ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನ್ಯಾನೋ ಯೂರಿಯಾ ಬಳಕೆಯಿಂದ ಆದಾಯ ಹೆಚ್ಚಳ
Oct 07 2024, 01:45 AM IST
ದೊಡ್ಡಬಳ್ಳಾಪುರ: ನ್ಯಾನೋ ಯೂರಿಯಾ ಬಳಕೆಯಿಂದ ರೈತರ ಖರ್ಚು ಕಡಿಮೆಯಾಗುವುದಲ್ಲದೇ ಹೆಚ್ಚಿನ ಆದಾಯ ಪಡೆಯಬಹುದು ಎಂದು ವಿಜ್ಞಾನಿ ಡಾ.ವೆಂಕಟೇಗೌಡ ತಿಳಿಸಿದರು.
ಕಡಲ ತೀರದ ಆದಾಯ ಕಾರವಾರ ನಗರಸಭೆಗೆ ನೀಡುವಂತೆ ಠರಾವು
Oct 06 2024, 01:24 AM IST
ಕಾರವಾರ ನಗರದ ರವೀಂದ್ರನಾಥ ಟಾಗೋರ ಕಡಲ ತೀರದ ಆದಾಯ ಪ್ರವಾಸೋದ್ಯಮ ಇಲಾಖೆಗೆ ಹೋಗುತ್ತಿದೆ. ತೀರಕ್ಕಾಗಿ ಖರ್ಚು ಮಾಡುವುದು ನಗರಸಭೆಯಾಗಿದೆ. ಹೀಗಾಗಿ ಆದಾರ ನಗರಸಭೆಗೆ ಬರಬೇಕು ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ರೈತರ ಆದಾಯ ಹೆಚ್ಚಳ, ಆಹಾರ ಭದ್ರತೆಗೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ 2 ಸ್ಕೀಂ
Oct 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.
ಉತ್ಪಾದನಾ ವೆಚ್ಚ ಕಡಿತಗೊಂಡರೆ ರೈತರ ಆದಾಯ ದ್ವಿಗುಣ
Sep 28 2024, 01:31 AM IST
ರೈತರ ಆದಾಯ ದ್ವಿಗುಣವಾಗಬೇಕಾದರೆ ಉತ್ಪಾದನಾ ವೆಚ್ಚ ಕಡಿಮೆ ಮಾಡಬೇಕು. ಆಗ ಆದಾಯ ತಂತಾನೆ ಹೆಚ್ಚುತ್ತದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ. ತಿಪ್ಪೇಸ್ವಾಮಿ ಹೇಳಿದರು.
ಬ್ರಾಂಡ್ನಿಂದ ಆದಾಯ ದ್ವಿಗುಣಗೊಳಿಸಿಕೊಳ್ಳಿ: ವಿ.ಎಸ್.ಅಶೋಕ್
Sep 26 2024, 09:50 AM IST
ಕಂಪನಿಗಳು ತಮ್ಮ ವ್ಯಾಪ್ತಿಯ ಷೇರುದಾರರಿಗೆ ಬೇಕಾದ ಅಗತ್ಯ ಸೇವೆ ಒದಗಿಸುವ ಜೊತೆಗೆ ಆಂತರಿಕ ವ್ಯಾಪಾರ ಹಾಗೂ ಬಾಹ್ಯ ವ್ಯಾಪಾರಗಳನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಉತ್ಪನ್ನಗಳಿಂದ ತಯಾರಿಸಿ ಬ್ರಾಂಡ್ ಮೂಲಕ ತಮ್ಮ ಕಂಪನಿ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವ ಕಡೆ ಗಮನಹರಿಸಿ.
ಬೀಜೋತ್ಪಾದನೆಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯ-ವೀರನಗೌಡ
Sep 20 2024, 01:51 AM IST
ರೈತರು ವಾಣಿಜ್ಯ ಬೆಳೆಗಳನ್ನು ಬೆಳೆದಾಗ ಸಿಗುವ ಲಾಭಕ್ಕಿಂತ ಬೀಜೋತ್ಪಾದನೆಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ವೀರನಗೌಡ ಪೋಲೀಸಗೌಡರ ಹೇಳಿದರು.
ಮಡಿಕೇರಿ ಸರ್ಕಾರಿ ಪ.ಪೂ. ಕಾಲೇಜು: ಆದಾಯ ತೆರಿಗೆ ಅರಿವು ಕಾರ್ಯಕ್ರಮ
Sep 19 2024, 01:49 AM IST
ಮಡಿಕೇರಿ ರೋಟರಿ ಸಂಸ್ಥೆ ಹಾಗೂ ಆದಾಯ ತೆರಿಗೆ ಇಲಾಖೆ ಸಹಭಾಗಿತ್ವದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿಗಳಿಗೆ ಆದಾಯ ತೆರಿಗೆ ಅರಿವು ಕಾರ್ಯಕ್ರಮ ನಡೆಯಿತು.
ಹೆಚ್ಚು ಆದಾಯ ತರಲಿದೆ ಪುಷ್ಪ ಕೃಷಿ: ಡಿಸಿ ಮೀನಾ
Sep 16 2024, 01:46 AM IST
ಚಿಕ್ಕಮಗಳೂರು, ತೋಟಗಾರಿಕೆ ಬೆಳೆಯಲ್ಲಿ ಪುಷ್ಪ ಕೃಷಿ ಬಹು ಮುಖ್ಯವಾದ ಪಾತ್ರ ಹೊಂದಿದೆ. ಇದು, ಹೆಚ್ಚು ಆದಾಯ ತಂದುಕೊಡುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.
ಆದಾಯ ತೆರಿಗೆ ಪಾವತಿಸುತ್ತಿರುವ 1.78 ಲಕ್ಷ ಮಹಿಳೆಯರ ‘ಗೃಹಲಕ್ಷ್ಮಿ’ ಹಣಕ್ಕೆ ತಡೆ
Sep 16 2024, 01:45 AM IST
ಆದಾಯ ತೆರಿಗೆ ಪಾವತಿಸುತ್ತಿದ್ದರೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಲಕ್ಷ್ಮಿ’ ಯೋಜನೆಯಡಿ ಪ್ರತಿ ತಿಂಗಳೂ ಎರಡು ಸಾವಿರ ರು. ಪಡೆಯುತ್ತಿದ್ದಾರೆ ಎಂದು 1.78 ಲಕ್ಷ ಮಹಿಳೆಯರ ಹಣ ಪಾವತಿಗೆ ತಡೆ ಒಡ್ಡಿರುವ ಸರ್ಕಾರ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿದೆ.
ಆದಾಯ ಇಲ್ಲಿನದ್ದು, ಸೌಲಭ್ಯ ಮಾತ್ರ ಬೇರೆ ರಾಜ್ಯಕ್ಕೆ
Sep 04 2024, 01:51 AM IST
The income is here, only the facility is in another state
< previous
1
...
4
5
6
7
8
9
10
11
12
...
15
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!