ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುವ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ತಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಯನ್ನು ಅ.15ರೊಳಗೆ ಲಿಂಕ್ ಮಾಡಿಕೊಳ್ಳುವಂತೆ ಮಂಡಳಿ ತಿಳಿಸಿದೆ.
ಸರ್ಕಾರಿ ಸವಲತ್ತು, ಯೋಜನೆ, ಸಹಾಯಧನ ಪಡೆಯುವಾಗ, ಬ್ಯಾಂಕ್ನಲ್ಲಿ ಖಾತೆಗೆ ಆಧಾರ್ ಜೋಡಣೆ ಮಾಡುವುದು ಸರ್ವೆ ಸಾಮಾನ್ಯ. ಆಧಾರ್ ಕಾರ್ಡ್ನ್ನು ತಪ್ಪದೇ ಹತ್ತು ವರ್ಷಗಳಿಗೊಮ್ಮೆಯಾದರೂ ಅಪ್ ಡೇಟ್ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು ತಿಳಿಸಿದರು.