• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ವಿರುದ್ಧ ಅಹಿಂದ ಸಂಘಟನೆಗಳ ಆಕ್ರೋಶ

Aug 08 2024, 01:33 AM IST
ಚಿಕ್ಕಮಗಳೂರು, ಶೋಷಿತ ಹಾಗೂ ಎಲ್ಲ ವರ್ಗದ ನಾಯಕರಾದ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಿಎಂ ಪರ ಇಂದು ಅಹಿಂದ ಪ್ರತಿಭಟನೆ

Aug 07 2024, 01:02 AM IST
ಚಿಕ್ಕಮಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಬಿ.ಬಿ. ನಿಂಗಯ್ಯ ಮಾತನಾಡಿದರು.

ಮುಖ್ಯಮಂತ್ರಿ ತೇಜೋವಧೆ ಖಂಡಿಸಿ ನಾಳೆ ಕುಶಾಲನಗರದಲ್ಲಿ ಅಹಿಂದ ನೇತೃತ್ವ ಪ್ರತಿಭಟನೆ

Aug 07 2024, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರ ರಹಿತ ಆಪಾದನೆ ಹೊರೆಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಗುರುವಾರ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದ್ದಾರೆ.

ಬಿಜೆಪಿ ಜೆಡಿಎಸ್‌ ಪಾದಯಾತ್ರೆ ಖಂಡಿಸಿ ಅಹಿಂದ ಸಂಘಟನೆಗಳ ಒಕ್ಕೂಟದಿಂದ ರ್‍ಯಾಲಿ

Aug 06 2024, 12:36 AM IST
ಸಾಯಿಬಾಬಾ ವೃತ್ತದಿಂದ ಆರಂಭಗೊಂಡ ಮೆರವಣಿಗೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ರ್‍ಯಾಲಿಯಾಗಿ ಮಾರ್ಪಟ್ಟಿತು.

ಬಿಜೆಪಿ- ಜೆಡಿಎಸ್ ನಾಯಕರ ವಿರುದ್ಧ ಅಹಿಂದ ಕಾರ್ಯಕರ್ತರ ಪ್ರತಿಭಟನೆ

Aug 06 2024, 12:35 AM IST
ಮುಡಾ ಮತ್ತು ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ. ಮುಂಡಾ ಹಗರಣ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಚಾರದಲ್ಲಿ ಎಸ್ಐಟಿ ಈಗಾಗಲೇ ತೆರಿಕೆ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಸತ್ಯಾ ಸತ್ಯತೆ ಹೊರಬರಲಿದೆ.

ಸಿಎಂ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಬಿಜೆಪಿ, ಜೆಡಿಎಸ್ ಕುತಂತ್ರ ಆರೋಪ: 7ರಂದು ಅಹಿಂದ ಸಮುದಾಯದ ರಾಜಭವನ ಚಲೋ

Aug 05 2024, 12:37 AM IST
ಸಿದ್ದರಾಮಯ್ಯ ಶೋಷಿತ ಸಮುದಾಯಕ್ಕೆ ಅನೇಕ ಜನಪರ ಯೋಜನೆಗಳನ್ನು ನೀಡಿದ್ದಾರೆ. ದೀನದಲಿತರಿಗೆ ನೆರವಾಗಿದ್ದಾರೆ. ಇಂತಹ ನಾಯಕರು ಅಧಿಕಾರದಲ್ಲಿ ಇದ್ದರೆ ತಮಗೆ ಅಧಿಕಾರ ಸಿಗುವುದಿಲ್ಲವೆಂದು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಕುತಂತ್ರ ನಡೆಸುತ್ತಿದ್ದಾರೆಂಬುದು ಕುರುಬರ ಸಂಘದ ಆರೋಪ.

ಅಹಿಂದ ಮುಖಂಡರಿಂದ ಹೋರಾಟಕ್ಕೆ ಸಜ್ಜು

Aug 05 2024, 12:36 AM IST
ವಿಜಯಪುರ: ನಿಷ್ಕಳಂಕ ಸಿದ್ಧರಾಮಯ್ಯನವರಿಗೆ ಮಸಿ ಬಳೆಯಲು ವ್ಯರ್ಥ ಪ್ರಯತ್ನ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಹೋರಾಟ ನಡೆಸಲು ನಗರದಲ್ಲಿ ಜಿಲ್ಲಾ ಅಹಿಂದ ವರ್ಗಗಳ ಮುಖಂಡರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯ ಮೇಲೆ ಬಿಜೆಪಿ ಹೊರೆಸುತ್ತಿರುವ ಮುಡಾ ಹಗರಣ ಆರೋಪವನ್ನು ಖಂಡಿಸಿ ಆ.6ರಂದು ಬೃಹತ್ ಪ್ರತಿಭಟನೆ ರ‍್ಯಾಲಿಯನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು ಜಿಲ್ಲೆಯ ಅಹಿಂದ ಮುಖಂಡರು ಒಮ್ಮತದ ತೀರ್ಮಾನ ಮಾಡಲಾಯಿತು.

ದ.ಕ. ಜಿಲ್ಲೆಯಲ್ಲಿ ಅಹಿಂದ ಚಳವಳಿ ಬಲಗೊಳ್ಳಬೇಕು: ಮಾಜಿ ಸಚಿವ ರಮಾನಾಥ ರೈ

Aug 04 2024, 01:15 AM IST
ನ್ಯಾಯವಾದಿ, ಅಹಿಂದ ಜನಚಳುವಳಿಯ ಪ್ರಧಾನ ಸಂಚಾಲಕ ಬಿ.ಎ.ಮುಹಮ್ಮದ್ ಹನೀಫ್ ಅವರು ಕ್ರಿಮಿನಲ್ ಕಾನೂನು ಬಗ್ಗೆ ಮಾಹಿತಿ ನೀಡಿದರು.

ಸಿದ್ದರಾಮಯ್ಯ ವಿರುದ್ಧ ಮೈಸೂರು ಪಾದಯಾತ್ರೆ ಬಿಜೆಪಿಯ ಷಡ್ಯಂತ್ರ : ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ

Aug 03 2024, 12:38 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ- ಜನಪರ ಸಂಘಟನೆಗಳ ಒಕ್ಕೂಟ- ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಬಿಜೆಪಿ ಮೈಸೂರು ಪಾದಯಾತ್ರೆ ಖಂಡಿಸಿ ಧರಣಿ ನಡೆಯಿತು.

ಸಿಎಂ ತೇಜೋವಧೆ ನಿಲ್ಲಿಸದಿದ್ದರೆ ಅಹಿಂದ ವರ್ಗ ದಂಗೆ ಏಳಲಿವೆ

Jul 30 2024, 12:34 AM IST
ಹೇಗಾದರೂ ಮಾಡಿ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಒಂದೇ ಉದ್ದೇಶದಿಂದ ರಾಜಕೀಯ ಹುನ್ನಾರ ಮಾಡುತ್ತಿವೆ
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved