• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡ : 8 ತಿಂಗಳಲ್ಲಿ 71 ಮಂದಿ ಸಾವು

Sep 12 2024, 01:47 AM IST
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಸಕ್ತ ವರ್ಷ ಕಳೆದ 8 ತಿಂಗಳಲ್ಲೇ 71 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಂಗಟಾಲೂರು ನೀರಾವರಿ ಯೋಜನೆಯ ಟಿಸಿ ಬಳಿ ವಿದ್ಯುತ್‌ ಅವಘಡ

Aug 16 2024, 12:51 AM IST
ಘಟನಾ ಸ್ಥಳಕ್ಕೆ ಆಗಮಿಸಿದ ವಿದ್ಯುತ್‌ ತಾಂತ್ರಿಕ ತಜ್ಞರ ತಂಡವು ಪರಿಶೀಲಿಸುತ್ತಿದೆ.

ಬೆಂಗಳೂರು : ಅಡುಗೆ ಮಾಡುವಾಗ ಅವಘಡ - ಕುಕ್ಕರ್ ಸ್ಫೋಟಿಸಿದ ಮನೆಗೆ ಎನ್‌ಐಎ, ಐಬಿ ಭೇಟಿ

Aug 15 2024, 01:45 AM IST
ಅಡುಗೆ ಮಾಡುವಾಗ ಕುಕ್ಕರ್‌ ಸ್ಫೋಟಿಸಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ. ಅಲ್ಲದೆ ಸ್ಪೋಟ ನಡೆದ ಮನೆಗೆ ಎನ್‌ಐಎ, ಐಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿ ಅವಘಡ: ಮೃತ ಕಾರ್ಮಿಕನ ಮನೆಗೆ ಶೆಟ್ಟರ್‌ ಭೇಟಿ

Aug 14 2024, 12:52 AM IST
ನಾವಗೆ ಕೈಗಾರಿಕೆ ಪ್ರದೇಶದಲ್ಲಿನ ಖಾಸಗಿ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಮಂಗಳವಾರ ಸಂಸದ ಜಗದೀಶ ಶೆಟ್ಟರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಗ್ನಿ ಅವಘಡ; ಕಾರ್ಖಾನೆ ಮಾಲೀಕರ ವಿರುದ್ಧ ಎಫ್‌ಐಆರ್‌

Aug 09 2024, 12:48 AM IST
ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕ ಅನೀಶ ಮೈತ್ರಾಣಿ ಮತ್ತು ಸುನೀಶ ಮೈತ್ರಾಣಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುರ್ಗಾಶ್ರೀ ಟಿಫನ್ ಸೆಂಟರ್‌ನಲ್ಲಿ ಬೆಂಕಿ ಅವಘಡ

Aug 09 2024, 12:37 AM IST
ಹೊಳೆನರಸೀಪುರ ಪಟ್ಟಣದ ಹಾಸನ-ಮೈಸೂರು ಹೆದ್ದಾರಿಯ ದೇವಾಂಗ ಶ್ರೀರಾಮಮಂದಿರ ತಿರುವಿನ ಸಮೀಪದ ದುರ್ಗಾಶ್ರೀ ಟಿಫನ್ ಸೆಂಟರ್‌ನಲ್ಲಿ ಗುರುವಾರ ಮುಂಜಾನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ನಡೆದಿದೆ. ಗುರುವಾರ ನಡೆದ ಅಗ್ನಿ ದುರಂತದಲ್ಲಿ ಹೊಟೇಲ್ ಸುಟ್ಟು ಕರಕಲಾಗುವ ಜತೆಗೆ ಮಾಳೀಕವೆಂಕಟೇಶ್ ಅವರ ಬದುಕು ಸಹ ಕರಕಲಾಗಿದ್ದು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ತಾಲೂಕು ಆಡಳಿತ ಅಗತ್ಯ ನೆರವು ನೀಡಿ, ಅವರ ಸಮಸ್ಯೆಗೆ ಸ್ಪಂದಿಸಬೇಕಿದೆ ಎಂದು ನಾಗರಿಕರು ವಿನಂತಿಸಿದ್ದಾರೆ.

ಕುಸಿದು ಬಿದ್ದ ಕಾಳಿನದಿ ಸೇತುವೆ: ತಪ್ಪಿದ ಭಾರಿ ಅವಘಡ

Aug 08 2024, 01:37 AM IST
ಮಧ್ಯರಾತ್ರಿ 1.30 ಗಂಟೆ ಸುಮಾರಿಗೆ ಗೋವಾದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಟ್ರಕ್ ಈ ಸೇತುವೆಯ ಮೇಲೆ ಬರುತ್ತಿದ್ದಂತೆ ಸೇತುವೆ ಏಕಾಏಕಿ ಕುಸಿದು ಬಿತ್ತು. ಅದೂ ಮೂರು ಕಡೆಗಳಲ್ಲಿ ಸೇತುವೆ ಕುಸಿಯಿತು.

ವಿದ್ಯುತ್ ಅವಘಡ: ಭಾಗಮ್ಮ ಕುಟಂಬಕ್ಕೆ ಪರಿಹಾರ

Jul 03 2024, 12:15 AM IST
ಹುಣಸಗಿ ತಾಲೂಕಿನ ಮಂಜಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮೃತಪಟ್ಟ ಕುಟುಂಬಕ್ಕೆ ₹5.30 ಲಕ್ಷ ಪರಿಹಾರದ ಚೆಕ್‌ಅನ್ನು ಶಾಸಕ ರಾಜಾ ವೇಣಗೋಪಾಲ ನಾಯಕ ನೀಡಿದರು.

ವಿದ್ಯುತ್‌ ಅವಘಡ ತಪ್ಪಿಸಲು ಜನಜಾಗೃತಿ ಮೂಡಿಸಿ

Jul 02 2024, 01:30 AM IST
ಕನ್ನಡಪ್ರಭ ವಾರ್ತೆ ತಿಕೋಟಾ ಮಳೆಗಾಲದಲ್ಲಿ ವಿದ್ಯುತ್ ಸಂಬಂಧಿತ ಅವಘಡಗಳನ್ನು ತಪ್ಪಿಸಲು ಡಂಗುರ ಸಾರುವ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಗ್ನಿ ಅವಘಡ: ಬೈಕ್ ಗ್ಯಾರೇಜ್ ಸಂಪೂರ್ಣ ಭಸ್ಮ

Jun 20 2024, 01:07 AM IST
ಅಥಣಿ: ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೈಕ್ ಗ್ಯಾರೇಜ್‌ವೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಥಣಿ - ಖಿಳೆಗಾಂವ ರಾಜ್ಯ ಹೆದ್ದಾರಿ ಪಕ್ಕದ ವ್ಯಾಪಾರ ಮಳಿಗೆಯಲ್ಲಿದ್ದ ಸಚಿನ್ ಕೊಡಗ ಎಂಬಾತನ ಬೈಕ್ ಗ್ಯಾರೇಜ್‌ಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಗ್ಯಾರೇಜ್‌ನಲ್ಲಿದ್ದ ಮೂರು ಬೈಕ್, ಟೈರ್, ಆಯಿಲ್‌ ಹಾಗೂ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮವಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved