• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡುಗೆ ಸಿಲಿಂಡರ್‌ನಿಂದ ಅವಘಡ ಸಂಭವಿಸಿದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

Oct 22 2025, 01:03 AM IST
ಅಡುಗೆ ಸಿಲಿಂಡರ್‌ನ ಸುರಕ್ಷತಾ ಮಾನದಂಡಗಳನ್ನು ಸಾರ್ವನಿಕರಿಗೆ ತಿಳಿಸುವ ಮೂಲಕ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು.

ದೀಪಾವಳಿ ವೇಳೆ ಸಂಭಾವ್ಯ ಅವಘಡ ತಡೆಯಲು ಮಿಂಟೋ ಕಣ್ಣಿನ ಆಸ್ಪತ್ರೆ ಸಜ್ಜು

Oct 18 2025, 05:43 AM IST

ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿಯಿಂದ ಉಂಟಾಗಬಹುದಾದ ಗಾಯ, ಹಾನಿಗಳಿಗೆ ಚಿಕಿತ್ಸೆ ನೀಡಲು ದಿನದ 24 ಗಂಟೆಯೂ ಸೇವೆ ನೀಡಲು ಬೆಂಗಳೂರು ನಗರದ ಮಿಂಟೋ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ.  ಸೇವೆ ನೀಡಲು 25 ಬೆಡ್‌ ವ್ಯವಸ್ಥೆ ಮಾಡಲಾಗಿದೆ.

ದೇವರಗುಡ್ಡದ ಮಾಳ ಮಲ್ಲೇಶ್ವರಸ್ವಾಮಿ ಕಾರಣಿಕದಲ್ಲಿ ಅವಘಡ- ಇಬ್ಬರ ಸಾವು

Oct 04 2025, 01:00 AM IST
"ಗೋಪುರಕ್ಕೆ ಹಾವು ಹರಿದಾಡೀತು ಎಚ್ಚರ. ಗಂಗಿ ಹೊಳೆದಂಡಿಗೆ ನಿಂತಾಳ. ಉತ್ತರ ಭಾಗಕ್ಕೆ ಹೊಂಟಾಳ " ಎಂದು ತಿಳಿಸಿದ್ದಾರೆ.

ಪೀಠೋಪಕರಣ ಮಳಿಗೆಯಲ್ಲಿ ಅಗ್ನಿ ಅವಘಡ:ಕೋಟ್ಯಂತರ ಮೌಲ್ಯದ ವಸ್ತು ಭಸ್ಮ

Sep 27 2025, 02:00 AM IST
ಪೀಠೋಪಕರಣ ಮಾರಾಟ ಮಳಿಗೆಯೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರು. ಮೌಲ್ಯದ ವಸ್ತುಗಳು ಸುಟ್ಟು ಹೋಗಿರುವ ಘಟನೆ ಮಲ್ಲೇಶ್ವರದಲ್ಲಿ ಶುಕ್ರವಾರ ನಡೆದಿದೆ.

ವಿದ್ಯುತ್ ಅವಘಡ: ಕೈ ಕಳೆದುಕೊಂಡ 7 ವರ್ಷ ಬಾಲಕ

Sep 12 2025, 12:06 AM IST
ಮನೆಯ ಮೇಲೆ ಆಟವಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಬಾಲಕನೋರ್ವನ ಬಲಗೈ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಸಂಭವಿಸಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಬಾಲಕನ ಕುಟುಂಬ ಆಪಾದಿಸಿದೆ.

ಗಣೇಶೋತ್ಸವದ ಸಂಭ್ರಮಕ್ಕೆ ವಿದ್ಯುತ್ ಅವಘಡ ವಿಘ್ನ!

Sep 05 2025, 01:01 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಗಣೇಶ ಮೂರ್ತಿಗಳ ಮೆರವಣಿಗೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು. ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡ ಗಳೊಂದಿಗೆ ವಿಜೃಂಭಣೆಯಿಂದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕ ವಿಸರ್ಜನೆಗೆ ಮಾತ್ರ ಸೀಮಿತವಾಯಿತು.

ಗಣೇಶ ಮೆರವಣಿಗೆ ವೇಳೆ ಅವಘಡ: ಓರ್ವ ಸಾವು

Aug 30 2025, 01:00 AM IST
ದೊಡ್ಡಬಳ್ಳಾಪುರ: ಗಣಪತಿ ವಿಸರ್ಜನೆಗೆ ಆಯೋಜಿಸಲಾಗಿದ್ದ ಮೆರವಣಿಗೆ ವೇಳೆ ಪಟಾಕಿಗಳು ತುಂಬಿದ್ದ ಬಾಕ್ಸ್‌ ಏಕಾಏಕಿ ಸ್ಪೋಟಗೊಂಡು ಓರ್ವ ಮೃತಪಟ್ಟು 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರದ ಮುತ್ತೂರು ಬಡಾವಣೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಸುರಕ್ಷತಾ ಸಾಧನೆ ಬಳಸಿ ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆವಹಿಸಿ

Aug 27 2025, 01:00 AM IST
ಸುರಕ್ಷತಾ ಸಾಧನೆಗಳನ್ನು ಬಳಸುವ ಮೂಲಕ ವಿದ್ಯುತ್ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಬೆಂಗಳೂರಿನ ತಿಗಳರಪೇಟೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

Aug 17 2025, 01:33 AM IST
ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗೃಹೋಪಯೋಗಿ ವಸ್ತುಗಳ ವ್ಯಾಪಾರಿ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನಗೊಂಡಿರುವ ದಾರುಣ ಘಟನೆ ವಾಣಿಜ್ಯ ಚಟುವಟಿಕೆಗಳ ಕೇಂದ್ರ ಪ್ರದೇಶವಾದ ತಿಗಳರಪೇಟೆಯಲ್ಲಿ ಶನಿವಾರ ನಸುಕಿನಲ್ಲಿ ನಡೆದಿದೆ.

ಹುಬ್ಬಳ್ಳಿಯಲ್ಲಿ ಮತ್ತೊಂದು ಅಗ್ನಿ ಅವಘಡ

Jul 25 2025, 12:31 AM IST
ಗ್ಯಾಸ್‌ ಸೋರಿಕೆಯಾಗಿದೆ. ಆದರೆ, ಇದು ಮನೆಯವರಿಗೆ ಗೊತ್ತಾಗಿಲ್ಲ. ತಡರಾತ್ರಿ ಕತ್ತಲಲ್ಲಿ ಮೊಬೈಲ್‌ ಟಾರ್ಚ್‌ ಆನ್‌ ಮಾಡುತ್ತಿದ್ದಂತೆ ಬೆಂಕಿ ತಗುಲಿದೆ. ಇದರಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved