• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳ್ಳತನ ಮಾಡಿರುವ ಕಳ್ಳ ಕಾಂಗ್ರೆಸ್‌ ಓಡುತ್ತಿದೆ-ಅವರನ್ನು ಹಿಡಿಯುವುದಕ್ಕಾಗಿ ಬಿಜೆಪಿ ಓಡುತ್ತಿದೆ : ಆರ್‌.ಅಶೋಕ್‌

Aug 09 2024, 12:35 AM IST

ಮುಖ್ಯಮಂತ್ರಿಯಾಗಿ ರಾಜ್ಯದ ಕಾವಲು ಕಾಯಪ್ಪ, ಜನರಿಗೆ ಒಳ್ಳೆಯದು ಮಾಡಪ್ಪ ಅಂದ್ರೆ ಸಿಕ್ಕಿದ್ದನ್ನೆಲ್ಲಾ ದೋಚುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೈಟುಗಳನ್ನೆಲ್ಲಾ ನುಂಗಿದ್ದಾರೆ. ಕಾನೂನು ಕಾಪಾಡಬೇಕಾದವರೇ ಕಾನೂನು ಬಾಹೀರವಾಗಿ ನಿವೇಶನಗಳನ್ನು ತಮ್ಮ ಕುಟುಂಬದವರ ಪಾಲಾಗಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ತಪ್ಪು ಮಾಡದಿದ್ರೆ ದೆಹಲಿ ನಾಯಕರ ಬೆಂಬಲವೇಕೆ? ಎಂದು ಅಶೋಕ್‌ ಪ್ರಶ್ನೆ

Aug 06 2024, 12:42 AM IST
ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ ಎನ್ನುವುದಾದರೆ ದೆಹಲಿ ನಾಯಕರ ಸಪೋರ್ಟ್ ಏಕೆ ಬೇಕು?. ಹಣ ಕೊಟ್ಟು ಅವರನ್ನು ಏಕೆ ಕರೆಸಿದ್ದೀರಿ. ಧೈರ್ಯ ಇದ್ದಿದ್ದರೆ ನೀವೇ ಎದುರಿಸಬಹುದಿತ್ತಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ .ಅಶೋಕ್ ವಾಗ್ದಾಳಿ ನಡೆಸಿದರು.

ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣ ಗಂಭೀರವಾಗಿದೆ - ಸಿಬಿಐಗೆ ನೀಡಿ : ಅಶೋಕ್‌

Aug 05 2024, 12:38 AM IST
ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣ ಗಂಭೀರವಾಗಿದೆ. ಪಿಎಸ್‌ಐ ಕುಟುಂಬದವರು ₹30 ಲಕ್ಷ ಲಂಚದ ಆರೋಪ ಮಾಡಿರುವುದರಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿ ನಾಟಕ ಮಾಡುವುದನ್ನು ಬಿಟ್ಟು ಸಿಬಿಐಗೆ ವಹಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ಆಗ್ರಹಿಸಿದ್ದಾರೆ.

ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ಪರಿಹಾರ ವಿತರಣೆ: ಆರ್‌. ಅಶೋಕ್‌ ಒತ್ತಾಯ

Aug 01 2024, 12:31 AM IST
ಬಂಟ್ವಾಳದ ಆಯ್ದ ನೆರೆಪೀಡಿತ ಪ್ರದೇಶಗಳಿಗೆ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಭೇಟಿ ನೀಡಿದ ಅವರು, ಬಳಿಕ ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಂಟ್ವಾಳದ ನೆರೆಪೀಡಿತ ಪ್ರದೇಶಗಳಿಗೆ ವಿಪಕ್ಷ ನಾಯಕ ಅಶೋಕ್‌ ಭೇಟಿ

Aug 01 2024, 12:16 AM IST
ಸಂತ್ರಸ್ತ ಕುಟುಂಬದ ಜೊತೆ ಮಾತನಾಡಿ ಸಮಸ್ಯೆಗಳನ್ನು ಆಲಿಸಿದರು. ನದಿ ತೀರದ ಮುಳುಗಡೆ ಪ್ರದೇಶಗಳಿಗೆ ಹೋಗಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

(ಪುತ್ತೂರು ಮುಖ್ಯಸುದ್ದಿ) ಅಧಿಕಾರ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲಿ: ಅಶೋಕ್‌ ರೈ

Jul 14 2024, 01:40 AM IST
ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡುವ ಮೂಲಕ ಶಾಸಕ ಭರತ್ ಶೆಟ್ಟಿ ಅವರು ದೇಶದ ಕಾರ್ಯಕರ್ತರಿಗೆ ನೋವಾಗುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.

ಬಿಜೆಪಿ ಶಾಸಕರು, ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್‌ ದೌರ್ಜನ್ಯ ನಡೆಸಿದರೆ ಸುಮ್ಮನಿರಲ್ಲ: ಆರ್‌.ಅಶೋಕ್‌

Jul 14 2024, 01:37 AM IST
ನೂರಾರು ಸಿದ್ಧು, ಸಾವಿರಾರು ರಾಹುಲ್‌ ಬಂದರೂ ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಪಡೆಯೇ ಇದೆ, ನಾವು ಹಿಂದು ವಿರೋಧಿ ನಿಲುವಿನ ವಿರುದ್ಧ ಹೋರಾಟ ನಡೆಸಿಯೇ ಸಿದ್ಧ ಎಂದು ಆರ್‌.ಅಶೋಕ್‌ ಹೇಳಿದರು.

ಕಾವೇರಿ ವಿಚಾರದಲ್ಲಿ ಸರಿಯಾದ ವಾದ ನಡೆದಿಲ್ಲ: ಅಶೋಕ್‌ ಆರೋಪ

Jul 14 2024, 01:33 AM IST
ಕಾಂಗ್ರೆಸ್ ಸರ್ಕಾರ ಕದ್ದು ಮುಚ್ಚಿ ನೀರನ್ನು ತಮಿಳುನಾಡಿಗೆ ಬಿಡುತ್ತಿದೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ಕಾವೇರಿಗೂ ಉಳಿಗಾಲ ಇಲ್ಲ ಮಹಾದಾಯಿಗೂ ಉಳಿಗಾಲ ಇಲ್ಲ, ಕಾಂಗ್ರೆಸ್ ಸಚಿವರು ಕುರ್ಚಿ ಕಾದಾಟದಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಅಶೋಕ್‌ ಆರೋಪಿಸಿದರು.

ಸದನದಲ್ಲಿ ವಾಲ್ಮೀಕಿ ಹಗರಣದ ಪ್ರಸ್ತಾಪ: ಅಶೋಕ್‌

Jul 11 2024, 01:41 AM IST
ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರೆಸಿದ್ದು, ವಿಧಾನಮಂಡಲದ ಅಧಿವೇಶನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಸಿಎಂ ಮನೆಗೆ ಮುತ್ತಿಗೆ ಯತ್ನ: ವಿಜಯೇಂದ್ರ, ಅಶೋಕ್‌ ಸೆರೆ

Jul 04 2024, 01:04 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆ ಮತ್ತು ಮೈಸೂರಿನ ಮುಡಾ ಅವ್ಯವಹಾರ ಖಂಡಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ತಡೆದು, ಬಂಧಿಸಿ ಬಿಡುಗಡೆಗೊಳಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved