• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ , ಆದಾಯ ಪ್ರಮಾಣಪತ್ರದ ತ್ವರಿತ ವಿತರಣೆಗೆ ಆಗ್ರಹ

Jun 01 2025, 02:03 AM IST
ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ತ್ವರಿತಗತಿಯಲ್ಲಿ ವಿತರಿಸಬೇಕೆಂದು ಒತ್ತಾಯಿಸಿ, ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಶನಿವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.

ದೇಗುಲ ಆದಾಯ ಬಿಲ್‌ ರಾಷ್ಟ್ರಪತಿಗೆ ಕಳಿಸಲು ರಾಜ್ಯಪಾಲರ ನಿರ್ಧಾರ

May 24 2025, 07:43 AM IST

‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ’ಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರು ಮತ್ತೆ ತಿರಸ್ಕರಿಸಿದ್ದಾರೆ.

ಹೈನುಗಾರಿಕೆಯಿಂದ ಮಾಸಿಕ 77 ಸಾವಿರ ರು. ಆದಾಯ

May 24 2025, 12:40 AM IST
ಮೈಸೂರು ತಾಲೂಕು ಮೇಗಳಾಪುರದ ರೈತ ಜಗದೀಶ್‌ ಅವರು ಸಮಗ್ರ ಕೃಷಿ ಅನುಸರಿಸುತ್ತಿದ್ದಾರೆ. ರೇಷ್ಮೆ, ಹೈನುಗಾರಿಕೆ, ಕುರಿ, ನಾಟಿ ಕೋಳಿ ಸಾಕಾಣಿಕೆ, ವಿವಿಧ ಜಾತಿಯ ಹಣ್ಣು ಬೆಳೆಯುತ್ತಾ ವಾರ್ಷಿಕ 10-12 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ.

ಬರಡು ಭೂಮಿಯ ಪರಿವರ್ತನೆ: ವಾರ್ಷಿಕ 50 ಲಕ್ಷ ರು. ಆದಾಯ

May 20 2025, 01:22 AM IST
ನಿವೃತ್ತ ಕಾರ್ಯಪಾಲಕ ಎಂಜಿನಿಯರ್‌ ಹಾಗೂ ತಾಲೂಕು ಒಕ್ಕಲಿಗರದ ಸಂಘದ ಅಧ್ಯಕ್ಷ ಶಿವರಾಂ ಅವರು ಸಾಲಿಗ್ರಾಮ ತಾಲೂಕು ಭೇರ್ಯ ಬಳಿ ಇರುವ ಗೇರುದಡ ಗ್ರಾಮದಲ್ಲಿ ಬರಡಾಗಿದ್ದ ಭೂಮಿಯನ್ನು ಪರಿವರ್ತಿಸಿ, ವಾರ್ಷಿಕ 50 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ.

ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ

May 18 2025, 10:43 AM IST

- 2 ವರ್ಷಗಳ ಅವಧಿಯಲ್ಲಿ ಕೃಷಿ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ । ಇಂದಿರಾ ರೈತ ಕಲ್ಯಾಣದ ಕನಸು ಸಾಕಾರಕ್ಕೆ ಸರ್ಕಾರ ಬದ್ಧ

ಹೊಗೆಸೊಪ್ಪು, ಶುಂಠಿ, ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆ: ವಾರ್ಷಿಕ 15 ಲಕ್ಷ ರು.ವರೆಗೂ ಆದಾಯ

May 17 2025, 01:39 AM IST
ಸಾಲಿಗ್ರಾಮ ತಾಲೂಕು ಚಿಬುಕಹಳ್ಳಿಯ ಸಿ.ಬಿ.ಸಂಪತ್‌ ಅವರು ವಾಣಿಜ್ಯ ಬೆಳೆಗಳಾದ ಹೊಗೆಸೊಪ್ಪು, ಶುಂಠಿಯ ಜೊತೆಗೆ ಸಾಂಪ್ರದಾಯಿಕ ಬೆಳೆಗಳಾದ ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆಯುತ್ತಾ ವಾರ್ಷಿಕ 12 ರಿಂದ 15 ಲಕ್ಷ ರು.ವರೆಗೆ ಸಂಪಾದಿಸುತ್ತಿದ್ದಾರೆ.

ವೃದ್ಧಾಪ್ಯ ವೇತನಕ್ಕೆ ಕಡ್ಡಾಯ ಜಾತಿ, ಆದಾಯ ಪ್ರಮಾಣ ಪತ್ರ ವಿರೋಧಿಸಿ ಪ್ರತಿಭಟನೆ

May 15 2025, 01:45 AM IST
ಸರ್ಕಾರದಿಂದ ದೊರೆಯುವ ಮಾಸಾಶನವನ್ನ ನಂಬಿಕೊಂಡು ಎಷ್ಟೊ ಮಂದಿ ಔಷಧಿ, ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇಂತಹವರಿಗೆ ತೊಂದರೆಯಾದ ರೀತಿ ಸ್ಥಳೀಯ ಗ್ರಾಮ ಲೆಕ್ಕಿಗರು ಹಾಗೂ ಕಂದಾಯ ನಿರೀಕ್ಷಕರ ವರದಿ ಆಧರಿಸಿ ಅನುಕೂಲ ಮಾಡಿಕೊಡಬೇಕು.

ರೈತರು ಹೊಸ ತಂತ್ರಜ್ಞಾನ ಬಳಸಿ ಆದಾಯ ಹೆಚ್ಚಿಸಿ: ಲಕ್ಷ್ಮೀ ಹೆಬ್ಬಾಳ್ಕರ್‌

May 11 2025, 11:50 PM IST
ಭಾನುವಾರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಕೋಟೇಶ್ವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.

ಕಲ್ಯಾಣ ಮಂಟಪ ಖರ್ಚು ಹೆಚ್ಚು, ಆದಾಯ ಶೂನ್ಯ

May 10 2025, 01:07 AM IST
ಡಾ. ರಾಜಕುಮಾರ ಕಲ್ಯಾಣ ಮಂಟಪದ ಅಭಿವೃದ್ಧಿಗೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತಿದ್ದು ಅದರಿಂದ ಬರುವ ಆದಾಯ ಮಾತ್ರ ಪುರಸಭೆಗೆ ಸೇರುತ್ತಿಲ್ಲ.

ಸಮಗ್ರ ಕೃಷಿ, ಸಮೃದ್ಧ ಬೆಳೆ- ವಾರ್ಷಿಕ 15 ಲಕ್ಷ ರು. ಆದಾಯ

Apr 30 2025, 12:36 AM IST
ಒಂದು ಎಕರೆಯಲ್ಲಿ ಜಿ9 ಬಾಳೆಯನ್ನು 35 ಟನ್‌ ಬೆಳೆದು, ಪ್ರತಿಕೆಜಿಗೆ 18 ರು.ನಂತೆ ಮಾರಾಟ ಮಾಡಿ, 6.30 ಲಕ್ಷ ರು. ಗಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 16
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved