• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ವಿರುದ್ಧ ಅಹಿಂದ ಪ್ರತಿಭಟನೆ ಎಚ್ಚರಿಕೆ

Jul 19 2024, 01:03 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ನಾಯಕರಾಗಿದ್ದಕ್ಕೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಉದ್ದೇಶದಿಂದ ಬಿಜೆಪಿಯವರು ಮುಡಾ ಹಗರಣದ ನೆಪ ಮಾಡಿ ಹೋರಾಟ ನಡೆಸುವ ಮೂಲಕ ಘನತೆಗೆ ಧಕ್ಕೆ ತರುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ರಾಜ್ಯದ ಎಲ್ಲ ಹಿಂದುಳಿದ ಅಹಿಂದ ವರ್ಗದವರು ಸೇರಿ ಬಿಜೆಪಿ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಗೋವಾ ಕನ್ನಡಿಗರ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ಮೇಟಿ ಎಚ್ಚರಿಸಿದ್ದಾರೆ.

ಹಳೆ ಮೈಸೂರಲ್ಲಿ ಆಗಸ್ಟ್‌ನಲ್ಲಿ ಸಿದ್ದು ಅಹಿಂದ ಶಕ್ತಿಪ್ರದರ್ಶನ?

Jul 13 2024, 01:31 AM IST

ದಾವಣಗೆರೆಯ ‘ಸಿದ್ದರಾಮೋತ್ಸವ’ ಮಾದರಿಯಲ್ಲಿ ಬೃಹತ್‌ ಸಮಾವೇಶವೊಂದನ್ನು ‘ಅಹಿಂದ’ ಹೆಸರಿನಲ್ಲಿ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಳಗ ಸಿದ್ಧತೆ ಆರಂಭಿಸಿದೆ.  

ಎಸ್‌ಸಿ ಎಸ್‌ಟಿ ಅಭಿವೃದ್ಧಿಗೆ ತಿಲಾಂಜಲಿ ನೀಡಿದ ಸಿದ್ದರಾಮಯ್ಯ ಯಾವ ಸೀಮೆಯ ಅಹಿಂದ ನಾಯಕ?: ಕೆ.ಉದಯ ಕುಮಾರ್ ಶೆಟ್ಟಿ

Jul 09 2024, 12:48 AM IST
ಜನರ ತೆರಿಗೆ ಹಣದಲ್ಲೇ ಉಚಿತ, ಖಚಿತ, ನಿಶ್ಚಿತ, ಖಂಡಿತ ಎನ್ನುವ ಘೋಷ ವಾಕ್ಯದೊಂದಿಗೆ ಮಂಕುಬೂದಿ ಎರಚುತ್ತಿರುವ ಜೊತೆಗೆ ಸಾಲು ಸಾಲು ಹಗರಣಗಳಲ್ಲಿ ಮುಳುಗಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂ ಬದಲು ಚರ್ಚೆ ಬೆನ್ನಲ್ಲೇ ಅಹಿಂದ ಪ್ರದರ್ಶನ: ವಿರೋಧಿಗಳಿಗೆ ಸಂದೇಶ ರವಾನಿಸುವ ಸಿದ್ದು

Jul 05 2024, 07:39 AM IST

ಒಕ್ಕಲಿಗ ಸ್ವಾಮೀಜಿ ಹೇಳಿಕೆಯಿಂದಾಗಿ ಮುಖ್ಯ ಮಂತ್ರಿ ಬದಲಾವಣೆ ಕುರಿತು ಪರ-ವಿರೋಧ ಚರ್ಚೆ ಮತ್ತೆ ಮುನ್ನೆಲೆಗೆ ಬರುತ್ತಿದ್ದಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಬೃಹತ್ ಸಮಾವೇಶ ನಡೆಸುವ ಮೂಲಕ 'ಅಹಿಂದ' ಶಕ್ತಿ ಪ್ರದರ್ಶನಕ್ಕೆ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ.

ಅಹಿಂದ ಚಳುವಳಿಯಿಂದ ಮಹಿಳೆಯರ ಸಬಲೀಕರಣ: ಕೆ.ವಿ.ಪದ್ಮ

Jun 17 2024, 01:32 AM IST
ತರೀಕೆರೆ, ರಾಜ್ಯದಲ್ಲಿ ಅಹಿಂದ ಚಳುವಳಿಯಿಂದ ಎಲ್ಲಾ ಜಾತಿ ಧರ್ಮದವರನ್ನು ಒಂದೇ ಸೂರಿನಡಿಗೆ ತಂದು ಸಂಘಟನೆ ಮಾಡಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಬೇಕು ಎಂದು ಅಹಿಂದ ಚಳುವಳಿ ಮಹಿಳಾ ಘಟಕದ ಸಮಿತಿ ಸದಸ್ಯೆ ಕೆ.ವಿ. ಪದ್ಮ ಹೇಳಿದರು.

ಅಹಿಂದ ಚಳುವಳಿ ಉದ್ದೇಶ ಸರ್ವರಿಗೂ ಸಮಪಾಲು-ಸಮಬಾಳು: ತರೀಕೆರೆ ಎನ್. ವೆಂಕಟೇಶ್

Jun 14 2024, 01:01 AM IST
ತರೀಕೆರೆ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಹತ್ಮಾ ಪ್ರೋ.ಬಿ ಕೃಷ್ಣಪ್ಪ ರವರ ಕನಸು ಶೋಷಿತರು ಆಳುವ ವರ್ಗ ಆಗಬೇಕು ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ, ಅಹಿಂದ ಚಳುವಳಿ ರಾಜ್ಯ ಜಂಟಿ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಹೇಳಿದರು.

ಶೋಷಿತರ ಅಭಿವೃದ್ಧಿಯೆ ಅಹಿಂದ ಚಳುವಳಿಯ ಗುರಿ

May 27 2024, 01:02 AM IST
ನಗರದ ವೇದಾವತಿ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಅಹಿಂದ ಚಳುವಳಿಯ ಬೆಂಗಳೂರು ವಿಭಾಗೀಯ ಮಟ್ಟದ ಪದಾಧಿಕಾರಿಗಳ ಸಭಾ ಕಾರ್ಯಕ್ರಮವನ್ನು ಅಹಿಂದ ಚಳುವಳಿ ಸಂಸ್ಥಾಪಕ ಹಾಗೂ ಮುಖ್ಯ ಸಂಚಾಲಕ ಎಸ್.ಮೂರ್ತಿ ಉದ್ಘಾಟಿಸಿ ಮಾತನಾಡಿದರು.

ಮೀನಾ ಹತ್ಯೆ ಖಂಡಿಸಿ ಅಹಿಂದ ಪ್ರತಿಭಟನೆ

May 14 2024, 01:01 AM IST
ಮೀನಾ ಹತ್ಯೆ ಖಂಡನೀಯ. ಸಮಾಜ ಎತ್ತ ಸಾಗುತ್ತಿದೆ ಎಂಬುವುದು ಬೇಸರದ ಸಂಗತಿ. ಈ ಹಿಂದೆ ನೇಹಾ ಹಿರೇಮಠ ಹತ್ಯೆಯೂ ಇದೇ ರೀತಿಯಾಗಿತ್ತು.

ಸರ್ಕಾರವೇ ಆರೋಪಿಗಳ ರಕ್ಷಣೆ ನಿಂತಿರುವಅನುಮಾನವಿದೆ: ಅಹಿಂದ ಒಕ್ಕೂಟ ಆರೋಪ

May 04 2024, 01:31 AM IST
ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸುವ ಬದಲು ಆರೋಪಿಯನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಹಿಂದ ಬಾಲನ್‌ ಆರೋಪಿಸಿದರು.

ಮಂಚಳ್ಳೀಲಿ ಅಹಿಂದ ವರ್ಗದಿಂದ ಮತದಾನ ಬಹಿಷ್ಕಾರ!

Apr 28 2024, 01:15 AM IST
ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಲೋಕಸಭೆ ಚುನಾವಣೆ ದಿನ ಗ್ರಾಮದ ಅಹಿಂದ ವರ್ಗ ಸಂಪೂರ್ಣವಾಗಿ ಮತದಾನ ಬಹಿಷ್ಕರಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved