• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಬಿಎಂಪಿ ವಿಭಜನೆ ವಿರೋಧಿಸಿ ಬಿಜೆಪಿ ಹೋರಾಟ: ಅಶೋಕ್‌

Jul 27 2025, 01:53 AM IST
ಬಿಬಿಎಂಪಿ ವಿಭಜನೆ, ಸುರಂಗ ರಸ್ತೆ ನಿರ್ಮಾಣ, ಇ-ಖಾತಾ ಸಮಸ್ಯೆ ಸೇರಿದಂತೆ ನಗರದ ಹಲವು ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಹೋರಾಡುವ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಗರದ ಬಿಜೆಪಿ ಶಾಸಕರ ಸಭೆಯಲ್ಲಿ ಚರ್ಚಿಸಲಾಯಿತು.

ಶೀಘ್ರ ಎರಡು ಸಾವಿರ ನಿವೇಶನಗಳನ್ನು ಹಂಚುವ ಕಾರ್ಯ : ಅಶೋಕ್‌ ರೈ

Jul 11 2025, 11:48 PM IST

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 300 ಎಕರೆ ಜಮೀನನ್ನು ಈಗಾಗಲೇ ನಿವೇಶನಕ್ಕಾಗಿ ಕಾಯ್ದಿರಿಸಲಾಗಿದ್ದು, 4-5 ತಿಂಗಳಲ್ಲಿ ಎರಡು ಸಾವಿರ ನಿವೇಶನಗಳನ್ನು ಹಂಚುವ ಕಾರ್ಯವಾಗಲಿದೆ

ಆಲೂರು ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿದ ಆರ್‌. ಅಶೋಕ್‌

Jul 07 2025, 11:48 PM IST
ಹಾಸನದ ಭಯಾನಕ ಸ್ಥಿತಿಯನ್ನು ಅನೇಕ ಸಚಿವರು ಕಂಡುಕೊಳ್ಳದೆ, ಭೇಟಿ ನೀಡದೆ ಅಲ್ಲಿಂದಲೇ ಹಿಂದಿರುಗಿದ್ದಾರೆ. ಹಿರಿಯ ಸಚಿವರು, ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರೆ ನಿಖರವಾದ ಕಾರಣ ಪತ್ತೆಯಾಗಬಹುದು ಎಂದು ಅವರು ಒತ್ತಾಯಿಸಿದರು.

ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್‌ ಯಾರು

Jul 04 2025, 11:46 PM IST
ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಈ ವಿಚಾರದ ಬಗ್ಗೆ ನವೆಂಬರ್ ನಂತರದಲ್ಲಿ ಪ್ರತಿಕ್ರಿಯೆ ಕೊಡಲಾಗುವುದು. ಅದರ ಬಗ್ಗೆ ಮಾತನಾಡಲು ಆರ್‌. ಅಶೋಕ್ ಯಾರು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್‌ ತಿರುಗೇಟು ನೀಡಿದರು. ನಮ್ಮ ಹೈಕಮಾಂಡ್ ಇದೆ, ಅವರು ತೀರ್ಮಾನ ಮಾಡುತ್ತಾರೆ, ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್ ಯಾರು ಎಂದು ಕುಟುಕಿದರು. ಯಾರೋ ಹೇಳಿದರು ಅಂದಮಾತ್ರಕ್ಕೆ ಸಿಎಂ ಬದಲಾಗುವುದಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. ಅಶೋಕ್ ಅವರು ನವೆಂಬರ್‌ವರೆಗೆ ಗಡುವು ನೀಡಿದ್ದಾರೆ. ಆಗ ಏನಾಗುತ್ತೆ ನೋಡಿ, ನಂತರ ನಾನು ಮಾತನಾಡುವೆ ಎಂದು ಟಾಂಗ್ ಕೊಟ್ಟರು.

ಡಿಕೆಶಿಗೆ ಈ ಹಿಂದೆಯೇ ಭವಿಷ್ಯ ಹೇಳಿದ್ದೇನೆಂದ ಅಶೋಕ್‌ ; ಲೇವಡಿ ಮಾಡಿದ್ರು ಡಿಸಿಎಂ

Jun 30 2025, 11:28 AM IST

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಹಜ ಅಧಿಕಾರ ಯೋಗವಿಲ್ಲ. ಸಿಸೇರಿಯನ್‌ ಆಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ವ್ಯಂಗ್ಯವಾಗಿ ಹೇಳಿದ್ದಾರೆ.

ಎಚ್ಡಿಕೆ ಭೇಟಿಯಾದ ಅಶೋಕ್‌, ಡಾ. ಸುಧಾಕರ್‌, ಸೋಮಣ್ಣ

Jun 25 2025, 11:49 PM IST
ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಅವರು ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಕಾಲ್ತುಳಿತ: ತುರ್ತು ಅಧಿವೇಶನ ಕರೆಯಲು ಸಿಎಂಗೆ ಅಶೋಕ್‌ ಪತ್ರ

Jun 16 2025, 03:47 AM IST

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ಕಾರಣವಾದ ಲೋಪ, ಘಟನೆ ಬಳಿಕ ಸರ್ಕಾರದ ಕ್ರಮಗಳಿಂದ ಉಂಟಾಗಿರುವ ಸಂಶಯ ನಿವಾರಣೆ. ಮುಂದೆ ಈ ರೀತಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯುವಂತೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌   ಆಗ್ರಹಿಸಿದ್ದಾರೆ.

ಅಪ್ಪ-ಅಮ್ಮ ಬದುಕಿರುವಾಗಲೇ ಅವರನ್ನು ಪೂಜಿಸಿ : ಅಶೋಕ್‌

Jun 16 2025, 02:19 AM IST
ವಿಶ್ವ ಅಪ್ಪಂದಿರ ದಿನಾಚರಣೆ ಪ್ರಯುಕ್ತ ಗುರುವಾರ ‘ನಿಜನಾಯಕ ಅಪ್ಪ’ ಕನ್ನಡ ಭಾವಚಿತ್ರಗೀತೆಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ರಾಜ್ಯಸಭಾ ಸದಸ್ಯ ಜಗ್ಗೇಶ್‌, ನಟ ಗಣೇಶ್‌, ಪ್ರಜ್ವಲ್‌ ದೇವರಾಜ್‌ ಲೋಕಾರ್ಪಣೆ ಮಾಡಿದರು.

ಪಿಡಿಒ ನೇತೃತ್ವದಲ್ಲಿ ಗ್ರಾಮ ಮಟ್ಟದಲ್ಲಿ ಸಂಕಷ್ಟಕ್ಕೆ ಸ್ಪಂದಿಸುವ ತಂಡ ರಚನೆ: ಅಶೋಕ್‌ ಕುಮಾರ್‌ ರೈ

Jun 01 2025, 11:57 PM IST
ಉಪ್ಪಿನಂಗಡಿಯ ನೇತ್ರಾವತಿ ಸಮುದಾಯ ಭವನದಲ್ಲಿ ನೆರೆ ಮುಂಜಾಗ್ರತಾ ಸಭೆ ನಡೆಯಿತು.

ಮಳೆಹಾನಿ: ತುರ್ತು ಪರಿಹಾರಕ್ಕೆ 1000 ಕೋಟಿ ಕೊಡಿ: ಅಶೋಕ್‌

May 29 2025, 08:08 AM IST

ಮಳೆಪೀಡಿತ ಪ್ರದೇಶಗಳಲ್ಲಿ ಭೂ ಕುಸಿತ ಹಾಗೂ ಹಾನಿಗೊಳಗಾಗದವರಿಗೆ ತುರ್ತು ಪರಿಹಾರಕ್ಕೆ ತಕ್ಷಣ ಒಂದು ಸಾವಿರ ಕೋಟಿ ರು. ಅನುದಾನ ಬಿಡುಗಡೆಗೊಳಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved