• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನತ್ತ ಅಹಿಂದ ಜಾಥಾ

Oct 04 2024, 01:03 AM IST
ಬಿಜೆಪಿ ನಾಯಕರು ಮುಡಾ ಹಾಗೂ ವಾಲ್ಮೀಕಿ ಹಗರಣಗಳಲ್ಲಿ ಸಿದ್ದರಾಮಯ್ಯನವರನ್ನು ತಳುಕು ಹಾಕುವ ಮೂಲಕ ಬಲಿಪಶು ಮಾಡುವ ದುರುದ್ದೇಶ ಹೊಂದಿದ್ದಾರೆ. ಅನೇಕ ವರ್ಷದ ಹಿಂದೆಯೇ ಮುಡಾ ನಿವೇಶನಗಳು ನಿಯಮಾವಳಿಯಂತೆ ಮುಖ್ಯಮಂತ್ರಿ ಪತ್ನಿಯ ಹೆಸರಿಗೆ ಹಂಚಿಕೆಯಾಗಿವೆ.

ಅಹಿಂದ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳ ಸಭೆ

Sep 30 2024, 01:25 AM IST
ಮಾಜಿ ಸಿಎಂ ಹಿಂದುಳಿದ ವರ್ಗಗಳ ನೇತಾರ, ದೇವರಾಜು ಅರಸು ಜನ್ಮ ದಿನಾಚರಣೆ ಆಚರಣೆಯನ್ನು ಮದ್ದೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ಮಾಡುವ ಬಗ್ಗೆ ಚರ್ಚೆ.

ಅಹಿಂದ ನೇತೃತ್ವದ ಶಿಕಾರಿಪುರ ಬಂದ್‌ ಕರೆಗೆ ಮಿಶ್ರ ಪ್ರತಿಕ್ರಿಯೆ

Sep 27 2024, 01:29 AM IST
ಸಿದ್ದರಾಮಯ್ಯನವರ ವಿರುದ್ಧದ ತನಿಖೆಗೆ ಬಿಜೆಪಿ ಜೆಡಿಎಸ್ ಕುಮ್ಮಕ್ಕು ಕಾರಣ ಎಂದು ಶಿಕಾರಿಪುರ ತಾಲೂಕು ಅಹಿಂದ ಯುವಘಟಕದ ಕರೆಗೆ ಬಸ್ ನಿಲ್ದಾಣ ಸುತ್ತಮುತ್ತ ಅಂಗಡಿ ಮುಂಗಟ್ಟು ಮುಚ್ಚಿದ್ದವು.

ಸಿದ್ದು ಬೆಂಬಲಿಸಿ ಅ. 3ರಿಂದ ಅಹಿಂದ ನಾಯಕನ ಉಳಿಸಿ ಬೃಹತ್‌ ಜಾಥಾ

Sep 26 2024, 09:52 AM IST
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ ನಡೆಸಲು ನ್ಯಾಯಾಲಯ ನೀಡಿರುವ ತೀರ್ಪಿಗೆ ನಾವು ವಿರೋಧಿಸುತ್ತಿಲ್ಲ. ಬಿಜೆಪಿ, ಜೆಡಿಎಸ್ ಮುಖಂಡರ ಷಡ್ಯಂತ್ರ ವಿರೋಧಿಸುತ್ತಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರ ಹೇಳಿಕೆ

ರಾಜ್ಯಪಾಲರ ವರ್ತನೆ ಖಂಡಿಸಿ ಸಿದ್ದಾರೂಡ ಮಠದಿಂದ ಪಾದಯಾತ್ರೆ ಮೂಲಕ ಅಹಿಂದ ಒಕ್ಕೂಟ ಪ್ರತಿಭಟನೆ

Aug 27 2024, 01:46 AM IST
ಸಿದ್ದಾರೂಡ ಮಠದಿಂದ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರಾಸಿಕ್ಯೂಷನ್‌ಗೆ ಅನುಮತಿ: ಅಹಿಂದ ಸಮುದಾಯಗಳ ಒಕ್ಕೂಟದ ಪ್ರತಿಭಟನೆ

Aug 27 2024, 01:32 AM IST
ಮುಡಾ ನಿವೇಶನ ಹಂಚಿಕೆ ಪ್ರಕರಣ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಸ್ಥಳೀಯ ಅಹಿಂದ ಸಮುದಾಯಗಳ ಒಕ್ಕೂಟದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.

ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಡ್ರೆ ಬಿಜೆಪಿಯವರಿಗೆ ಭಯ : ಶಾಸಕ ಪ್ರದೀಪ್ ಈಶ್ವರ್

Aug 27 2024, 01:31 AM IST
ಕಳೆದ ಮೂರು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದಾಗ ಪಕ್ಷೇತರ ಅಭ್ಯರ್ಥಿಯನ್ನು ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಈ ಬಾರಿ ಹಾಗಾಗುವುದಿಲ್ಲಾ. ನಿಷ್ಠಾವಂತ ಕಾಂಗ್ರೆಸ್ ಸದಸ್ಯರೇ ಈ ಬಾರಿ ಅಧ್ಯಕ್ಷ ಉಪಾಧ್ಯಕ್ಷರಾಗುತ್ತಾರೆ.

ಅಹಿಂದ ಒಕ್ಕೂಟ, ಸಹಮತ ವೇದಿಕೆಯಿಂದ ದಿ.ದೇವರಾಜ ಅರಸು ಜನ್ಮದಿನಾಚರಣೆ

Aug 21 2024, 12:35 AM IST
ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು 109ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.

ಗೌರ್ನರ್ ವಿರುದ್ಧ ಅಹಿಂದ ಪಂಜಿನ ಮೆರವಣಿಗೆ

Aug 20 2024, 12:55 AM IST
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ತಾಲೂಕಿನ ಅಹಿಂದ ಸಮುದಾಯ, ವಿವಿಧ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ರಾಜ್ಯಪಾಲರ ವಾಪಸ್ಸು ಕರೆಸಿಕೊಳ್ಳಲು ಅಹಿಂದ ಆಗ್ರಹ

Aug 19 2024, 12:54 AM IST
ತರೀಕೆರೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಅಹಿಂದ ಸಂಘಟನೆ ವಿರೋಧಿಸುತ್ತಿದ್ದು, ಇದು ಸಂವಿಧಾನ ಮತ್ತು ಕಾನೂನು ಬಾಹಿರವಾಗಿರುವುದರಿಂದ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಈ ಕೂಡಲೇ ರಾಜ್ಯಪಾಲರನ್ನು ವಾಪಸ್ಸು ಕರೆಸಿ ಕೊಳ್ಳಬೇಕೆಂದು ಅಹಿಂದ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved