• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮತ್ತೆ ಬೆಂಕಿ ಅವಘಡ : ಸಾವು - ನೋವಿಲ್ಲ

Feb 08 2025, 12:31 AM IST
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದದಲ್ಲಿ ಮತ್ತೆ ಬೆಂಕಿ ಅವಘಢ ಸಂಭವಿಸಿದೆ. ಶುಕ್ರವಾರ ಇಲ್ಲಿನ ಇಸ್ಕಾನ್ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಟೈರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

Feb 03 2025, 12:33 AM IST
ಹಾರೋಹಳ್ಳಿ: ಕೈಗಾರಿಕಾ ಪ್ರದೇಶದಲ್ಲಿ ಟೈರ್ ಕಾರ್ಖಾನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ಕಾರ್ಖಾನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಭಾನುವಾರ ನಡೆದಿದೆ.

ಕಾಡ್ಗಿಚ್ಚು, ಬೆಂಕಿ ಅವಘಡ ನಂದಿಸುವ ಪ್ರಾತ್ಯಕ್ಷಿಕೆ

Jan 21 2025, 12:33 AM IST
ಕಾಡ್ಗಿಚ್ಚು ಹಾಗೂ ಬೆಂಕಿಯಿಂದಾಗುವ ಅವಘಡಗಳನ್ನು ಪರಿಣಾಮಕಾರಿಯಾಗಿ ನಂದಿಸುವಪ್ರಾತ್ಯಕ್ಷಿಕೆ ಇತ್ತೀಚೆಗೆ ನಡೆಯಿತು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮುನ್ನೆಚ್ಚರಿಕೆಯ ಬಗ್ಗೆ ಮಾಹಿತಿ ನೀಡಿದರು.

ಮಹಾ ಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್‌ನಲ್ಲಿ ಬೆಂಕಿ ಅವಘಡ : 18 ಟೆಂಟ್‌ ಭಸ್ಮ

Jan 20 2025, 01:32 AM IST
ಮಹಾ ಕುಂಭ ಮೇಳ ನಡೆಯುತ್ತಿರುವ ಪ್ರಯಾಗರಾಜ್‌ನಲ್ಲಿ ಭಾನುವಾರ ಸಂಜೆ ಅಗ್ನಿ ದುರಂತ ಸಂಭವಿಸಿದ್ದು, 18 ಟೆಂಡ್‌ಗಳು ಆಹುತಿ ಆಗಿವೆ. ಆದರೆ ತ್ವರಿತ ಕಾರ್ಯಾಚರಣೆ ಕಾರಣ ಬೆಂಕಿ ನಂದಿಸಲಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ.

ಸಂಕ್ರಾಂತಿಯಂದು ಉತ್ತರಾಯಣಯದ ಗಾಳಿಪಟ ಹಾರಿಸುವ ಸಂದರ್ಭದಲ್ಲಿ ನಡೆದ ಅವಘಡ : 10 ಸಾವು

Jan 16 2025, 12:46 AM IST
ಜನವರಿ 14ರ ಮಕರ ಸಂಕ್ರಾಂತಿ ವೇಳೆ ದೇಶದ ಹಲವು ರಾಜ್ಯಗಳಲ್ಲಿ ಉತ್ತರಾಯಣಯದ ಗಾಳಿಪಟ ಹಾರಿಸುವ ಸಂದರ್ಭದಲ್ಲಿ ನಡೆದ ಅವಘಡಗಳಲ್ಲಿ 10 ಜನರು ಸಾವನ್ನಪ್ಪಿದ್ದು , ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗುಜರಾತ್‌, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವೆಡೆ ದುರಂತ ನಡೆದಿದೆ.

ಬಿಬಿಸಿ ಕೇಂದ್ರದಲ್ಲಿ ಅಗ್ನಿ ಅವಘಡ: 12 ಪ್ರಯೋಗಾಲಯಗಳು ಭಸ್ಮ

Jan 15 2025, 01:47 AM IST
ಐಟಿ-ಬಿಟಿ ಇಲಾಖೆಯ ಅಡಿಯಲ್ಲಿ ಬರುವ ‘ಬೆಂಗಳೂರು ಬಯೋ ಇನೋವೇಶನ್‌ ಸೆಂಟರ್‌’(ಬಿಬಿಸಿ)ನಲ್ಲಿ ಮಕರ ಸಂಕ್ರಾಂತಿ ಹಬ್ಬದ ದಿನವೇ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರು. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಗ್ಯಾಸ್‌ ಸೋರಿಕೆಯಿಂದ ಉಂಟಾದ ಅಗ್ನಿ ಅವಘಡ : ಪುತ್ರನಿಗೆ ತಿಳಿದಿಲ್ಲ ಅಪ್ಪನ ಸಾವು !

Jan 03 2025, 12:34 AM IST
ಕಳೆದ ಆರು ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ವ್ರತ ಮಾಡುತ್ತಿದ್ದ ಪ್ರಕಾಶ, ಈ ಸಲ 11 ವರ್ಷದ ಪುತ್ರ ವಿನಾಯಕ ಕೂಡ ಮಾಲೆ ಧರಿಸಿದ್ದ.

ಹೊಸ ವರ್ಷ ಸಂಭ್ರಮ ವೇಳೆ ಅವಘಡ : ಕೆರೆಗೆ ಕಾಲು ಜಾರಿ ಬಿದ್ದು ಇಬ್ಬರು । ರಸ್ತೆ ಅಪಘಾತಕ್ಕೆ 7 ಮಂದಿ ಬಲಿ

Jan 02 2025, 10:07 AM IST

ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ಮಂಗಳವಾರ ರಾತ್ರಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

ವಿದ್ಯುತ್‌ ಅವಘಡ: ಅಂಗಡಿಯಲ್ಲಿದ್ದ ವಸ್ತುಗಳು ಹಾನಿ

Dec 31 2024, 01:01 AM IST
ಪ್ರಸನ್ನ ಅವರ ಅಂಗಡಿ ಹಾಗೂ ಮನೆ ಒಟ್ಟಿಗೆ ಇದ್ದು ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಅಂಗಡಿಯೊಳಗೆ ದಟ್ಟ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ತೀವ್ರತೆ ಹೆಚ್ಚಾಗಿ ಅಂಗಡಿ ಹಾಗೂ ಮೇಲ್ಛಾವಣೆ ಸುತ್ತ ಹರಡಿದೆ.

ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡ : ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

Dec 30 2024, 01:05 AM IST
ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಲ್ಲಿ ಭಾನುವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved