• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಸ್ಕಾಂ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ

May 27 2024, 01:00 AM IST
ಸ್ಟೋರ್‌ ರೂಂನಲ್ಲಿ ಸುಮಾರು 50 ವಿದ್ಯುತ್‌ ಪರಿವರ್ತಕಗಳು ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರುಪಾಯಿ ಮೌಲ್ಯದ ಸಾಮಗ್ರಿ ಹಾನಿಯಾಗಿದೆ ಎಂದು ಜೆಸ್ಕಾಂ ಅಂದಾಜಿಸಿದೆ.

ಕೈಗಾರಿಕೆ ಅವಘಡ ತಡೆ ಪರಿಹಾರ ಕಲ್ಪಿಸಲು ಆಗ್ರಹ

May 25 2024, 01:37 AM IST

 ರೈತರು ಮತ್ತು ಜೆಎಸ್‌ಡಬ್ಲು ಸ್ಟೀಲ್ ಕಂಪನಿ ಜೊತೆಗೆ ಒಪ್ಪಂದವಾಗಿದೆ. ಆದರೆ, ಈ ಒಪ್ಪಂದ ಸಂಪೂರ್ಣವಾಗಿ ಉಲ್ಲಂಘನೆಯಾಗಿದೆ.

ಬೆಂಕಿ ಅವಘಡ: ಧಗಧಗನೆ ಉರಿದ ಇ-ಪರಿಸರ ಕಾರ್ಖಾನೆ

May 23 2024, 01:07 AM IST
ದಾಬಸ್‌ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆಯ, ಇ ಪರಿಸರ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೋಟ್ಯಂತರ ಮೌಲ್ಯದ ಇ-ತ್ಯಾಜ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ

May 22 2024, 12:49 AM IST
ನಗರದ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಂಗಳವಾರ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಶಾಲಾ ಕೊಠಡಿ ಮೇಲೆ ಬಿದ್ದ ಮರ: ತಪ್ಪಿದ ಅವಘಡ

May 17 2024, 12:32 AM IST
ಗುರುವಾರ ಮಧ್ಯಾಹ್ನ ಗಾಳಿಮಳೆಗೆ ಈ ಮರ ಬಿದ್ದಿದ್ದು, ಎರಡು ಕೊಠಡಿಗಳ ಚಾವಣಿ ಹಾಗೂ ಗೋಡೆಗೆ ಹಾನಿಯಾಗಿದೆ.

ಜೆಎಸ್‌ಡಬ್ಲು ಸ್ಟೀಲ್ ಘಟಕದಲ್ಲಿ ಅವಘಡ: ಮೂವರು ನೌಕರರ ಸಾವು

May 10 2024, 11:49 PM IST
ಘಟಕದಲ್ಲಿನ ನೀರು ಹರಿಸುವ ಪೈಪಿಯಲ್ಲಿ ತೊಂದರೆ ಕಾಣಿಸಿಕೊಂಡು, ನೀರು ಸಮರ್ಪಕವಾಗಿ ಸರಬರಾಜು ಆಗುತ್ತಿರಲಿಲ್ಲ.

ಪ್ರಾಕೃತಿಕ ಅವಘಡ: ದ.ಕ.ದಲ್ಲಿ ಭೂಕುಸಿತದ್ದೇ ಆತಂಕ!

May 05 2024, 02:09 AM IST
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಸಂಭಾವ್ಯ ಪ್ರಾಕೃತಿಕ ತೊಂದರೆ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ಧತೆ ಆರಂಭಿಸಿದೆ.

ಬಿರು ಬಿಸುಲಿನ ನಡುವೆ ಹೆಚ್ಚಾಗುತ್ತಿವೆ ಬೆಂಕಿ ಅವಘಡ

May 03 2024, 01:01 AM IST
ಕಳೆದ ನಾಲ್ಕೇ ತಿಂಗಳಲ್ಲಿ ತಾಲೂಕಿನಾದ್ಯಂತ ಒಟ್ಟು 199 ಬೆಂಕಿ ಅವಘಡ, ತೀವ್ರ ಬರದ ನಡುವೆ ಈ ವರ್ಷದ ಭಾರೀ ಬಿಸಿಲು ಬೆಂಕಿ ಪ್ರಕರಣಗಳಿಗೆ ಕಾರಣ

ಸುಗಂಧದ್ರವ್ಯದ ಗೋದಾಮಿನಲ್ಲಿ ಬೆಂಕಿ ಅವಘಡ; ಲಕ್ಷಾಂತರ ಹಾನಿ

Apr 22 2024, 02:03 AM IST
ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದು ಭಾರೀ ಪ್ರಮಾಣದ ಹಾನಿಯುಂಟಾಗಿದೆ.

ಬೆಳ್ತಂಗಡಿ: ಎರಡು ಪ್ರತ್ಯೇಕ ಬೆಂಕಿ ಅವಘಡ

Apr 12 2024, 01:02 AM IST
ಕಳಿಯ ಗ್ರಾಮದ ಗೇರುಕಟ್ಟೆಯ ಬಟ್ಟೆ ಮಾರು ಎಂಬಲ್ಲಿ ಕೊಯ್ಯೂರು- ಪರಪ್ಪು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved