• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೋಗ್ಯತೆ ಬರುವುದು ಸಂಸ್ಕಾರದಿಂದ: ಅಶೋಕ್‌ ಭಟ್‌

Sep 17 2025, 01:08 AM IST
ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಆಯೋಜಿಸಿರುವ ೨೭ನೇ ವರ್ಷದ ಭಜನಾ ತರಬೇತಿ ಕಮ್ಮಟದ ೩ನೇ ದಿನದ ಕಾರ್ಯಾಗಾರದಲ್ಲಿ ‘ಯುವಕರಲ್ಲಿ ಸಂಸ್ಕಾರ ಸಂಸ್ಕೃತಿ ಅರಿವು’ ಕುರಿತು ಉಪನ್ಯಾಸ ನೆರವೇರಿತು.

ಜಿಬಿಎ ತಾತ್ಕಾಲಿಕ, ಮತ್ತೆ ಮಹಾನಗರ ಪಾಲಿಕೆ ತರುತ್ತೇವೆ : ಆರ್.ಅಶೋಕ್‌

Sep 16 2025, 02:00 AM IST
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ತಂದಿರುವ ಐದು ಮಹಾನಗರ ಪಾಲಿಕೆಗಳು ತಾತ್ಕಾಲಿಕ. ನಮ್ಮ ಸರ್ಕಾರ ಬಂದ ಮೇಲೆ ಒಂದೇ ಮಹಾನಗರ ಪಾಲಿಕೆ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬುರುಡೆ ಫಿಲ್ಮ್‌ಗೆ ಕೈ ಪ್ರೊಡ್ಯೂಸರ್‌ : ಅಶೋಕ್‌

Sep 02 2025, 01:00 AM IST

ತಿಮಿಂಗಿಲ ಹಿಡಿಯಬೇಕಾದ ಎಸ್‌ಐಟಿ ಮೀನು ಹಿಡಿಯುತ್ತಾ ಇದೆ. ಹೀಗಾಗಿ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು. ಆಗ ಮಾತ್ರ ನ್ಯಾಯ ಸಿಗಬಲ್ಲುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರತಿಪಾದಿಸಿದ್ದಾರೆ.

ಸರ್ಕಾರಕ್ಕೆ ಎಚ್ಚರಿಸಲು ಚಾಮುಂಡಿ ಚಲೋ: ಅಶೋಕ್‌

Aug 31 2025, 01:08 AM IST
ಪದೇ ಪದೆ ಹಿಂದೂಗಳನ್ನು ಕೆಣಕುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಲು ‘ಚಾಮುಂಡಿ ಚಲೋ‘ ಮಾಡುವ ಚಿಂತನೆಯಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ನಾನು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಹಸು ತಿನ್ನುವ ಬಾನು ಪೂಜೆ ಸಲ್ಲಿಸುವುದು ಹೇಗೆ : ಅಶೋಕ್‌

Aug 30 2025, 08:02 AM IST

ಬಿಜೆಪಿಯಿಂದ ಚಾಮುಂಡೇಶ್ವರಿ ದೇವಾಲಯ ಉಳಿಸಿ ಎಂಬ ಹೋರಾಟ ರೂಪಿಸಲಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಟಿಪ್ಪು ಸಂತತಿಯನ್ನು ಕರೆಸಿ ನಾಡಿಗೆ ದ್ರೋಹ : ಅಶೋಕ್‌

Aug 29 2025, 01:00 AM IST
ಬಾನು ಮುಷ್ತಾಕ್‌ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದು ಖಂಡನೀಯ. ಇಮಾಮ್ ಸಾಬಿಗೂ‌ ಗೋಕುಲಾಷ್ಠಮಿಗೂ ಏನು ಸಂಬಂಧ? ವಿಜಯದಶಮಿ ಬಗ್ಗೆ ಭಕ್ತಿ ಇಲ್ಲದ ಟಿಪ್ಪು ಸಂತತಿಯನ್ನು ಕರೆಸಿ ರಾಜ್ಯ ಸರ್ಕಾರ ನಾಡಿಗೆ ದ್ರೋಹ ಬಗೆಯುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಬಾನು ಮುಷ್ತಾಕ್ ಪೂಜೆ ಮಾಡಿದ್ರೆ ಅವರ ಧರ್ಮದವರು ವಿರೋಧಿಸುತ್ತಾರೆ : ಅಶೋಕ್‌

Aug 26 2025, 01:05 AM IST
ದಸರಾ ಮುಸ್ಲಿಮರ ಹಬ್ಬವಲ್ಲ, ಅವರ ಧರ್ಮದಲ್ಲಿ ಮೂರ್ತಿ ಪೂಜೆಗೆ ನಿಷೇಧವಿದೆ. ಬಾನು ಮುಷ್ತಾಕ್ ಪೂಜೆ ಮಾಡಿದರೆ ಅವರ ಧರ್ಮದವರೇ ವಿರೋಧಿಸುತ್ತಾರೆ. ಅವರನ್ನು ಧರ್ಮದಿಂದ ಹೊರಹಾಕಿದ್ರೆ ಏನು ಮಾಡ್ತಿರಾ?

ಲವ್ ಜಿಹಾದ್‌ನಂತೇ ಮತಾಂತರ ಜಿಹಾದ್: ಆರ್‌. ಅಶೋಕ್‌

Aug 26 2025, 01:05 AM IST
ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಇದು ಬುರುಡೆ ಸರ್ಕಾರ ಆಗಿದ್ದು, ಲವ್ ಜಿಹಾದ್ ಮಾದರಿಮತಾಂತರ ಜಿಹಾದ್ ಮಾಡಲಾಗುತ್ತಿದೆ.

ನವೆಂಬರ್‌ ಕ್ರಾಂತಿಯಲ್ಲಿ ಕಾಂಗ್ರೆಸ್‌ ಸರ್ಕಾರ ಬ್ಯುಸಿ: ಆರ್‌. ಅಶೋಕ್‌ ಲೇವಡಿ

Aug 26 2025, 01:05 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್‌ ಮುರಿದು ಒಂದು ವರ್ಷ ಕಳೆದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹೊಸ ಗೇಟ್‌ ಅಳವಡಿಸಿಲ್ಲ.

ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌

Aug 19 2025, 01:00 AM IST
ಧರ್ಮಸ್ಥಳ ಗ್ರಾಮ ಪ್ರಕರಣದಲ್ಲಿ ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದರೂ ಇಲಿ ಸಿಗಲಿಲ್ಲ. ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಮಾತನಿಂದ ಸೊಳ್ಳೆಯೂ ಸಿಗಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved