• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಯಾರಿಗೂ ಭಾರವಲ್ಲ, ಎಲ್ಲರಿಗೂ ಆಧಾರ: ಸಾಹಿತಿ ಹನುಮಂತಗೌಡ ಗೊಲ್ಲರ

Mar 25 2025, 12:49 AM IST
ಮಹಿಳೆಗೆ ಅಧಿಕಾರ ನೀಡಿದ ಎಲ್ಲ ಕಡೆ ಅಭಿವೃದ್ಧಿ ಅಪ್ಪಳಿಸಿ ಬರುತ್ತದೆ. ದಕ್ಷತೆಗೆ ಮತ್ತೊಂದು ಹೆಸರು ಅವಳು. ಸ್ತ್ರೀಶಕ್ತಿ ಅಣುಶಕ್ತಿಗಿಂತ ಶಕ್ತಿಶಾಲಿಯಾದ ಸ್ತ್ರೀತ್ವದ ಗುಣಗಳಿಂದ ತುಂಬಿದಾಗ ಮಾತ್ರ ಯುದ್ಧಗಳು ಇಲ್ಲವಾಗುವುವು.

ಆಧಾರ್ ಕಾರ್ಡ್ - ಮತದಾರರ ಗುರುತಿನ ಚೀಟಿಗೆ ಜೋಡಣೆ ಕುರಿತು ಇಂದು ಸಿಇಸಿ ಮಹತ್ವದ ಸಭೆ

Mar 18 2025, 01:49 AM IST
ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಮಹತ್ವದ ಸಭೆ ಆಯೋಜಿಸಿದೆ. ಮತದಾರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಆರೋಪದ ನಡುವೆಯೇ ಸಭೆ ನಿರ್ಧಾರವಾಗಿದೆ.

ಆಧಾರ್ - ಮತದಾರರ ಗುರುತಿನ ಚೀಟಿ ಜೋಡಣೆ ಕುರಿತು ನಾಳೆ ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸಭೆ

Mar 17 2025, 12:31 AM IST
ಮತದಾರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್‌, ಕಾಂಗ್ರೆಸ್‌ ಸೇರಿದತೆ ವಿಪಕ್ಷಗಳ ಟೀಕೆಯ ನಡುವೆಯೇ, ಮತದಾರರ ಗುರುತಿನ ಚೀಟಿಗೆ ಆಧಾರ್‌ ಜೋಡಣೆ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಮಂಗಳವಾರ ಮಹತ್ವದ ಸಭೆ ಆಯೋಜಿಸಿದೆ.

ವೀರಶೈವ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮ: ಡಾ.ಪರಮೇಶ್ವರಿ ಹೊಸಮಠ

Mar 14 2025, 01:34 AM IST
ವೀರಶೈವ ಧರ್ಮ ಅತಿ ಪುರಾತನವಾದದ್ದು ಎಂಬುದಕ್ಕೆ 98 ಶಿಲಾಶಾಸನಗಳಿವೆ. 168 ಚರಿತ್ರೆಗಳಲ್ಲಿ ವೀರಶೈವ ಧರ್ಮ ಕುರಿತ ಉಲ್ಲೇಖಗಳಿವೆ. ಜಗದ್ಗುರು ರೇಣುಕಾಚಾರ್ಯರು ಆದಿ ಶಂಕರ ಆಚಾರ್ಯರಿಗೆ ದಯಪಾಲಿಸಿದ ಚಂದ್ರ ಮೌಳಿ ಲಿಂಗವನ್ನು ಶೃಂಗೇರಿ ಶಾರದಾ ಪೀಠದಲ್ಲಿ ಇಂದಿಗೂ ನೋಡಬಹುದು. ವೀರಶೈವ ಧರ್ಮ ಅತ್ಯಂತ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮವಾದಾಗಿದೆ ಎಂದು ಗುಳೇದಗುಡ್ಡದ ಸರಕಾರಿ ಪದವಿಪೂರ್ವ ಉಪನ್ಯಾಸಕಿ ಡಾ.ಪರಮೇಶ್ವರಿ ಹೊಸಮಠ ಹೇಳಿದರು.

721 ಹಳ್ಳಿಗಳ ಕುಡಿವ ನೀರಿಗೆ ಮಾರಿಕಣಿವೆ ಒಡಲು ಆಧಾರ

Mar 11 2025, 12:48 AM IST
ಹೊಸದುರ್ಗ ತಾಲೂಕಿನಲ್ಲಿರುವ ವಿವಿ ಸಾಗರ ಜಲಾಶಯ

ಸಂಸದರ ವಿರುದ್ಧ ಆಧಾರ ರಹಿತ ಆರೋಪ ಮಾಡಿದರೆ ಕಾನೂನು ಹೋರಾಟ: ಬಿಜೆಪಿ ಎಚ್ಚರಿಕೆ

Mar 07 2025, 11:46 PM IST
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ. ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಕನ್ನಡ ಪರೀಕ್ಷೆ ಬರೆಯಲು ತಾಯಿಯ ತೋಳು ಆಧಾರ !

Mar 02 2025, 01:19 AM IST
ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಶಿಕ್ಷಣ ಇಲಾಖೆ ವೀಲ್‌ ಚೇರ್‌ ಸೌಲಭ್ಯ ನೀಡದೆ ಅಸಡ್ಡೆ ತೋರಿರುವ ಘಟನೆ ಪಟ್ಟಣದಲ್ಲಿ ನಡೆದಿದೆ

ಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನ: ಉಪ ಜೀವನಕ್ಕೆ ಆಧಾರ

Feb 27 2025, 02:03 AM IST
ಕರ್ನಾಟಕದ ಸಾಂಸ್ಕೃತಿಕ ಪರಂಪರೆಯಲ್ಲಿ ಕರಕುಶಲ ಕಲೆಗಳಿಗೆ ವಿಶಿಷ್ಟ ಸ್ಥಾನವಿದೆ. ಕರಕುಶಲ ಎಂದರೆ ಮನುಷ್ಯನ ಹೃದಯ, ಬುದ್ಧಿ ಮತ್ತು ಕೈಗಳು ಏಕೀಭವಿಸಿ ತನ್ಮಯತೆಯಿಂದ ಕಾರ್ಯ ನಿರ್ವಹಿಸುವ ಅಪೂರ್ವ ಶ್ರಮದ ಪ್ರತಿಫಲವಾಗಿದೆ.

ಅಶಕ್ತರಿಗೆ ಮನೆಗೆ ತೆರಳಿ ಆಧಾರ್ ಮಾಡಿಕೊಡಿ: ಎಡಿಸಿ ಸಾಜಿದ್ ಮುಲ್ಲಾ

Feb 21 2025, 11:48 PM IST
ಪ್ರಸ್ತುತ ಸರ್ಕಾರದ ಹಲವು ಯೋಜನೆಗಳ ಆರ್ಥಿಕ ನೆರವು ಪಡೆಯಲು ಆಧಾರ್ ಸಂಖ್ಯೆ ಅಗತ್ಯವಾಗಿದೆ.

ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಶಿಕ್ಷಣವೇ ಆಧಾರ

Feb 14 2025, 12:33 AM IST
ಚಳ್ಳಕೆರೆ ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದಕ್ಷಿಣ ಕ್ಲಸ್ಟರ್‌ ಮಟ್ಟದ ಎಫ್‌ಎಲ್‌ಎನ್ ಕಲಿಕಾ ಹಬ್ಬವನ್ನು ಬಿಇಒ ಕೆ.ಎಸ್.ಸುರೇಶ್ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved