• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಸರ, ಜೀವವೈವಿಧ್ಯ ಉಳಿಸದಿದ್ದರೆ ಭವಿಷ್ಯದಲ್ಲಿ ಸಂಕಷ್ಟ: ಆರತಿ ಅಶೋಕ್‌

Mar 07 2025, 11:48 PM IST
ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಕಾಲೇಜಿನ ಐಕ್ಯುಐಸಿ, ಮಾನವಿಕ ಸಂಘ, ರಾಜ್ಯಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಮತ್ತು ಮಾಹಿತಿ ಹಕ್ಕು ಕಾಯಿದೆಯ ಕುರಿತು ಉಪನ್ಯಾಸ ಕಾರ್ಯಕ್ರಮ ನೆರವೇರಿತು.

ಮೆಡಿಕಲ್‌ ಕಾಲೇಜು ಐತಿಹಾಸಿಕ ಘೋಷಣೆ: ಅಶೋಕ್‌ ಕುಮಾರ್‌ ರೈ

Mar 07 2025, 11:45 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ 16ನೇ ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗಣ್ಯರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ಗೌರ್ನರ್‌ರಿಂದ್ಲೇ ಸರ್ಕಾರ ಸುಳ್ಳು ಹೇಳ್ಸಿದೆ : ವಿರೋಧಪಕ್ಷದ ನಾಯಕ ಆರ್‌. ಅಶೋಕ್‌ ಕಿಡಿ

Mar 07 2025, 12:50 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಗ್ಯಾರಂಟಿ ಕಾರ್ಯಕ್ರಮಗಳ ಕುರಿತು ಬರೆದಿರುವ ಋಣ ಸಂದಾಯ ಲೇಖನವನ್ನು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯದ ಆರ್ಥಿಕ ತಜ್ಞರು ಶ್ಲಾಘಿಸಿ ಬರೆದಿರುವ ಲೇಖನ ಎಂಬಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ.  

ನಕ್ಸಲರಿಗೆ ಹೆದರಿ ರಾತ್ರಿಯಿಡೀ ನಿದ್ದೆಗಟ್ಟಿದ್ದೆ : ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌

Mar 06 2025, 12:32 AM IST
ನಕ್ಸಲ್‌ ಪೀಡಿತ ಪ್ರದೇಶದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿ ರಾತ್ರಿಯಿಡೀ ನಿದ್ದೆಗೆಟ್ಟ ಸ್ವಾರಸ್ಯಕರ ಘಟನೆಯನ್ನು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ವಿವರಿಸಿದರು.

ವೈಟ್‌ ಟಾಪಿಂಗ್‌ ಪರಿಶೀಲನೆ ಹೆಸರಲ್ಲಿ ಫೋಟೋ ಶೂಟಿಂಗ್‌ : ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ

Feb 17 2025, 01:31 AM IST
ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರವಾಗಲಿದೆಯೇ ಎಂದು ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

ಸರ್ಕಾರದಿಂದ ವಿವಿಗಳ ಮುಚ್ಚುವ ಭಾಗ್ಯ - ವಿದ್ಯಾರ್ಥಿಗಳು ಪಕ್ಕದ ರಾಜ್ಯಕ್ಕೆ ವಲಸೆ ಹೋಗುವ ಸ್ಥಿತಿ : ಅಶೋಕ್‌ ಆಕ್ರೋಶ

Feb 16 2025, 11:22 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದು, ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವೆಂಬರ್‌ 15, 16ರೊಳಗೆ ಸಿಎಂ ಬದಲಾವಣೆ - ಆ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋಟಿಸುತ್ತೆ : ಅಶೋಕ್‌

Feb 15 2025, 06:54 AM IST

ಬರುವ ನವೆಂಬರ್ 15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದು ನಿಶ್ಚಿತವಾಗಿದ್ದು, ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಉಪ್ಪಿನಂಗಡಿ ದೇವಸ್ಥಾನ ಅಭಿವೃದ್ಧಿ ಕಾರ್ಯ: ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ

Feb 13 2025, 12:47 AM IST
ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಚಾರ ವಿಮರ್ಷೆ ನಡೆಸಿದರು.

ಡಿವಿಎಸ್‌ ಮನೆಯಲ್ಲಿ ಬಿಜೆಪಿ ಹಿರಿಯರ ಸಭೆ - ಬೊಮ್ಮಾಯಿ, ಅಶೋಕ್‌, ಅಶ್ವತ್ಥ್‌, ಸಿ.ಟಿ. ರವಿ ಭಾಗಿ

Jan 23 2025, 05:20 AM IST

ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ರಾತ್ರಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಅಶೋಕ್‌ ಅವಧಿಯಲ್ಲಿ ಶೇ.48ರಷ್ಟು ಬಸ್‌ ಪ್ರಯಾಣ ದರ ಹೆಚ್ಚಳ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್‌

Jan 04 2025, 10:03 AM IST

‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.12ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಿದ್ದರು. ಅಲ್ಲದೆ, 2008-2013ರವರೆಗೆ ಅಶೋಕ್‌ ಸಾರಿಗೆ ಸಚಿವರಾಗಿದ್ದಾಗ ಶೇ.47.8ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved