• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಆಧಾರ ಮೇಲೆ ರಾಜಕಾರಣ ಎನ್ನುವುದೆಲ್ಲ ಸುಳ್ಳು: ಸಚಿವೆ ಹೆಬ್ಬಾಳಕರ

Nov 17 2024, 01:21 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸಲಾಗುತ್ತಿದೆ ಎಂದು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ದೇಶದ ಆರ್ಥಿಕತೆ ಅಭಿವೃದ್ಧಿಗೆ ರೈತರು ಆಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Nov 09 2024, 01:03 AM IST
ರೈತರೇ ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಮೂಲ ಬೇರಾಗಿದ್ದಾರೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ತುರುವೇಕೆರೆಯಲ್ಲಿ ಉಡಸಲಮ್ಮ ದೇವಸ್ಥಾನದ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಬಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಆಶೀರ್ವಚನ ನೀಡಿದರು.

ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ - ಆಧಾರ ರಹಿತ ಆರೋಪ ಬೇಡ : ಕಾಂಗ್ರೆಸ್‌ಗೆ ಆಯೋಗ ಚಾಟಿ

Oct 30 2024, 12:33 AM IST
ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಮತ್ತೊಮ್ಮೆ ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಚುನಾವಣಾ ಆಯೋಗ, ಮುಂಚಿನಂತೆ ಈಗಲೂ ಚುನಾವಣಾ ಫಲಿತಾಂಶದ ಬಗ್ಗೆ ಊಹಾಪೋಹದ ಸಂದೇಹ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ನಕಲಿ ಆಧಾರ್ ಕಾರ್ಡ್ ನೀಡಿಕೆ ದೂರು

Oct 21 2024, 12:50 AM IST
ನಕಲಿ ಆಧಾರ್‌ ಕಾರ್ಡ್‌ ತಯಾರಿಸಿ ಕೊಡುತ್ತಿದ್ದಾರೆಂಬ ದೂರಿನ ಮೇಲೆ ತಾಲೂಕಿನ ಬಿಕ್ಕೋಡು ಸೈಬರ್‌ ಕೇಂದ್ರ ಹಾಗೂ ಗ್ರಾಮ ಒನ್ ಸೆಂಟರ್‌ ಮೇಲೆ ತಹಸೀಲ್ದಾರ್‌ ದಾಳಿ ನಡೆಸಿ ಪರಿಶೀಲಿಸಿದರು. ಹಾಸನ ಜಿಲ್ಲೆಯಲ್ಲಿ ನಖಲಿ ಆಧಾರ್‌ ಕಾರ್ಡುಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲಾ ತಹಸೀಲ್ದಾರ್‌ ಅವರಿಗೆ ಪರಿಶೀಲನೆಗೆ ಸ್ಪಷ್ಟ ಸೂಚನೆ ನೀಡಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಎಂ.ಮಮತಾ ಅವರು, ಬಿಕ್ಕೋಡು ಉಪ ತಹಸೀಲ್ದಾರ್‌ ಪ್ರದೀಪ್, ಅರೇಹಳ್ಳಿ ಪಿಎಸ್‌ಐ ಶೋಭ ಅವರೊಂದಿಗೆ ದಾಳಿ ನಡೆಸಿ ಪರಿಶೀಲಿಸಿದರು.

ತೋಕೂರು: ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ

Oct 19 2024, 12:22 AM IST
ಫೇಮಸ್ ಯೂತ್‌ ಕ್ಲಬ್‌ಗೆ ರೋಟರಿ ಕ್ಲಬ್ ಬೈಕಂಪಾಡಿ ವತಿಯಿಂದ ನೂತನ ಇನ್ವರ್ಟರ್‌ನ್ನು ರೋಟರಿ ಕ್ಲಬ್‌ ಬೈಕಂಪಾಡಿಯ ಅಧ್ಯಕ್ಷ ಹರೀಶ್ ಬಿ. ಶೆಟ್ಟಿ ಹಸ್ತಾಂತರಿಸಿದರು.

ವಿದ್ಯುತ್ ಖಾಸಗೀಕರಣ, ಪಂಪ್‌ಸೆಟ್‌ಗೆ ಆಧಾರ ಲಿಂಕ್‌ ಕೈ ಬಿಡಿ: ಕೋಡಿಹಳ್ಳಿ ಆಗ್ರಹ

Oct 08 2024, 01:02 AM IST
ವಿದ್ಯುತ್‌ ಖಾಸಗೀಕರಣ ಹಾಗೂ ಕೃಷಿ ಪಂಪುಸೆಟ್‌ಗಳಿಗೆ ಆಧಾರ ಲಿಂಕ್ ಮಾಡುವ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಚಳವಳಿ ಆರಂಭ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಆಧಾರ ಸೇವಾ ಕೇಂದ್ರ ಸ್ಥಗಿತ, ಅಧಿಕಾರಿಗಳ ನಿರ್ಲಕ್ಷ್ಯ: ಆರೋಪ

Oct 07 2024, 01:40 AM IST
ಆಧಾರ್ ನೋಂದಣಿ, ತಿದ್ದುಪಡಿ ಮಾಡಿಸಲು ವಿವಿಧ ಹಳ್ಳಿಗಳಿಂದ ಪಟ್ಟಣಕ್ಕೆ ಬರುವ ಜನರು ಇಲ್ಲಿನ ಆಧಾರ್ ಸೇವಾ ಕೇಂದ್ರವು ಮುಚ್ಚಿರುವುದನ್ನು ಕಂಡು ಅಧಿಕಾರಿಗಳಿಗೆ ಶಾಪ ಹಾಕುತ್ತಾ, ತಾಲೂಕು ಕಚೇರಿಯತ್ತ ಸಾಗುತ್ತಿದ್ದಾರೆ.

ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾದ ಆಧಾರ ಸಂರಕ್ಷಿಸಬೇಕು: ಡಾ. ಮಂಜುಳಾ

Oct 07 2024, 01:31 AM IST
ಚಿಕ್ಕಮಗಳೂರು,ಇತಿಹಾಸ ಅಧ್ಯಯನಕ್ಕೆ ಸಹಕಾರಿಯಾಗಿರುವ ಆಧಾರಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ಡಾ. ಮಂಜುಳಾ ಹುಲ್ಲಹಳ್ಳಿ ಹೇಳಿದರು.

ಸಹಿಷ್ಣುತೆ, ಸಹಾನುಭೂತಿ ಎಲ್ಲ ಧರ್ಮಗಳ ಆಧಾರ: ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

Oct 03 2024, 01:29 AM IST
ಹಿ೦ದೂ ಧರ್ಮ ಅರಿವು ಬಗ್ಗೆ ಮಾತನಾಡಿದ ಚಿ೦ತಕರಾದ ಪುತ್ತಿಗೆ ಬಾಲಕೃಷ್ಣ ಭಟ್, ಯಾವುದನ್ನು ಧರಿಸುತ್ತೇವೆ ಮತ್ತು ಪೋಷಿಸುತ್ತೇವೆಯೋ ಅದು ಧರ್ಮ. ಧರ್ಮವನ್ನು ನಾವು ರಕ್ಷಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ ಎ೦ದರು.

ಷೇರುದಾರರೇ ಬ್ಯಾಂಕಿನ ಆಧಾರ ಸ್ತಂಭ

Sep 26 2024, 10:22 AM IST
ಕನ್ನಡಪ್ರಭ ವಾರ್ತೆ ಮುದ್ಧೇಬಿಹಾಳ ಪಟ್ಟಣದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ದಿ ಬಾಗವಾನ ಅಲ್ಪಸಂಖ್ಯಾತರ ಕೋ-ಆಪ್ ಕ್ರೆಡಿಟ್ ಸೊಸೈಟಿ ಗ್ರಾಹಕರ ಆರ್ಥಿಕ ಸದೃಢತೆಗೆ ಸಹಕಾರಿಯಾಗಿದೆ. ಷೇರುದಾರರು ಬ್ಯಾಂಕಿನ ಆಧಾರ ಸ್ತಂಭಗಳು. ಸಾಲ ಪಡೆದವರು ಸಕಾಲಕ್ಕೆ ಮರು ಪಾವತಿಸಿ ಬ್ಯಾಂಕ್‌ನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದು ಬ್ಯಾಂಕ್‌ ಅಧ್ಯಕ್ಷ ಪಿಂಟು ಸಾಲಿಮನಿ ಹೇಳಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved