ಲಿಂಗಾಯತರು/ಒಕ್ಕಲಿಗರಿಗಿಂತ ‘ಅಲ್ಪಸಂಖ್ಯಾತ’ ಮುಸ್ಲಿಮರೇ ಬಹುಸಂಖ್ಯಾತರು! ರಾಜ್ಯದಲ್ಲಿ ಅಹಿಂದ ಜನರೇ ನಂ.1
Mar 01 2024, 02:17 AM ISTರಾಜ್ಯದಲ್ಲಿ ತೀವ್ರ ಚರ್ಚೆ, ಅಪಸ್ವರ, ಕೋಲಾಹಲ ಸೃಷ್ಟಿಸಲಿದೆ ಎನ್ನಲಾಗಿರುವ ಜಾತಿವಾರು ಜನಸಂಖ್ಯೆಯ ವಿವರಗಳನ್ನೊಳಗೊಂಡ ‘ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರು ಗುರುವಾರ ಹಸ್ತಾಂತರ ಮಾಡಿದರು.