• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ 1 ಲಕ್ಷ 40 ಸಾವಿರ ಮಕ್ಕಳ ಆಧಾರ್ ನವೀಕರಣ ಬಾಕಿ: ಡಾ.ಕುಮಾರ್

Sep 19 2025, 01:00 AM IST
ಪ್ರಸ್ತುತ ಜಿಲ್ಲೆಯಲ್ಲಿ 5 ವರ್ಷಗಳಿಗಿಂತ ಕಡಿಮೆ ವಯಸ್ಸಿನ 44,164 ಮಕ್ಕಳಿಗೆ ಆಧಾರ್ ನೋಂದಣಿಯಾಗಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ಜವಾಬ್ದಾರಿ ನೀಡಿ ವಿಶೇಷ ಆಧಾರ್ ಶಿಬಿರವನ್ನು ಆಯೋಜಿಸಿ ಎಲ್ಲಾ ಮಕ್ಕಳಿಗೂ ಬಾಲ ಆಧಾರ್ ನೋಂದಣಿ ಮಾಡಿಸಿ ಎಂದು ಸೂಚಿಸಿದರು.

ಸರ್ಕಾರಿ ಸೌಲಭ್ಯ ಸಿಗಲು ಅನಾಥರಿಗೆ ಆಧಾರ್ ಕಾರ್ಡು: ತಹಸೀಲ್ದಾರ್ ಡಾ.ನೂರಲ್ ಹುದಾ

Sep 15 2025, 01:00 AM IST
ನರಸಿಂಹರಾಜಪುರ, ಮಾನವೀಯತೆ ದೃಷ್ಟಿಯಿಂದ ಅನಾಥಾಶ್ರಮದಲ್ಲಿರುವ ಅನಾಥರು ಸರ್ಕಾರದಿಂದ ಸಿಗುವ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಆಧಾರ್ ಕಾರ್ಡು ಮಾಡಿಸುತ್ತಿರುವುದಾಗಿ ತಹಸೀಲ್ದಾರ್ ಡಾ.ನೂರುಲ್ ಹುದಾ ತಿಳಿಸಿದರು.

ಭಾರತದ ಇತಿಹಾಸ ಗುರುತಿಸಲು ಚಿತ್ರಕಲೆಯೂ ಆಧಾರ

Sep 07 2025, 01:00 AM IST
ಭಾರತೀಯ ಇತಿಹಾಸ, ಪರಂಪರೆಯನ್ನು ಗುರುತಿಸಲು ಇರುವ ಪ್ರಮುಖ ಆಧಾರಗಳಲ್ಲಿ ಚಿತ್ರಕಲೆಯೂ ಒಂದು. ಚಿತ್ರಕಲಾವಿದರಾಗಿ ನೀವೆಲ್ಲರೂ ಅಂತಹ ಪರಂಪರೆಯನ್ನು ಉಳಿಸುವ ರಾಯಭಾರಿಗಳು ಎಂದು ಜಿ.ಪಂ.ಸಿಇಒ ಜಿ.ಪ್ರಭು ತಿಳಿಸಿದ್ದಾರೆ.

ಬಲಿಷ್ಠ ಭಾರತದ ಬೆಳವಣಿಗೆಗೆ ಶಿಕ್ಷಣವೇ ಆಧಾರ

Sep 06 2025, 01:00 AM IST
ಶಿಕ್ಷಣ ಕ್ಷೇತ್ರದಲ್ಲಿ ತಂದ ಹೊಸ-ಹೊಸ ಆವಿಷ್ಕಾರ, ಅನ್ವೇಷಣೆಗಳಿಂದ ಇಂದು ಭಾರತವನ್ನು ಪ್ರಪಂಚದ ಭೂಪಟದಲ್ಲಿ ಬಲಿಷ್ಠ ರಾಷ್ಟ್ರವನ್ನಾಗಿ ಕಾಣುತ್ತಿದ್ದೇವೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಅಭಿಪ್ರಾಯಪಟ್ಟರು.

ಮೂಲ್ಕಿ: ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ಪರಿಷ್ಕರಣ ಶಿಬಿರ

Aug 22 2025, 02:00 AM IST
ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್‌ನಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ ಹಾಗೂ ಉಚಿತ ಆಧಾರ್ ನೋಂದಣಿ ಮತ್ತು ಪರಿಷ್ಕರಣ ಶಿಬಿರ ಇತ್ತೀಚೆಗೆ ನಡೆಯಿತು.

18 ವರ್ಷ ಮೇಲ್ಪಟ್ಟವರಿಗೆ ಹೊಸ ಆಧಾರ್ ವಿತರಣೆ ರದ್ದು : ಹಿಮಂತ

Aug 22 2025, 01:00 AM IST
ಅಕ್ರಮ ವಲಸಿಗರು ಭಾರತೀಯ ಪೌರತ್ವ ಪಡೆಯುವುದನ್ನು ತಡೆಗಟ್ಟುವ ಉದ್ದೇಶದಿಂದ, 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅಸ್ಸಾಂನಲ್ಲಿ ಹೊಸದಾಗಿ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದ್ದಾರೆ.

ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ: ಶಿವರಾಮ ಹೆಬ್ಬಾರ

Aug 11 2025, 01:22 AM IST
ಮಳೆ ಮಾಪನ ಯಂತ್ರಗಳ ದುರಸ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಟೆಂಡರ್ ನೀಡಿದ್ದು, ರಿಪೇರಿ ಕಾರ್ಯವೂ ನಡೆಯುತ್ತಿದೆ.

ಮತಾಂತರದ ಆಧಾರ ರಹಿತ ಆರೋಪ ವಿರುದ್ಧ ಪ್ರತಿಭಟನೆ

Aug 01 2025, 12:30 AM IST
ಡಾ. ಕಿಟೆಲ್‌ ಸೇರಿದಂತೆ ಕ್ರಿಶ್ಚಿಯನ್‌ ಮಿಶನರಿಗಳು ಭಾರತದಲ್ಲಿ ಶಿಕ್ಷಣ, ಆರೋಗ್ಯ ಸೇವೆ, ಸಾಮಾಜಿಕವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿವೆ. ಈಗಲೂ ಸಲ್ಲಿಸುತ್ತಿವೆ. ಯಾವುದೇ ಆಸೆ- ಆಕಾಂಕ್ಷೆ ಇಲ್ಲದೇ ಸೇವೆ ಸಲ್ಲಿಸುತ್ತಿರುವ ಕ್ರೈಸ್ತ ಸನ್ಯಾಸಿಯರ ಮೇಲೆ ಆಧಾರ ರಹಿತವಾಗಿ ಆರೋಪ ಮಾಡಿ ಛತ್ತೀಸಗಢದಲ್ಲಿ ಸಿಸ್ಟರ್ಸ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್‌ ಪ್ರೀತಿ ಮೇರಿ ಅವರನ್ನು ಬಂಧಿಸಲಾಗಿದೆ.

ಆಧಾರ್ ನೋಂದಣಿ ಚುರುಕಾಗಲಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

Jul 30 2025, 12:46 AM IST
ಆಧಾರ್ ಕೇಂದ್ರಗಳಲ್ಲಿ ಶಾಲಾ ವಿದ್ಯಾರ್ಥಿಗಳ ಹೆಸರು ತಿದ್ದುಪಡಿ ವಿಳಂಬವಾಗುತ್ತಿರುವ ಕುರಿತು ಸಾಕಷ್ಟು ದೂರುಗಳು ಕೇಳಿಬರುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಆದ್ಯತೆ ಮೇಲೆ ಕೆಲಸ ಮಾಡಬೇಕು.

ಜಿಲ್ಲೆಯಾದ್ಯಂತ ಆಧಾರ್ ನೋಂದಣಿ ಚುರುಕುಗೊಳಿಸಿ

Jul 28 2025, 12:30 AM IST
ಜಿಲ್ಲೆಯಲ್ಲಿ ಎಲ್ಲಾ ಸಾರ್ವಜನಿಕರು ಸೇರಿದಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಮಕ್ಕಳಿಗೆ ಆಧಾರ್ ನೋಂದಣಿ ಹಾಗೂ ನೋಂದಣಿಯಾಗಿರುವವರಿಗೆ ಪರಿಷ್ಕೃತ (ಅಪ್‌ಡೇಟ್) ಆಧಾರ್ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved