ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಗ್ಯಾರಂಟಿ ಕಾರ್ಯಕ್ರಮಗಳ ಕುರಿತು ಬರೆದಿರುವ ಋಣ ಸಂದಾಯ ಲೇಖನವನ್ನು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಆರ್ಥಿಕ ತಜ್ಞರು ಶ್ಲಾಘಿಸಿ ಬರೆದಿರುವ ಲೇಖನ ಎಂಬಂತೆ ರಾಜ್ಯ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದು, ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬರುವ ನವೆಂಬರ್ 15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದು ನಿಶ್ಚಿತವಾಗಿದ್ದು, ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ರಾತ್ರಿ ಪ್ರತ್ಯೇಕವಾಗಿ ಸಭೆ ನಡೆಸಿದ್ದು ಕುತೂಹಲ ಮೂಡಿಸಿದೆ.
‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.12ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿದ್ದರು. ಅಲ್ಲದೆ, 2008-2013ರವರೆಗೆ ಅಶೋಕ್ ಸಾರಿಗೆ ಸಚಿವರಾಗಿದ್ದಾಗ ಶೇ.47.8ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು.
ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ‘ಗಾಂಧಿಗಿರಿ’ ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.