• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವಘಡ ತಪ್ಪಿಸುವ ಅಗ್ನಿಶಾಮಕ ದಳಕ್ಕೆ ವಾಹನ ಕೊರತೆ

Nov 09 2024, 01:03 AM IST
ಕನ್ನಡಪ್ರಭ ವಾರ್ತೆ ಇಂಡಿ ನಗರದ ಅಗ್ನಿಶಾಮಕ ಠಾಣೆಯಲ್ಲಿ ಅಗತ್ಯ ಸಿಬ್ಬಂದಿ ಇದ್ದಾರೆ. ಆದರೆ, ಎಲ್ಲಾದರೂ ಅವಘಡ ನಡೆದರೆ ಬೇಕಾದ ರಕ್ಷಣಾ ಸಾಮಗ್ರಿ ಹಾಗೂ ಬೆಂಕಿ ನಂದಿಸುವ ವಾಹನಗಳು ಇಲ್ಲ.ಇರುವ ಎರಡು ವಾಹನಗಳಲ್ಲಿ ಒಂದು 30 ವರ್ಷ ಪೂರ್ಣಗೊಳಿಸಿದೆ.ಇನ್ನೊಂದು 15 ವರ್ಷ ಪೂರ್ಣಗೊಳಿಸುರುವುದರಿಂದ ರಸ್ತೆಗೆ ಓಡಾಡುವುದಿಲ್ಲ. ಹೀಗಾಗಿ ವಿಜಯಪುರದಿಂದ ಒಂದು ಅಗ್ನಿಶಾಮಕ ವಾಹನ ಕಳುಹಿಸಿದ್ದು, ಅದರ ಮೂಲಕವೇ ಇಂಡಿ-ಚಡಚಣ ತಾಲೂಕುಗಳ ಗ್ರಾಮಗಳಿಗೆ ತುರ್ತು ಸೇವೆ ನೀಡಬೇಕಾಗಿದೆ.

ಕನಕಗಿರಿಯಲ್ಲಿ ವಿದ್ಯುತ್ ಅವಘಡ: ಬಾಲಕ ಸಾವು

Oct 05 2024, 01:34 AM IST
ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಅಸು ನೀಗಿದ ಘಟನೆ ಕನಕಗಿರಿ ಪಟ್ಟಣದ ರಾಧಿಕಾ ಚಿತ್ರಮಂದಿರ ಬಳಿ ಇರುವ ಹಳ್ಳದಲ್ಲಿ ಶುಕ್ರವಾರ ನಡೆದಿದೆ. ವಿನಯ ಶ್ರೀಶೈಲ (೧೩) ಮೃತ ಬಾಲಕ. ಪಟ್ಟಣದ ೧೭ನೇ ವಾರ್ಡಿನ ಗೋಲಗೆರಪ್ಪ ಕಾಲನಿ ನಿವಾಸಿಯಾಗಿದ್ದ ಈ ಬಾಲಕ ಹಳ್ಳದಿಂದ ಮನೆಗೆ ಹೋಗುವಾಗ ವಿದ್ಯುತ್ ತಂತಿ ತುಂಡಾಗಿ ಮೈಮೇಲೆ ಬಿದ್ದಿದೆ.

ಫ್ಲೈಓವರ್‌ ಅವಘಡ: 11 ಜನ ಬಂಧನ

Sep 17 2024, 12:54 AM IST
ಸೆ. 10ರಂದು ಉಪನಗರ ಠಾಣೆಯಿಂದ ಕರ್ತವ್ಯಕ್ಕೆ ಹಾಜರಾಗಲು ಎಎಸ್‌ಐ ನಾಭಿರಾಜ ಅವರು ಬೈಕ್‌ನಲ್ಲಿ ತೆರಳುತ್ತಿರುವಾಗ ಮೇಲ್ಸೇತುವೆ ಕಾಮಗಾರಿಗೆ ಕ್ರೇನ್‌ನಿಂದ ಕಬ್ಬಿಣದ ರಾಡ್ ಮೇಲೆತ್ತುವಾಗ ಅದು ಇವರ ತಲೆ ಮೇಲೆ ಬಿದ್ದಿತ್ತು.

ವಯನಾಡ್, ಶಿರೂರು ಅವಘಡ ಎಚ್ಚರಿಕೆ ಸಂದೇಶ: ಡಾ. ಪ್ರಶಾಂತಕುಮಾರ

Sep 12 2024, 01:59 AM IST
ಜಗತ್ತಿನಲ್ಲಿಯೇ ಅರಣ್ಯ ಸಂರಕ್ಷಣೆಗಾಗಿ ಅತಿ ಹೆಚ್ಚು ಜೀವವನ್ನೇ ಬಲಿದಾನ ಮಾಡಿ ಹುತಾತ್ಮರಾದವರಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆಧುನಿಕ ಯುಗದಲ್ಲಿ ಅರಣ್ಯ ಹಾಗೂ ಪರಿಸರ ಸಂರಕ್ಷಣೆಯು ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಬರ ಹಾಗೂ ನೆರೆ ಹಾವಳಿ, ಭೂಕಂಪ ಇತ್ಯಾದಿಗಳು ಸಂಭವಿಸಲು ಪ್ರಕೃತಿ ಅಸಮತೋಲನವೇ ಕಾರಣವಾಗಿದೆ.

ಮೇಲ್ಸೇತುವೆ ಕಾಮಗಾರಿ ಅವಘಡ: 19 ಜನರ ವಿರುದ್ಧ ದೂರು

Sep 12 2024, 01:50 AM IST
ಹುಬ್ಬಳ್ಳಿಯ ಹಳೆ ಕೋರ್ಟ್‌ ಸರ್ಕಲ್‌ ಬಳಿ ಮಂಗಳವಾರ ಬೈಕ್‌ ಮೇಲೆ ತೆರಳುತ್ತಿದ್ದಾಗ ಎಎಸ್‌ಐ ನಾಬಿರಾಜ ದಯಣ್ಣವರ ತಲೆ ಮೇಲೆ ಮೇಲ್ಸೇತುವೆಯಿಂದ ಬೃಹತ್‌ ಕಬ್ಬಿಣದ ರಾಡ್‌ ಬಿದ್ದು ಮೆದುಳಿಗೆ ಹೊಡೆತ ಬಿದ್ದಿದೆ.

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡ : 8 ತಿಂಗಳಲ್ಲಿ 71 ಮಂದಿ ಸಾವು

Sep 12 2024, 01:47 AM IST
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಸಕ್ತ ವರ್ಷ ಕಳೆದ 8 ತಿಂಗಳಲ್ಲೇ 71 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಂಗಟಾಲೂರು ನೀರಾವರಿ ಯೋಜನೆಯ ಟಿಸಿ ಬಳಿ ವಿದ್ಯುತ್‌ ಅವಘಡ

Aug 16 2024, 12:51 AM IST
ಘಟನಾ ಸ್ಥಳಕ್ಕೆ ಆಗಮಿಸಿದ ವಿದ್ಯುತ್‌ ತಾಂತ್ರಿಕ ತಜ್ಞರ ತಂಡವು ಪರಿಶೀಲಿಸುತ್ತಿದೆ.

ಬೆಂಗಳೂರು : ಅಡುಗೆ ಮಾಡುವಾಗ ಅವಘಡ - ಕುಕ್ಕರ್ ಸ್ಫೋಟಿಸಿದ ಮನೆಗೆ ಎನ್‌ಐಎ, ಐಬಿ ಭೇಟಿ

Aug 15 2024, 01:45 AM IST
ಅಡುಗೆ ಮಾಡುವಾಗ ಕುಕ್ಕರ್‌ ಸ್ಫೋಟಿಸಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ. ಅಲ್ಲದೆ ಸ್ಪೋಟ ನಡೆದ ಮನೆಗೆ ಎನ್‌ಐಎ, ಐಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿ ಅವಘಡ: ಮೃತ ಕಾರ್ಮಿಕನ ಮನೆಗೆ ಶೆಟ್ಟರ್‌ ಭೇಟಿ

Aug 14 2024, 12:52 AM IST
ನಾವಗೆ ಕೈಗಾರಿಕೆ ಪ್ರದೇಶದಲ್ಲಿನ ಖಾಸಗಿ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಮಂಗಳವಾರ ಸಂಸದ ಜಗದೀಶ ಶೆಟ್ಟರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಗ್ನಿ ಅವಘಡ; ಕಾರ್ಖಾನೆ ಮಾಲೀಕರ ವಿರುದ್ಧ ಎಫ್‌ಐಆರ್‌

Aug 09 2024, 12:48 AM IST
ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕ ಅನೀಶ ಮೈತ್ರಾಣಿ ಮತ್ತು ಸುನೀಶ ಮೈತ್ರಾಣಿ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved