ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಕಸ್ಮಿಕ ಅಗ್ನಿ ಅವಘಡ: ಕಾರು ಬೆಂಕಿಗಾಹುತಿ
Apr 07 2024, 01:50 AM IST
ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರೊಂದು ಹೊತ್ತಿ ಉರಿದಿರುವ ಘಟನೆ ತಾಲೂಕಿನ ಹೊನ್ನುಟಗಿ ಬಳಿ ಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಶುಕ್ರವಾರ ನಡೆದಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಕಾರಿನಿಂದ ಇಳಿದು ಹೊರಗೆ ಓಡಿ ಬಂದಿದ್ದಾನೆ. ಹೀಗಾಗಿ, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕ್ರೇನ್ ಅಪರೇಟರ್ ನಿರ್ಲಕ್ಷ್ಯದಿಂದ ಅಘನಾಶಿನಿ ಸೇತುವೆ ಅವಘಡ
Mar 29 2024, 12:54 AM IST
ಕ್ರೇನ್ ಮೂಲಕ ಕಾಮಗಾರಿ ನಡೆಸುವಾಗ ಆದ ಆಕಸ್ಮಿಕದಿಂದ ಗರ್ಡರ್ ಬೀಮ್ಸ್ಗಳು ಸೇತುವೆಯ ಪಿಲ್ಲರ್ನಿಂದ ಜಾರಿ ಬೀಳುವಂತಾಯಿತು ಎನ್ನುವುದು ಸ್ಪಷ್ಟ
ಕ್ರೇನ್ ಅಪರೇಟರ್ ನಿರ್ಲಕ್ಷ್ಯದಿಂದ ಅಘನಾಶಿನಿ ಸೇತುವೆ ಅವಘಡ
Mar 29 2024, 12:54 AM IST
ಕ್ರೇನ್ ಮೂಲಕ ಕಾಮಗಾರಿ ನಡೆಸುವಾಗ ಆದ ಆಕಸ್ಮಿಕದಿಂದ ಗರ್ಡರ್ ಬೀಮ್ಸ್ಗಳು ಸೇತುವೆಯ ಪಿಲ್ಲರ್ನಿಂದ ಜಾರಿ ಬೀಳುವಂತಾಯಿತು ಎನ್ನುವುದು ಸ್ಪಷ್ಟ
ಬೈಕಂಪಾಡಿ ಫಿಶ್ ಮಿಲ್ನಲ್ಲಿ ಬೆಂಕಿ ಅವಘಡ, ಫ್ಯಾಕ್ಟರಿ ಸಂಪೂರ್ಣ ಭಸ್ಮ
Mar 29 2024, 12:49 AM IST
ಬೆಂಕಿ ಅವಘಡಕ್ಕೆ ಶಾರ್ಟ್ಸರ್ಕ್ಯೂಟ್ ಕಾರಣ ಎನ್ನಲಾಗಿದ್ದು, ಸುಮಾರು 3 ಕೋಟಿ ರು.ಗಳಷ್ಟು ನಷ್ಟ ಹೇಳಲಾಗಿದೆ.
ಉಜ್ಜಯಿನಿ ಮಹಾಕಾಲ ದೇಗುಲದಲ್ಲಿ ಅಗ್ನಿ ಅವಘಡ: 14 ಅರ್ಚಕರಿಗೆ ಗಾಯ
Mar 26 2024, 01:00 AM IST
ಪ್ರಸಿದ್ಧ ಮಹಾಕಾಲ ದೇಗುಲದ ಗರ್ಭ ಗುಡಿಯಲ್ಲಿ ಹೋಳಿ ಹುಣ್ಣಿಮೆಯ ದಿನವಾದ ಸೋಮವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಬಿಸಿಲಿನ ತಾಪಕ್ಕೆ ಹೆಚ್ಚುತ್ತಿರುವ ಅಗ್ನಿ ಅವಘಡ
Mar 23 2024, 01:07 AM IST
ಕಳೆದ ಜನವರಿಯಿಂದ ಇಲ್ಲಿವರೆಗೆ ಜಿಲ್ಲೆಯಾದ್ಯಂತ ಅಗ್ನಿಶಾಮಕ ದಳಕ್ಕೆ ೫೬೬ ಬೆಂಕಿ ಪ್ರಕರಣಗಳ ಬಗ್ಗೆ ಫೋನು ಕರೆಗಳು ಹೋಗಿದ್ದು, ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ
ಕುಷ್ಟಗಿಯಲ್ಲಿ ಎರಡು ತಿಂಗಳಲ್ಲಿ 19 ಅಗ್ನಿ ಅವಘಡ
Mar 06 2024, 02:22 AM IST
ಕೆಲವೆಡೆ ಜಲವಾಹನ ಹೋಗದ, ಇಕ್ಕಟ್ಟು ಜಾಗಗಳಲ್ಲಿ ಗಿಡ, ಮರಗಳ ಕೊಂಬೆಗಳಿಂದ, ಹಸಿರೆಲೆಯಿಂದ, ಹಳೆಯ ಗೋಣಿಚೀಲಗಳಿಂದ ಬೆಂಕಿ ನಂದಿಸುತ್ತಿದ್ದಾರೆ
ಬೆಂಗಳೂರು ರೈಲು ಅವಘಡ: ಜಾರ್ಖಂಡಲ್ಲಿ ಇಬ್ಬರು ಸಾವು
Feb 29 2024, 02:08 AM IST
ಹಳಿಯಲ್ಲಿ ಬೆಂಕಿ ಭಯದಿಂದ ರೈಲು ಇಳಿದ ಜನರ ಮೇಲೆ ಹರಿದ ಪಕ್ಕದ ಹಳಿಯ ರೈಲಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಾಯಗಳಾಗಿವೆ.
ಮೊರಾರ್ಜಿ ವಸತಿ ಶಾಲೆಯಲ್ಲಿ ಬೆಂಕಿ ಅವಘಡ, ಮೂವರಿಗೆ ಗಾಯ
Feb 28 2024, 02:33 AM IST
ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣ ವ್ಯಾಪ್ತಿಯ ಕೃಷ್ಣ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಲಗಿದ್ದಾಗ ತಡರಾತ್ರಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ಓರ್ವನನ್ನು ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ
Feb 24 2024, 02:36 AM IST
ಶಾಲಾ, ಕಾಲೇಜು, ಸಭೆ, ಸಮಾರಂಭ ಇನ್ನೀತರ ಕಾರ್ಯಕ್ರಮಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದಾಗ ಮುಂಜಾಗ್ರತಾ ಕ್ರಮವಾಗಿ ಧೈರ್ಯವಾಗಿ ಬೆಂಕಿ ಆರಿಸುವ ಸಾಮಾನ್ಯ ಜ್ಞಾನ ಎಲ್ಲರಲ್ಲೂ ಬರಬೇಕು
< previous
1
2
3
4
5
6
7
8
9
next >
More Trending News
Top Stories
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ