ಎಸ್ಸಿ ಎಸ್ಟಿ ಅಭಿವೃದ್ಧಿಗೆ ತಿಲಾಂಜಲಿ ನೀಡಿದ ಸಿದ್ದರಾಮಯ್ಯ ಯಾವ ಸೀಮೆಯ ಅಹಿಂದ ನಾಯಕ?: ಕೆ.ಉದಯ ಕುಮಾರ್ ಶೆಟ್ಟಿ
Jul 09 2024, 12:48 AM ISTಜನರ ತೆರಿಗೆ ಹಣದಲ್ಲೇ ಉಚಿತ, ಖಚಿತ, ನಿಶ್ಚಿತ, ಖಂಡಿತ ಎನ್ನುವ ಘೋಷ ವಾಕ್ಯದೊಂದಿಗೆ ಮಂಕುಬೂದಿ ಎರಚುತ್ತಿರುವ ಜೊತೆಗೆ ಸಾಲು ಸಾಲು ಹಗರಣಗಳಲ್ಲಿ ಮುಳುಗಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.