• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಕ್ರಾಂತಿಯಂದು ಉತ್ತರಾಯಣಯದ ಗಾಳಿಪಟ ಹಾರಿಸುವ ಸಂದರ್ಭದಲ್ಲಿ ನಡೆದ ಅವಘಡ : 10 ಸಾವು

Jan 16 2025, 12:46 AM IST
ಜನವರಿ 14ರ ಮಕರ ಸಂಕ್ರಾಂತಿ ವೇಳೆ ದೇಶದ ಹಲವು ರಾಜ್ಯಗಳಲ್ಲಿ ಉತ್ತರಾಯಣಯದ ಗಾಳಿಪಟ ಹಾರಿಸುವ ಸಂದರ್ಭದಲ್ಲಿ ನಡೆದ ಅವಘಡಗಳಲ್ಲಿ 10 ಜನರು ಸಾವನ್ನಪ್ಪಿದ್ದು , ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗುಜರಾತ್‌, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಹಲವೆಡೆ ದುರಂತ ನಡೆದಿದೆ.

ಬಿಬಿಸಿ ಕೇಂದ್ರದಲ್ಲಿ ಅಗ್ನಿ ಅವಘಡ: 12 ಪ್ರಯೋಗಾಲಯಗಳು ಭಸ್ಮ

Jan 15 2025, 01:47 AM IST
ಐಟಿ-ಬಿಟಿ ಇಲಾಖೆಯ ಅಡಿಯಲ್ಲಿ ಬರುವ ‘ಬೆಂಗಳೂರು ಬಯೋ ಇನೋವೇಶನ್‌ ಸೆಂಟರ್‌’(ಬಿಬಿಸಿ)ನಲ್ಲಿ ಮಕರ ಸಂಕ್ರಾಂತಿ ಹಬ್ಬದ ದಿನವೇ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರು. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಗ್ಯಾಸ್‌ ಸೋರಿಕೆಯಿಂದ ಉಂಟಾದ ಅಗ್ನಿ ಅವಘಡ : ಪುತ್ರನಿಗೆ ತಿಳಿದಿಲ್ಲ ಅಪ್ಪನ ಸಾವು !

Jan 03 2025, 12:34 AM IST
ಕಳೆದ ಆರು ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ವ್ರತ ಮಾಡುತ್ತಿದ್ದ ಪ್ರಕಾಶ, ಈ ಸಲ 11 ವರ್ಷದ ಪುತ್ರ ವಿನಾಯಕ ಕೂಡ ಮಾಲೆ ಧರಿಸಿದ್ದ.

ಹೊಸ ವರ್ಷ ಸಂಭ್ರಮ ವೇಳೆ ಅವಘಡ : ಕೆರೆಗೆ ಕಾಲು ಜಾರಿ ಬಿದ್ದು ಇಬ್ಬರು । ರಸ್ತೆ ಅಪಘಾತಕ್ಕೆ 7 ಮಂದಿ ಬಲಿ

Jan 02 2025, 10:07 AM IST

ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ಮಂಗಳವಾರ ರಾತ್ರಿ ಸಂಭವಿಸಿದ ವಿವಿಧ ಅವಘಡಗಳಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

ವಿದ್ಯುತ್‌ ಅವಘಡ: ಅಂಗಡಿಯಲ್ಲಿದ್ದ ವಸ್ತುಗಳು ಹಾನಿ

Dec 31 2024, 01:01 AM IST
ಪ್ರಸನ್ನ ಅವರ ಅಂಗಡಿ ಹಾಗೂ ಮನೆ ಒಟ್ಟಿಗೆ ಇದ್ದು ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಅಂಗಡಿಯೊಳಗೆ ದಟ್ಟ ಹೊಗೆ ಕಾಣಿಸಿಕೊಂಡು ನಂತರ ಬೆಂಕಿ ತೀವ್ರತೆ ಹೆಚ್ಚಾಗಿ ಅಂಗಡಿ ಹಾಗೂ ಮೇಲ್ಛಾವಣೆ ಸುತ್ತ ಹರಡಿದೆ.

ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡ : ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು

Dec 30 2024, 01:05 AM IST
ಸಿಲಿಂಡರ್ ಸೋರಿಕೆಯಿಂದ ನಡೆದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಲ್ಲಿ ಭಾನುವಾರ ಮತ್ತಿಬ್ಬರು ಮೃತಪಟ್ಟಿದ್ದಾರೆ.

ಅಗ್ನಿ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ: ಮಂಜುನಾಥ

Dec 21 2024, 01:18 AM IST
ಅಗ್ನಿ ಅವಘಡಗಳಿಂದ ಆಗುವ ಅನಾಹುತ ಹಾಗೂ ನಷ್ಟವನ್ನು ತಪ್ಪಿಸಬಹುದಾಗಿದೆ.

ಕಾಶ್ಮಿರಿ ವಿದ್ಯಾರ್ಥಿಗಳಿಗೆ ಅಗ್ನಿ ಅವಘಡ ಪಾಠ

Dec 12 2024, 12:34 AM IST
ಹೆಬ್ಬಾಳದ ಮೈಸೂರು ಅಗ್ನಿಶಾಮಕ ದಳದ ಠಾಣಾಧಿಕಾರಿ ಎಚ್.ಎಸ್. ಸಂತೋಷ್ ಅವರು, ಅಗ್ನಿ ಅವಘಡಗಳು ಸಂಭವಿಸುವುದು ಹೇಗೆ? ಅವುಗಳನ್ನು ನಿಯಂತ್ರಿಸುವ ಪರಿ ಹೇಗೆಂದು ವಿವರಿಸಿದರು

ವಿದ್ಯುತ್ ಅವಘಡ ತಡೆಯಲು ಎಲ್‌ಟಿ ಎಬಿ ವಿದ್ಯುತ್ ಕೇಬಲ್ ಅಳವಡಿಕೆ: ಪಿ.ಎಂ.ನರೇಂದ್ರಸ್ವಾಮಿ

Nov 21 2024, 01:03 AM IST
ಮಳವಳ್ಳಿ ಪಟ್ಟಣಾದ್ಯಂತ ವಿದ್ಯುತ್ ಕೇಬಲ್ ಅಳವಡಿಸಲು ಈಗಾಗಲೇ 5 ಕೋಟಿ ರು. ಅನುದಾನ ಬಿಡುಗಡೆಯಾಗಿದೆ, ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹಕಾರದೊಂದಿಗೆ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಟ್ಟಣದ ಎಲ್ಲಾ ವಾರ್ಡ್‌ಳಿಗೂ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಎಚ್.ಡಿ.ಕೋಟೆ : ತಾಲೂಕಿನ ಮೊತ್ತ ಗ್ರಾಮದಲ್ಲಿ ವಿದ್ಯುತ್ ಅವಘಡ , ವ್ಯಕ್ತಿ, 2 ಜಾನುವಾರು ಸಾವು

Nov 16 2024, 12:30 AM IST
ರಾಜಶೇಖರ್ ಅವರು ತಾವು 60 ಸಾವಿರ ಬೆಲೆ ಬಾಳುವ ಹಳ್ಳಿ ಕಾರ್ ಹೋರಿ ಮತ್ತು 55 ಸಾವಿರ ಬೆಲೆ ಬಾಳುವ ಇಲಾತಿ ಹಸುವನ್ನು ಸಾಕಿದ್ದರು. ತಮಗಿದ್ದ ಎರಡು ಎಕರೆ ಜಮೀನಿನ ಜೊತೆಗೆ ಗ್ರಾಮದವರದ್ದೇ ಆದ ಎರಡು ಎಕರೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved