ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕುಷ್ಟಗಿಯಲ್ಲಿ ಎರಡು ತಿಂಗಳಲ್ಲಿ 19 ಅಗ್ನಿ ಅವಘಡ
Mar 06 2024, 02:22 AM IST
ಕೆಲವೆಡೆ ಜಲವಾಹನ ಹೋಗದ, ಇಕ್ಕಟ್ಟು ಜಾಗಗಳಲ್ಲಿ ಗಿಡ, ಮರಗಳ ಕೊಂಬೆಗಳಿಂದ, ಹಸಿರೆಲೆಯಿಂದ, ಹಳೆಯ ಗೋಣಿಚೀಲಗಳಿಂದ ಬೆಂಕಿ ನಂದಿಸುತ್ತಿದ್ದಾರೆ
ಬೆಂಗಳೂರು ರೈಲು ಅವಘಡ: ಜಾರ್ಖಂಡಲ್ಲಿ ಇಬ್ಬರು ಸಾವು
Feb 29 2024, 02:08 AM IST
ಹಳಿಯಲ್ಲಿ ಬೆಂಕಿ ಭಯದಿಂದ ರೈಲು ಇಳಿದ ಜನರ ಮೇಲೆ ಹರಿದ ಪಕ್ಕದ ಹಳಿಯ ರೈಲಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಾಯಗಳಾಗಿವೆ.
ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ, ಮೂವರಿಗೆ ಗಾಯ
Feb 28 2024, 02:33 AM IST
ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯ ಕೃಷ್ಣ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ತಡರಾತ್ರಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ಓರ್ವನನ್ನು ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ
Feb 24 2024, 02:36 AM IST
ಶಾಲಾ, ಕಾಲೇಜು, ಸಭೆ, ಸಮಾರಂಭ ಇನ್ನೀತರ ಕಾರ್ಯಕ್ರಮಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದಾಗ ಮುಂಜಾಗ್ರತಾ ಕ್ರಮವಾಗಿ ಧೈರ್ಯವಾಗಿ ಬೆಂಕಿ ಆರಿಸುವ ಸಾಮಾನ್ಯ ಜ್ಞಾನ ಎಲ್ಲರಲ್ಲೂ ಬರಬೇಕು
ಬೆಂಕಿ ಅವಘಡ: 3,000 ಶ್ರೀಗಂಧದ ಮರಗಳ ದಹನ, ಅಪಾರ ಬೆಳೆಹಾನಿ
Feb 24 2024, 02:33 AM IST
ಮಧ್ಯಾಹ್ನದ ಸುಡು ಬಿರು ಬಿಸಿಲಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಬಲವಾಗಿ ಬೀಸುತ್ತಿದ್ದ ಗಾಳಿಯಿಂದಾಗಿ ಕ್ಷಣಾರ್ಧದಲ್ಲೇ ತನ್ನ ಕೆನ್ನಾಲಿಗೆ ಚಾಚಿ ಮರದಿಂದ ಮರಕ್ಕೆ ಹಬ್ಬಿ ಇಡೀ ಎಂಟು ಎಕರೆ ಜಮೀನನ್ನು ವ್ಯಾಪಿಸಿದ್ದು, ಸುಮಾರು 3,000 ಶ್ರೀಗಂಧದ ಮರಗಳು ನಾಶವಾಗಿವೆ.
ವಿದ್ಯುತ್ ಅವಘಡ: ಕಬ್ಬು, ಜೋಳ, ಸಜ್ಜೆ ನಾಶ
Feb 23 2024, 01:50 AM IST
ಪಟ್ಟಣದ ರೈತರ ಜಮೀನೊಂದರಲ್ಲಿ ನಡೆದ ಸರಣಿ ವಿದ್ಯುತ್ ಅವಘಡದಿಂದ ಅಪಾರ ಕಬ್ಬು, ಜೋಳ, ಸಜ್ಜೆ ಇನ್ನಿತರ ದವಸ ಧಾನ್ಯಗಳು ಸುಟ್ಟು ಕರಕಲಾದ ಘಟನೆ ಗುರುವಾರ ನಡೆದಿದೆ.
ಅಪಾಯಕಾರಿ ಮುಖ್ಯರಸ್ತೆ, ಎಚ್ಚರ ತಪ್ಪಿದರೆ ಅವಘಡ
Feb 22 2024, 01:48 AM IST
ಮಳವಳ್ಳಿ ಶಿವಸಮುದ್ರ ಮಾರ್ಗವಾಗಿ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಸಾಕಷ್ಟು ವಾಹನಗಳು ಬೆಳಕವಾಡಿ ಕಾವೇರಿಪುರ ನೂತನ ಸೇತುವೆ ಮಾರ್ಗವಾಗಿ ಕೊಳ್ಳೇಗಾಲಕ್ಕೆ ಸಂಚಾರ ನಡೆಸುತ್ತಿವೆ. ಇದಲ್ಲದೆ ಶಿವನಸಮುದ್ರ ಬೆಳಕವಾಡಿ ಕಾವೇರಿಪುರ ಮಾರ್ಗವಾಗಿ ತಲಕಾಡಿನ ಕಡೆಗೂ ಕೂಡ ಪ್ರವಾಸಿ ವಾಹನಗಳ ಸಂಚಾರ ಹೆಚ್ಚಾಗಿದೆ.
ಶಿವಗಂಗೆ ಬೆಟ್ಟದಲ್ಲಿ ಬೆಂಕಿ ಅವಘಡ
Feb 19 2024, 01:33 AM IST
ದಾಬಸ್ಪೇಟೆ: ಸೋಂಪುರ ಹೋಬಳಿ ದಕ್ಷಿಣಕಾಶಿ ಶಿವಗಂಗೆ ಬೆಟ್ಟದಲ್ಲಿ ಶನಿವಾರ ರಾತ್ರಿಯಿಂದ ಕಾಡ್ಗಿಚ್ಚು ವ್ಯಾಪಿಸಿದೆ. ಕಾಡ್ಗಿಚ್ಚಿನಿಂದ ಹತ್ತಾರು ಎಕರೆಯಷ್ಟು ಬೆಟ್ಟದ ಅರಣ್ಯ ಪ್ರದೇಶ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಪೋಷಕರ ಕ್ರೀಡಾಕೂಟ ವೇಳೆ ವಿದ್ಯುತ್ ಅವಘಡ, ಒಂದು ಸಾವು
Feb 11 2024, 01:48 AM IST
ಜೋರಾಗಿ ಗಾಳಿ ಬೀಸಿದ ಕಾರಣ ಶಾಮಿಯಾನ ಹಾಗೂ ಕಂಬಗಳು ಹಾರಿ ಹೈಟೆನ್ಷನ್ ವಿದ್ಯುತ್ ಲೈನ್ಗೆ ತಗುಲಿದೆ. ಈ ಸಂರ್ಭದಲ್ಲಿ ಶಾಮಿಯಾನಕ್ಕೆ ಅಳವಡಿಸಿದ್ದ ಕಬ್ಬಿಣದ ಕಂಬಿಗಳು ತಗುಲುದ ಪರಿಣಾಮ ಸಂಭವಿಸಿದ ವಿದ್ಯುತ್ ಅವಘಡ
ಅಗ್ನಿ ಅವಘಡ: ಆಲೆ ಮನೆ, ಕಬ್ಬಿನ ಸಿಪ್ಪೆ ಮೆದೆಗೆ ಬೆಂಕಿ
Feb 07 2024, 01:50 AM IST
ಒಂದು ಕಡೆ ಅಗ್ನಿ ಅವಘಡದಿಂದಾಗಿ ಆಲೆಮನೆ ಹಾಗೂ ಕಬ್ಬಿನ ಸಿಪ್ಪೆಯ ಮೆದೆಗಳು ಸುಟ್ಟು ಹೋಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದಲ್ಲಿ ನಡೆದಿದೆ. ಇನ್ನೊಂದು ಹಲಗೂರು ಹೋಬಳಿಯ ಸಾಗ್ಯ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ವಿವಿಧ ತಳಿಯ ಮರಗಳು ಆಹುತಿಯಾಗಿದೆ. ಇದರಿಂದ ಲಕ್ಷಾಂತರ ರು. ನಷ್ಟವಾಗಿರುವ ಘಟನೆ ವರದಿಯಾಗಿದೆ.
< previous
1
2
3
4
5
6
7
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್