• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ ನೀರಿಗಾಗಿ ನಾಳೆ ಕಾಲ್ನಡಿಗೆ ಜಾಥಾ, ಆರ್.ಅಶೋಕ್‌, ಸಂಸದ ಯದುವೀರ್ ಒಡೆಯರ್‌ ಭಾಗಿ

Nov 04 2025, 12:15 AM IST
ನ.೫ ರ ಬುಧವಾರ ಬೆಳಗ್ಗೆ ೯.೩೦ ಗಂಟೆಗೆ ತಾಲೂಕಿನ ಶಿವಪುರ ಬಳಿಯ ಕಲ್ಕಟ್ಟೆ ಜಲಾಶಯದಿಂದ ಜಾಥಾ ಆರಂಭಗೊಂಡು ಗುಂಡ್ಲುಪೇಟೆ ತಾಲೂಕು ಕಚೇರಿವರೆಗೂ ಸಾಗಿ ಬರಲಿದ್ದು, ಮಧ್ಯಾಹ್ನ ತಾಲೂಕು ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ.

ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌

Oct 28 2025, 11:42 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ನವೆಂಬರ್‌ ಕ್ರಾಂತಿ ಖಚಿತ. ಅದಕ್ಕಾಗಿಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಚಿತ್ತಾಪುರದಲ್ಲಿ ಗೋಹತ್ಯೆಗೈದವರ ಕೇಸ್‌ ವಾಪಸ್‌ಗೆ ಅಶೋಕ್‌ ಕಿಡಿ

Oct 22 2025, 01:03 AM IST
ಚಿತ್ತಾಪುರದಲ್ಲಿ ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ ಮಾಡಲಾಗಿದೆ. ಈ ಸರ್ಕಾರ ಮುಸ್ಲಿಂ ದುಷ್ಕರ್ಮಿಗಳನ್ನು ಬೆಂಬಲಿಸಿದೆ ಎಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಆರ್‌.ಅಶೋಕ್ ಕಿಡಿಕಾರಿದ್ದಾರೆ.

ಬಿಜೆಪಿ ಮೇಲಿನ ಸಿಟ್ಟನ್ನು ಆರೆಸ್ಸೆಸ್‌ ಮೇಲೇಕೆ ತೋರಿಸ್ತೀರಿ ? : ಅಶೋಕ್‌

Oct 20 2025, 01:02 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಾಕಿಸ್ತಾನಕ್ಕೆ ಜೈಕಾರ ಕೂಗುವವರನ್ನು ಬೆಂಬಲಿಸುತ್ತದೆ. ಭಾರತ ಮಾತಾ ಕೀ ಜೈ ಎನ್ನುವವರನ್ನು ವಿರೋಧಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

4 ತಿಂಗಳಲ್ಲಿ ಪುತ್ತೂರು ಸರ್ಕಾರಿ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಗೆ ಶಿಲಾನ್ಯಾಸ: ಶಾಸಕ ಅಶೋಕ್‌ ರೈ

Oct 17 2025, 01:03 AM IST
ಪರಿಶಿಷ್ಟ ಜಾತಿಯ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡಕ್ಕೆ ಮಂಗಳವಾರ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ಶಿಲಾನ್ಯಾಸ ನೆರವೇರಿಸಿದರು.

ರಾಜ್ಯ ಸರ್ಕಾರದ ಶೇ.80ರಷ್ಟು ಕಮಿಷನ್‌ ಸಾಬೀತು: ಅಶೋಕ್‌

Sep 30 2025, 12:00 AM IST

ರಾಜ್ಯ ಸರ್ಕಾರದಲ್ಲಿ ಕಮಿಷನ್‌ ಪಡೆಯುತ್ತಿರುವ ಬಗ್ಗೆ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿಗೆ ಪತ್ರ ಬರೆದಿದೆ. ಹೀಗಾಗಿ ರಾಜ್ಯ ಸರ್ಕಾರ ಶೇ.80ರಷ್ಟು ಕಮಿಷನ್‌ ಪಡೆಯುತ್ತಿರುವುದು ಸಾಬೀತಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು  ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.

ಯೋಗ್ಯತೆ ಬರುವುದು ಸಂಸ್ಕಾರದಿಂದ: ಅಶೋಕ್‌ ಭಟ್‌

Sep 17 2025, 01:08 AM IST
ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ ೨೭ನೇ ವರ್ಷದ ಭಜನಾ ತರಬೇತಿ ಕಮ್ಮಟದ ೩ನೇ ದಿನದ ಕಾರ್ಯಾಗಾರದಲ್ಲಿ ‘ಯುವಕರಲ್ಲಿ ಸಂಸ್ಕಾರ ಸಂಸ್ಕೃತಿ ಅರಿವು’ ಕುರಿತು ಉಪನ್ಯಾಸ ನೆರವೇರಿತು.

ಜಿಬಿಎ ತಾತ್ಕಾಲಿಕ, ಮತ್ತೆ ಮಹಾನಗರ ಪಾಲಿಕೆ ತರುತ್ತೇವೆ : ಆರ್.ಅಶೋಕ್‌

Sep 16 2025, 02:00 AM IST
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿರುವ ಐದು ಮಹಾನಗರ ಪಾಲಿಕೆಗಳು ತಾತ್ಕಾಲಿಕ. ನಮ್ಮ ಸರ್ಕಾರ ಬಂದ ಮೇಲೆ ಒಂದೇ ಮಹಾನಗರ ಪಾಲಿಕೆ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬುರುಡೆ ಫಿಲ್ಮ್‌ಗೆ ಕೈ ಪ್ರೊಡ್ಯೂಸರ್‌ : ಅಶೋಕ್‌

Sep 02 2025, 01:00 AM IST

ತಿಮಿಂಗಿಲ ಹಿಡಿಯಬೇಕಾದ ಎಸ್‌ಐಟಿ ಮೀನು ಹಿಡಿಯುತ್ತಾ ಇದೆ. ಹೀಗಾಗಿ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು. ಆಗ ಮಾತ್ರ ನ್ಯಾಯ ಸಿಗಬಲ್ಲುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಪಾದಿಸಿದ್ದಾರೆ.

ಸರ್ಕಾರಕ್ಕೆ ಎಚ್ಚರಿಸಲು ಚಾಮುಂಡಿ ಚಲೋ: ಅಶೋಕ್‌

Aug 31 2025, 01:08 AM IST
ಪದೇ ಪದೆ ಹಿಂದೂಗಳನ್ನು ಕೆಣಕುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಲು ‘ಚಾಮುಂಡಿ ಚಲೋ‘ ಮಾಡುವ ಚಿಂತನೆಯಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ನಾನು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 14
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved