಯು ನೇತೃತ್ವದ 9 ಆನೆಗಳಿಗೆ ವಿಶೇಷ ಪೂಜೆ

Aug 24 2024, 10:15 AM IST

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಮೈಸೂರು ಅರಮನೆಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು.

ಅರಮನೆ ಮೈದಾನದಲ್ಲಿ ಕಳೆಗಟ್ಟಿದ ಕುಂದಪ್ರಾ ಸೊಬಗು

Aug 18 2024, 01:52 AM IST
ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕುಂದಪ್ರಾ ಕನ್ನಡ ಕಳೆಗಟ್ಟಿದೆ. ಭಾಷೆ, ಜನಪದ ಕಲೆ ಎಲ್ಲೆಡೆಯೂ ಕಂಪು ಸೂಸುತ್ತಿದೆ.

ಅರಮನೆ ಮೈದಾನದಲ್ಲಿ ದಕ್ಷಿಣ ಭಾರತ ಉತ್ಸವ

Jun 15 2024, 02:03 AM IST

  ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ನಗರದ ಅರಮನೆ ಮೈದಾನಲ್ಲಿ ಆಯೋಜಿಸಿರುವ ಎರಡು ದಿನಗಳ ‘ದಕ್ಷಿಣ ಭಾರತ ಉತ್ಸವ-2024’ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.

30ರಂದು ಅರಮನೆ ವೆಲ್ಫೇರ್ ಟ್ರಸ್ಟ್‌ನಿಂದ ಮಕ್ಕಳಿಗೆ ಪುಸ್ತಕ ಉಚಿತ ವಿತರಣೆ

May 25 2024, 12:46 AM IST
ಮೂಲ್ಕಿಯ 9 ಮಾಗಣೆಗೆ ಸಂಬಂಧಪಟ್ಟ 32 ಗ್ರಾಮಗಳ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು 2 ದಿವಸದ ಒಳಗೆ ತಮ್ಮ ಅಂಕಪಟ್ಟಿ ಜೆರಾಕ್ಸ್‌ ಪ್ರತಿ ಮತ್ತು ಪ್ರಾಂಶುಪಾಲರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಗೌತಮ್ ಜೈನ್ ಮುಲ್ಕಿ ಅರಮನೆ 9008134362 ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು 9844603268 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸುಳ್ಳಿನ ಅರಮನೆ ಕಟ್ಟುವ ಮೋದಿ ತಿರಸ್ಕರಿಸಿ: ಸಿದ್ದರಾಮಯ್ಯ

May 01 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ಸುಳ್ಳು ಹೇಳಿದ್ದನ್ನೇ ಹೇಳಿ, ಸತ್ಯ ಮಾಡುವ ಯತ್ನ ಮಾಡುತ್ತಾರೆ.

ಸುಳ್ಳಿನ ಅರಮನೆ ಕಟ್ಟುತ್ತಿದ್ದಾರೆ ಬಿಜೆಪಿ ನಾಯಕರು: ಸಂತೋಷ ಲಾಡ್‌

Apr 17 2024, 01:16 AM IST
ಲಕ್ಷಾಂತರ ಮತಗಳ ಅಂತರದಿಂದ ಗೆಲುವು ಸಾಧಿಸಿದರೂ, ಸಂಸತ್ ಪ್ರವೇಶಕ್ಕೆ ಅವಕಾಶ ಬರಲಿದೆ. ಆದರೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದ ಗೆಲವು ಸಾಧಿಸಿ, ಸಂಸತ್ ಪ್ರವೇಶಿಸುತ್ತೇವೆ ಎಂದು ಸಂತೋಷ ಲಾಡ್‌ ಹೇಳಿದರು.

ಅರಮನೆ ಮೈದಾನದ 15 ಎಕ್ರೆ ಸ್ವಾಧೀನ: ಸಂಪುಟ

Mar 15 2024, 01:15 AM IST
ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ರಸ್ತೆಗಳ ಅಗಲೀಕರಣಕ್ಕಾಗಿ 15.5 ಎಕರೆ ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಯಿತು.

ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ: ಅರಮನೆ

Feb 13 2024, 12:50 AM IST
ಮಸ್ಕಿ ತಾಪಂ ಸಭಾಂಗಣದಲ್ಲಿ ತಾಲೂಕು ಆಡಳಿತ ಸಂವಿಧಾನ ಜಾಗೃತಿ ಜಾಥಾದ ಪೂರ್ವಭಾವಿ ಸಭೆ ಜರುಗಿತು.

ಹೆಬ್ಬಾಳದಿಂದ ಅರಮನೆ ಮೈದಾನವರೆಗೆ 3 ಕಿ.ಮೀ. ಸುರಂಗ!

Jan 30 2024, 02:04 AM IST
ಹೆಬ್ಬಾಳದಿಂದ ಅರಮನೆ ಮೈದಾನವರೆಗೆ 3 ಕಿ.ಮೀ. ಸುರಂಗ! ಪ್ರತಿ ಕಿ.ಮೀ.ಗೆ ₹500 ಕೋಟಿ ವೆಚ್ಚ. ನಗರದ ಮೊದಲ, ಪ್ರಾಯೋಗಿಕ ಸುರಂಗ ರಸ್ತೆ. ಸರ್ಕಾರಕ್ಕೆ ಪಾಲಿಕೆ ಪ್ರಸ್ತಾವ
  • < previous
  • 1
  • 2
  • 3
  • 4
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved