• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ಯದಿಂದ ಆದಾಯ ಸಂಗ್ರಹ ದುರದೃಷ್ಟಕರ: ಚಂದ್ರಶೇಖರ್‌

Aug 02 2024, 12:53 AM IST
ಗಾಂಧಿ ಭವನದಲ್ಲಿ ವ್ಯಸನಮುಕ್ತ ದಿನಾಚರಣೆ ಆಚರಣೆ ಮಾಡಲಾಯಿತು.

‘ಆದಾಯ ರಿಟರ್ನ್ಸ್‌ ಸಲ್ಲಿಸುವರು ಹೆಚ್ಚಿನ ರೀಫಂಡ್‌ ಪಡೆಯಲು ಬೋಗಸ್ ಕ್ಲೇಂ ಮಾಡಿದರೆ ಶಿಕ್ಷೆ

Jul 29 2024, 12:50 AM IST
‘ಆದಾಯ ರಿಟರ್ನ್ಸ್‌ ಸಲ್ಲಿಸುವ ಗ್ರಾಹಕರು, ಹೆಚ್ಚಿನ ರೀಫಂಡ್‌ ಪಡೆಯುವ ಸಲುವಾಗಿ ಕಡಿಮೆ ಆದಾಯ ತೋರಿಸುವುದು ಮತ್ತು ಹೆಚ್ಚಿನ ವೆಚ್ಚ ತೋರಿಸುವುದು ಶಿಕ್ಷಾರ್ಹ ಅಪರಾಧ’ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಕೋವಿಡ್‌ ಬಳಿಕ ರಾಜ್ಯದಲ್ಲಿ ಆದಾಯ ಹೆಚ್ಚಳ : ಮಹಾ ಲೆಕ್ಕಪರಿಶೋಧಕರ ವರದಿಯಲ್ಲಿ ಮಾಹಿತಿ

Jul 29 2024, 12:46 AM IST
ಕೊರೋನಾ ಸಂಕಷ್ಟದ ನಂತರದ ವರ್ಷವಾದ 2022-23ರಲ್ಲಿ ಹಿಂದಿನ ವರ್ಷಕ್ಕಿಂತ ರಾಜ್ಯದ ಆಂತರಿಕ ಉತ್ಪನ್ನ ದರ ಶೇ.11.13 ಹಾಗೂ ರಾಜಸ್ವ ಸ್ವೀಕೃತಿಯಲ್ಲಿ ಶೇ. 17.19ರಷ್ಟು ಹೆಚ್ಚಳವಾಗಿದೆ ಎಂದು ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿಯಲ್ಲಿ ತಿಳಿಸಲಾಗಿದೆ.

ದಕ್ಷಿಣದ ಆದಾಯ ಕಸಿದು ಉತ್ತರದ ರಾಜ್ಯಗಳಿಗೆ ಹಂಚುವ ತಾರತಮ್ಯ ನೀತಿ

Jul 25 2024, 01:21 AM IST
ಆಂಧ್ರಪ್ರದೇಶ ಹೊರತುಪಡಿಸಿ, ಉಳಿದೆಲ್ಲಾ ದಕ್ಷಿಣದ ರಾಜ್ಯಗಳನ್ನೂ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ. ಮೋದಿ ಸರ್ಕಾರಕ್ಕೆ ಬೆಂಬಲ ನೀಡಿರುವ ಬಿಹಾರದ ಜೆಡಿಯು ಮತ್ತು ಆಂಧ್ರದ ಟಿಡಿಪಿ ನಾಯಕರನ್ನು ಓಲೈಸಲು, ಈ ಎರಡು ರಾಜ್ಯಗಳಿಗೆ ಹೊಸ ಯೋಜನೆಗಳ ಮಹಾಪೂರವನ್ನೇ ಹರಿಸಿರುವ ಈ ಬಜೆಟ್, ಬಿಜೆಪಿ ಆಡಳಿತವಿರುವ ರಾಜ್ಯಗಳನ್ನೂ ಕಡೆಗಣಿಸಿರುವುದು ಎದ್ದು ಕಾಣುತ್ತಿದೆ.

ರೈತರಿಗೆ ಕಡಿಮೆ ಅವಧಿಗೆ ಹೆಚ್ಚಿನ ಆದಾಯ ತಂದು ಕೊಡುವ ತರಕಾರಿ ಎಲೆ ಕೋಸು, ಹೂ ಕೋಸು

Jul 22 2024, 01:27 AM IST

ಕೋಸು ಜಾತಿಯ ತರಕಾರಿಗಳು ಕಡಿಮೆ ಅವಧಿ ಬೆಳೆಗಳಾಗಿದ್ದು, ರೈತರಿಗೆ ತ್ವರಿತವಾಗಿ ಆದಾಯ ತಂದು ಕೊಡುವ ಬೆಳೆಗಳಾಗಿವೆ. ಎಲ್ಲಾ ಕಾಲದಲ್ಲೂ ಬೆಳೆಯಬಹುದಾದ ವಿಶೇಷ ತಳಿಗಳ ಲಭ್ಯತೆ ಇರುವುದರಿಂದ ಕೋಸು ತರಕಾರಿಗಳಿಗೆ ಮಾರುಕಟ್ಟೆಯಲ್ಲಿ ನಿರಂತರ ಬೇಡಿಕೆ ಇದೆ.

ರೈತರ ಆದಾಯ ಹೆಚ್ಚಳ ಮಾಡಲು ಸಾವಯವ ಕೃಷಿ ಅವಶ್ಯ: ಕೃಷಿ ವಿವಿ ಕುಲಪತಿ ಡಾ.ಸುರೇಶ್‌

Jul 15 2024, 01:46 AM IST
ರೈತರ ಆದಾಯ ಹೆಚ್ಚಿಸುವಲ್ಲಿ ಸಾವಯವ ಕೃಷಿಯ ಅವಶ್ಯಕತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ವಿ. ಸುರೇಶ್‌ ತಿಳಿಸಿದರು. ಚಾಮರಾಜನಗರದಲ್ಲಿ ಸಾವಯವ ಅರಿಶಿಣ ಬೆಳೆಗಾರರಿಗೆ ಸಾವಯವ ಪ್ರಮಾಣಪತ್ರವನ್ನು ವಿತರಿಸಿ ಮಾತನಾಡಿದರು.

ಕೌಶಲ್ಯ ಕಲಿತು ಕೃಷಿಯಲ್ಲಿ ಆದಾಯ ಹೆಚ್ಚಿಸಿಕೊಳ್ಳಿ

Jul 14 2024, 01:39 AM IST
ಚಾಮರಾಜನಗರ ತಾಲೂಕಿನ ಮುನೇಶ್ವರ ಕಾಲೋನಿಯಲ್ಲಿ ಸಿರಿಧಾನ್ಯ ಮೌಲ್ಯವರ್ಧಿತ ಉತ್ಪನ್ನಗಳು ಹಾಗೂ ಸಾಂಬಾರು ಮಿಶ್ರಣಗಳ ತಯಾರಿಕೆ, ಪ್ಯಾಕೇಜಿಂಗ್ ಮತ್ತು ಮಾರುಕಟ್ಟೆ ಕುರಿತಾದ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮೀನುಗಾರಿಕೆಯಿಂದ ಉದ್ಯೋಗವಕಾಶ, ಆದಾಯ ವೃದ್ಧಿ: ಪಾಟೀಲ

Jul 13 2024, 01:44 AM IST

ಮೀನುಗಾರಿಕೆಯು ಅನೇಕ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಾವಕಾಶಗಳನ್ನು ನೀಡಿದೆ. ಇದರಿಂದ ಜನರು ತಾವಿರುವ ಸ್ಥಳದಲ್ಲಿಯೇ ಉದ್ಯೋಗ, ಆದಾಯ ಪಡೆಯಬಹುದಾಗಿದೆ.  

ತೆಂಗು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಲು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ

Jul 10 2024, 12:31 AM IST
ಚಿಕ್ಕಮಗಳೂರು, ರೈತರು ಹೆಚ್ಚು ತೆಂಗು ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ನೇರಳೆ ಬೆಳೆಯಿಂದ ಲಕ್ಷ ಲಕ್ಷ ಆದಾಯ ಗಳಿಸುತ್ತಿರುವ ರೈತ

Jul 04 2024, 01:03 AM IST
ಇತರೆ ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಹೋಲಿಕೆ ಮಾಡಿದರೆ ನೇರಳೆ ಗಿಡಕ್ಕೆ ಖರ್ಚು ಕಡಿಮೆ. ಈ ಹಿಂದೆ ಬೇರೆ ಬೆಳೆಗಳಲ್ಲಿ ಕಾರ್ಮಿಕರಿಗೆ ದುಬಾರಿ ಕೂಲಿ ಕೊಡಬೇಕಿತ್ತು. ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಆದರೆ ನೇರಳೆ ಬೆಳೆಗೆ ಯಾವುದೇ ದುಬಾರಿ ಬಂಡವಾಳವಿಲ್ಲ. ಕಡಿಮೆ ಖರ್ಚಿನಲ್ಲಿ ವಾರ್ಷಿಕ ಬೆಳೆಯಾದ ನೇರಳೆಯಿಂದ ಉತ್ತಮ ಫಸಲು ಬರುತ್ತಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved