• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಾಕೃತಿಕ ಅವಘಡ: ದ.ಕ.ದಲ್ಲಿ ಭೂಕುಸಿತದ್ದೇ ಆತಂಕ!

May 05 2024, 02:09 AM IST
ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಪ್ರಾಕೃತಿಕ ವಿಕೋಪ ಸಂಭವಿಸಬಹುದಾದ ಪ್ರದೇಶಗಳನ್ನು ಗುರುತಿಸಿದೆ. ಈ ಪ್ರದೇಶಗಳಲ್ಲಿ ಸಂಭಾವ್ಯ ಪ್ರಾಕೃತಿಕ ತೊಂದರೆ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ಧತೆ ಆರಂಭಿಸಿದೆ.

ಬಿರು ಬಿಸುಲಿನ ನಡುವೆ ಹೆಚ್ಚಾಗುತ್ತಿವೆ ಬೆಂಕಿ ಅವಘಡ

May 03 2024, 01:01 AM IST
ಕಳೆದ ನಾಲ್ಕೇ ತಿಂಗಳಲ್ಲಿ ತಾಲೂಕಿನಾದ್ಯಂತ ಒಟ್ಟು 199 ಬೆಂಕಿ ಅವಘಡ, ತೀವ್ರ ಬರದ ನಡುವೆ ಈ ವರ್ಷದ ಭಾರೀ ಬಿಸಿಲು ಬೆಂಕಿ ಪ್ರಕರಣಗಳಿಗೆ ಕಾರಣ

ಸುಗಂಧದ್ರವ್ಯದ ಗೋದಾಮಿನಲ್ಲಿ ಬೆಂಕಿ ಅವಘಡ; ಲಕ್ಷಾಂತರ ಹಾನಿ

Apr 22 2024, 02:03 AM IST
ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದು ಭಾರೀ ಪ್ರಮಾಣದ ಹಾನಿಯುಂಟಾಗಿದೆ.

ಬೆಳ್ತಂಗಡಿ: ಎರಡು ಪ್ರತ್ಯೇಕ ಬೆಂಕಿ ಅವಘಡ

Apr 12 2024, 01:02 AM IST
ಕಳಿಯ ಗ್ರಾಮದ ಗೇರುಕಟ್ಟೆಯ ಬಟ್ಟೆ ಮಾರು ಎಂಬಲ್ಲಿ ಕೊಯ್ಯೂರು- ಪರಪ್ಪು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಆಕಸ್ಮಿಕ ಅಗ್ನಿ ಅವಘಡ: ಕಾರು ಬೆಂಕಿಗಾಹುತಿ

Apr 07 2024, 01:50 AM IST
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕ್ರೇನ್ ಅಪರೇಟರ್ ನಿರ್ಲಕ್ಷ್ಯದಿಂದ ಅಘನಾಶಿನಿ ಸೇತುವೆ ಅವಘಡ

Mar 29 2024, 12:54 AM IST
ಕ್ರೇನ್ ಮೂಲಕ ಕಾಮಗಾರಿ ನಡೆಸುವಾಗ ಆದ ಆಕಸ್ಮಿಕದಿಂದ ಗರ್ಡರ್ ಬೀಮ್ಸ್‌ಗಳು ಸೇತುವೆಯ ಪಿಲ್ಲರ್‌ನಿಂದ ಜಾರಿ ಬೀಳುವಂತಾಯಿತು ಎನ್ನುವುದು ಸ್ಪಷ್ಟ

ಕ್ರೇನ್ ಅಪರೇಟರ್ ನಿರ್ಲಕ್ಷ್ಯದಿಂದ ಅಘನಾಶಿನಿ ಸೇತುವೆ ಅವಘಡ

Mar 29 2024, 12:54 AM IST
ಕ್ರೇನ್ ಮೂಲಕ ಕಾಮಗಾರಿ ನಡೆಸುವಾಗ ಆದ ಆಕಸ್ಮಿಕದಿಂದ ಗರ್ಡರ್ ಬೀಮ್ಸ್‌ಗಳು ಸೇತುವೆಯ ಪಿಲ್ಲರ್‌ನಿಂದ ಜಾರಿ ಬೀಳುವಂತಾಯಿತು ಎನ್ನುವುದು ಸ್ಪಷ್ಟ

ಬೈಕಂಪಾಡಿ ಫಿಶ್‌ ಮಿಲ್‌ನಲ್ಲಿ ಬೆಂಕಿ ಅವಘಡ, ಫ್ಯಾಕ್ಟರಿ ಸಂಪೂರ್ಣ ಭಸ್ಮ

Mar 29 2024, 12:49 AM IST
ಬೆಂಕಿ ಅವಘಡಕ್ಕೆ ಶಾರ್ಟ್‌ಸರ್ಕ್ಯೂಟ್‌ ಕಾರಣ ಎನ್ನಲಾಗಿದ್ದು, ಸುಮಾರು 3 ಕೋಟಿ ರು.ಗಳಷ್ಟು ನಷ್ಟ ಹೇಳಲಾಗಿದೆ.

ಉಜ್ಜಯಿನಿ ಮಹಾಕಾಲ ದೇಗುಲದಲ್ಲಿ ಅಗ್ನಿ ಅವಘಡ: 14 ಅರ್ಚಕರಿಗೆ ಗಾಯ

Mar 26 2024, 01:00 AM IST
ಪ್ರಸಿದ್ಧ ಮಹಾಕಾಲ ದೇಗುಲದ ಗರ್ಭ ಗುಡಿಯಲ್ಲಿ ಹೋಳಿ ಹುಣ್ಣಿಮೆಯ ದಿನವಾದ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಬಿಸಿಲಿನ ತಾಪಕ್ಕೆ ಹೆಚ್ಚುತ್ತಿರುವ ಅಗ್ನಿ ಅವಘಡ

Mar 23 2024, 01:07 AM IST
ಕಳೆದ ಜನವರಿಯಿಂದ ಇಲ್ಲಿವರೆಗೆ ಜಿಲ್ಲೆಯಾದ್ಯಂತ ಅಗ್ನಿಶಾಮಕ ದಳಕ್ಕೆ ೫೬೬ ಬೆಂಕಿ ಪ್ರಕರಣಗಳ ಬಗ್ಗೆ ಫೋನು ಕರೆಗಳು ಹೋಗಿದ್ದು, ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved