• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

೯/೧೧ಗೆ ಅನುಮೋದನೆ ಆದೇಶ ಪತ್ರ ಇನ್ನು ತಾಲೂಕು ಮಟ್ಟದಲ್ಲೇ ಸಿಗಲಿದೆ: ಅಶೋಕ್‌ ರೈ

Sep 19 2024, 01:48 AM IST
ಕಡಬ ತಾಲೂಕಿನ ಮಂದಿ ಪುತ್ತೂರು ಪೂಡಾದಲ್ಲಿ ಆದೇಶ ಪಡೆಯಬೇಕಾಗುತ್ತದೆ. ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಂದಿಗೂ ಪುತ್ತೂರು ಪೂಡಾದಲ್ಲಿಯೇ ಆದೇಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ದೇವೇಗೌಡ್ರ ಮಾನ ತೆಗೆವಾಗ ಕಾಂಗ್ರೆಸ್‌ ಒಕ್ಕಲಿಗರು ಎಲ್ಲಿದ್ದರು?: ಅಶೋಕ್‌

Sep 18 2024, 01:48 AM IST
ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಮಾನ-ಮರ್ಯಾದೆ ತೆಗೆಯುವಾಗ ಕಾಂಗ್ರೆಸ್‌ನ ಒಕ್ಕಲಿಗ ನಾಯಕರ ಒಕ್ಕಲುತನ ಎಲ್ಲಿ ಹೋಗಿತ್ತು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹರಿಹಾಯ್ದಿದ್ದಾರೆ.

ಬೇಲೂರು ಪುರಸಭೆ ಅಧ್ಯಕ್ಷರಾಗಿ ಅಶೋಕ್‌ ಉಪಾಧ್ಯಕ್ಷರಾಗಿ ಉಷಾ ಆಯ್ಕೆ

Aug 20 2024, 12:47 AM IST
ಬೇಲೂರು ಪುರಸಭೆಗೆ ನೂತನ ಅಧ್ಯಕ್ಷರಾಗಿ ಎ.ಆರ್‌. ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಉಷಾ ಸತೀಶ್ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪುರಸಭೆಯಲ್ಲಿ ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ತಹಸೀಲ್ದಾರ್‌ ಮಮತಾ ಅವರು ಅವಿರೋಧ ಆಯ್ಕೆ ಘೋಷಣೆ ಮಾಡುತ್ತಿದ್ದಂತೆ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ್ದ ಶಾಂತಕುಮಾರ್‌ ಜೊತೆ ಸಿ.ಎನ್. ದಾನಿ , ಸಭಾ ಕೌಸರ್, ಮೀನಾಕ್ಷಿ ವೆಂಕಟೇಶ್, ಭರತ್ ಸೇರಿದಂತೆ ಕೆಲ ಸದಸ್ಯರು ಸಭಾಭವನದಿಂದ ಹೊರ ನಡೆದರು.

ಕ್ರಸ್ಟ್‌ ಗೇಟ್‌ ಮುರಿದು ಬೀಳಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್‌. ಅಶೋಕ್‌

Aug 13 2024, 12:54 AM IST
ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮುರಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಸರ್ಕಾರ ನೀರು ಉಳಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಬಳ್ಳಾರಿ ಪಾದಯಾತ್ರೆ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ: ಆರ್. ಅಶೋಕ್‌

Aug 13 2024, 12:50 AM IST
ಮೈಸೂರು ಪಾದಯಾತ್ರೆ ಬಳಿಕ ಕಾಂಗ್ರೆಸ್‌ ನಾಯಕರಲ್ಲಿ ನಡುಕ ಹುಟ್ಟಿದೆ. ನಮ್ಮ ಪಾದಯಾತ್ರೆ ಎಲ್ಲಿಗೆ ಹೋಗುತ್ತದೆಯೋ ಅದಕ್ಕಿಂತ ಮುನ್ನ ಕಾಂಗ್ರೆಸ್‌ನವರು ಅಲ್ಲಿಗೆ ಹೋಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ಹೇಳಿದ್ದಾರೆ.

ಕುಟುಂಬ ವ್ಯವಸ್ಥೆ ಜೋಡಿಸುವ ಸಾಂತ್ವನ ಕೇಂದ್ರ: ಅಶೋಕ್‌ ಕುಮಾರ್‌ ರೈ

Aug 13 2024, 12:49 AM IST
ಸೋಮವಾರ ಪುತ್ತೂರು ತಾಲೂಕು ಪಂಚಾಯಿತಿ ಕಿರು ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಗ್ರಾಮ ಜಾಗೃತಿ ವೇದಿಕೆ, ಜನ ಶಿಕ್ಷಣ ಟ್ರಸ್ಟ್ ಮತ್ತು ಪುತ್ತೂರು ಮಹಿಳಾ ಸಾಂತ್ವನ ಕೇಂದ್ರದ ಆಯೋಜನೆಯಲ್ಲಿ ನಡೆದ ‘ಸಮುದಾಯದತ್ತ ಸಾಂತ್ವನ’ ಕಾರ್ಯಕ್ರಮ ಉದ್ಘಾಟಿಸಿ, ಔಷಧೀಯ ಸಸ್ಯ ವಿತರಣೆ ಮಾಡಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು.

ಕಳ್ಳತನ ಮಾಡಿರುವ ಕಳ್ಳ ಕಾಂಗ್ರೆಸ್‌ ಓಡುತ್ತಿದೆ-ಅವರನ್ನು ಹಿಡಿಯುವುದಕ್ಕಾಗಿ ಬಿಜೆಪಿ ಓಡುತ್ತಿದೆ : ಆರ್‌.ಅಶೋಕ್‌

Aug 09 2024, 12:35 AM IST

ಮುಖ್ಯಮಂತ್ರಿಯಾಗಿ ರಾಜ್ಯದ ಕಾವಲು ಕಾಯಪ್ಪ, ಜನರಿಗೆ ಒಳ್ಳೆಯದು ಮಾಡಪ್ಪ ಅಂದ್ರೆ ಸಿಕ್ಕಿದ್ದನ್ನೆಲ್ಲಾ ದೋಚುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೈಟುಗಳನ್ನೆಲ್ಲಾ ನುಂಗಿದ್ದಾರೆ. ಕಾನೂನು ಕಾಪಾಡಬೇಕಾದವರೇ ಕಾನೂನು ಬಾಹೀರವಾಗಿ ನಿವೇಶನಗಳನ್ನು ತಮ್ಮ ಕುಟುಂಬದವರ ಪಾಲಾಗಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ತಪ್ಪು ಮಾಡದಿದ್ರೆ ದೆಹಲಿ ನಾಯಕರ ಬೆಂಬಲವೇಕೆ? ಎಂದು ಅಶೋಕ್‌ ಪ್ರಶ್ನೆ

Aug 06 2024, 12:42 AM IST
ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ ಎನ್ನುವುದಾದರೆ ದೆಹಲಿ ನಾಯಕರ ಸಪೋರ್ಟ್ ಏಕೆ ಬೇಕು?. ಹಣ ಕೊಟ್ಟು ಅವರನ್ನು ಏಕೆ ಕರೆಸಿದ್ದೀರಿ. ಧೈರ್ಯ ಇದ್ದಿದ್ದರೆ ನೀವೇ ಎದುರಿಸಬಹುದಿತ್ತಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ .ಅಶೋಕ್ ವಾಗ್ದಾಳಿ ನಡೆಸಿದರು.

ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣ ಗಂಭೀರವಾಗಿದೆ - ಸಿಬಿಐಗೆ ನೀಡಿ : ಅಶೋಕ್‌

Aug 05 2024, 12:38 AM IST
ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣ ಗಂಭೀರವಾಗಿದೆ. ಪಿಎಸ್‌ಐ ಕುಟುಂಬದವರು ₹30 ಲಕ್ಷ ಲಂಚದ ಆರೋಪ ಮಾಡಿರುವುದರಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ನಾಟಕ ಮಾಡುವುದನ್ನು ಬಿಟ್ಟು ಸಿಬಿಐಗೆ ವಹಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಆಗ್ರಹಿಸಿದ್ದಾರೆ.

ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ಪರಿಹಾರ ವಿತರಣೆ: ಆರ್‌. ಅಶೋಕ್‌ ಒತ್ತಾಯ

Aug 01 2024, 12:31 AM IST
ಬಂಟ್ವಾಳದ ಆಯ್ದ ನೆರೆಪೀಡಿತ ಪ್ರದೇಶಗಳಿಗೆ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಭೇಟಿ ನೀಡಿದ ಅವರು, ಬಳಿಕ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved