• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಅವಘಡ ಸಂಭವಿಸಿದರೆ ತಕ್ಷಣ ಗಮನಕ್ಕೆ ತನ್ನಿ

Jun 12 2024, 12:34 AM IST
ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಚಿಕ್ಕೇರೂರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ, ೫ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

Jun 09 2024, 01:38 AM IST
ಆಕಸ್ಮಿಕ ಬೆಂಕಿ ತಗುಲಿ ಐದಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮಗೊಂಡ ಘಟನೆ ತಾಲೂಕಿನ ಚಿಕ್ಕೇರೂರ ಗ್ರಾಮದಲ್ಲಿ ಸಂಭವಿಸಿದೆ.

ವಿದ್ಯುತ್‌ ಅವಘಡ ಸಂದರ್ಭ 1912 ಟೋಲ್‌ ಫ್ರೀ ಸಂಖ್ಯೆ ಸಂಪರ್ಕಿಸಲು ಸಲಹೆ

Jun 05 2024, 12:32 AM IST

ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.  ಕೊಡಗು ಜಿಲ್ಲೆಯ ಟೋಲ್ ಫ್ರೀ ಸರ್ವೀಸ್ ಸೆಂಟರ್‌ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.

ದೆಹಲಿಯ ಮತ್ತೊಂದುಆಸ್ಪತ್ರೇಲಿ ಅಗ್ನಿ ಅವಘಡ:ಈಗ ಕಣ್ಣಿನಯಾವುದೇ ಅನಾಹುತ ಇಲ್ಲ

May 29 2024, 12:52 AM IST
ಪಶ್ಚಿಮ ದೆಹಲಿಯ ‘ಪಶ್ಚಿಮ ವಿಹಾರ್’ ಪ್ರದೇಶದ ಖಾಸಗಿ ಕಣ್ಣಿನ ಆಸ್ಪತ್ರೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದೆ.

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ನವಜಾತ ಶಿಶುಗಳ ದಾರುಣ ಸಾವು

May 27 2024, 05:00 AM IST

  ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ಬಿದ್ದು, ಕನಿಷ್ಠ 7 ಮಕ್ಕಳು ಸಾವನ್ನಪ್ಪಿದ್ದಾರೆ.

ಜೆಸ್ಕಾಂ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ

May 27 2024, 01:00 AM IST
ಸ್ಟೋರ್‌ ರೂಂನಲ್ಲಿ ಸುಮಾರು 50 ವಿದ್ಯುತ್‌ ಪರಿವರ್ತಕಗಳು ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರುಪಾಯಿ ಮೌಲ್ಯದ ಸಾಮಗ್ರಿ ಹಾನಿಯಾಗಿದೆ ಎಂದು ಜೆಸ್ಕಾಂ ಅಂದಾಜಿಸಿದೆ.

ಕೈಗಾರಿಕೆ ಅವಘಡ ತಡೆ ಪರಿಹಾರ ಕಲ್ಪಿಸಲು ಆಗ್ರಹ

May 25 2024, 01:37 AM IST

 ರೈತರು ಮತ್ತು ಜೆಎಸ್‌ಡಬ್ಲು ಸ್ಟೀಲ್ ಕಂಪನಿ ಜೊತೆಗೆ ಒಪ್ಪಂದವಾಗಿದೆ. ಆದರೆ, ಈ ಒಪ್ಪಂದ ಸಂಪೂರ್ಣವಾಗಿ ಉಲ್ಲಂಘನೆಯಾಗಿದೆ.

ಬೆಂಕಿ ಅವಘಡ: ಧಗಧಗನೆ ಉರಿದ ಇ-ಪರಿಸರ ಕಾರ್ಖಾನೆ

May 23 2024, 01:07 AM IST
ದಾಬಸ್‌ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆಯ, ಇ ಪರಿಸರ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೋಟ್ಯಂತರ ಮೌಲ್ಯದ ಇ-ತ್ಯಾಜ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ

May 22 2024, 12:49 AM IST
ನಗರದ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಂಗಳವಾರ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಶಾಲಾ ಕೊಠಡಿ ಮೇಲೆ ಬಿದ್ದ ಮರ: ತಪ್ಪಿದ ಅವಘಡ

May 17 2024, 12:32 AM IST
ಗುರುವಾರ ಮಧ್ಯಾಹ್ನ ಗಾಳಿಮಳೆಗೆ ಈ ಮರ ಬಿದ್ದಿದ್ದು, ಎರಡು ಕೊಠಡಿಗಳ ಚಾವಣಿ ಹಾಗೂ ಗೋಡೆಗೆ ಹಾನಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved