• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ : ಬ್ಯಾಂಕ್ ಖಾತೆ- ಆಧಾರ್ ಲಿಂಕ್ಗೆ ಅ.15ರ ವರೆಗೆ ಅವಕಾಶ

Sep 26 2024, 07:07 AM IST

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುವ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ತಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಯನ್ನು ಅ.15ರೊಳಗೆ ಲಿಂಕ್ ಮಾಡಿಕೊಳ್ಳುವಂತೆ ಮಂಡಳಿ ತಿಳಿಸಿದೆ.

ಪಹಣಿಗಳ ಆಧಾರ್ ಸೀಡಿಂಗ್ ಶೇ. 100 ಪ್ರಗತಿ ಸಾಧಿಸಿ: ಸುನೀಲ್ ಕುಮಾರ್

Sep 25 2024, 12:59 AM IST
ಜಿಲ್ಲೆಯಲ್ಲಿ 21,24,728 ಆರ್‌ಟಿಸಿಗಳಿಗೆ ಆಧಾರ್ ಜೋಡಣೆ ಕಾರ್ಯ ಮಾಡಬೇಕಿದ್ದು, ಇದುವರೆಗೆ 11,69,620 ಆರ್‌ಟಿಸಿಗಳಿಗೆ ಆಧಾರ್ ನೋಂದಣಿ ಮಾಡಿ ಶೇ. 75ರಷ್ಟು ಪ್ರಗತಿ ಸಾಧಿಸಲಾಗಿದೆ.

ಆಧಾರ್ ಕಾರ್ಡ್‌ನ್ನು ತಪ್ಪದೇ ಹತ್ತು ವರ್ಷಗಳಿಗೊಮ್ಮೆಯಾದರೂ ಕಡ್ಡಾಯ ಅಪ್ ಡೇಟ್ ಮಾಡಿಸಬೇಕು

Sep 19 2024, 01:58 AM IST

ಸರ್ಕಾರಿ ಸವಲತ್ತು, ಯೋಜನೆ, ಸಹಾಯಧನ ಪಡೆಯುವಾಗ, ಬ್ಯಾಂಕ್‌ನಲ್ಲಿ ಖಾತೆಗೆ ಆಧಾರ್ ಜೋಡಣೆ ಮಾಡುವುದು ಸರ್ವೆ ಸಾಮಾನ್ಯ. ಆಧಾರ್ ಕಾರ್ಡ್‌ನ್ನು ತಪ್ಪದೇ ಹತ್ತು ವರ್ಷಗಳಿಗೊಮ್ಮೆಯಾದರೂ ಅಪ್ ಡೇಟ್ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್‌.ಎಲ್. ನಾಗರಾಜು ತಿಳಿಸಿದರು.

ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆಗೆ ರೈತ ಸಂಘ ಆಕ್ರೋಶ

Sep 19 2024, 01:55 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬುಧವಾರ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿದರು.

ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭ

Sep 14 2024, 01:47 AM IST
ಹೊಸಮಠದ ಚಿದಾನಂದ ಶ್ರೀಗಳು ನೇರ ನಡೆ ನುಡಿಗೆ ಹೆಸರಾದವರು

ನಕಲಿ ಜಿಎಸ್‌ಟಿ ನೋಂದಣಿ ತಡೆಗೆ ಆಧಾರ್ ಬಯೋಮೆಟ್ರಿಕ್ ವ್ಯವಸ್ಥೆ

Sep 11 2024, 01:13 AM IST
ನಕಲಿ ಜಿಎಸ್‌ಟಿ ನೋಂದಣಿ ತಡೆಗಟ್ಟಲು ರಾಜ್ಯದ ವಿವಿಧೆಡೆ ಆಧಾರ್ ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡುವ 120 ‘ಜಿಎಸ್‌ಟಿ ಸೇವಾಕೇಂದ್ರ’ಗಳನ್ನು ವಾಣಿಜ್ಯ ತೆರಿಗೆಗಳ ಇಲಾಖೆ ಆರಂಭಿಸಿದೆ.

ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಲಿಂಕ್ ಅಳವಡಿಕೆಗೆ ಖಂಡನೆ

Sep 10 2024, 01:34 AM IST
ಮಾಗಡಿ: ಬೆಸ್ಕಾಂನವರು ಕೃಷಿ ಪಂಪ್ ಸೆಟ್ಟಿಗೆ ಆಧಾರ್ ಲಿಂಕ್ ಅಳವಡಿಕೆ ಮಾಡುವುದನ್ನು ಖಂಡಿಸಿ ರೈತ ಸಂಘದ ಪದಾಧಿಕಾರಿಗಳು ಬೃಹತ್ ಬೈಕ್ ಜಾಥಾ ಬಳಿಕ ಪ್ರತಿಭಟನೆ ನಡೆಸಿದರು.

ರೈತರ ಪಂಪ್ ಸೇಟ್ ಗೆ ಆಧಾರ್ ಜೋಡಣೆ ರದ್ದುಗೊಳಿಸಲು ಒತ್ತಾಯ

Sep 09 2024, 01:43 AM IST
Forced to cancel Aadhaar linking to farmers' pump sets

ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಖಂಡಿಸಿ ಪ್ರತಿಭಟನೆ

Sep 07 2024, 01:33 AM IST
ರಾಜ್ಯ ಸರ್ಕಾರ ಬೆಳೆ ವಿಮೆಯೂ ಸೇರಿದಂತೆ ಹಲವಾರು ವಿಚಾರಗಳಲ್ಲಿ ರೈತರ ವಿರೋಧಿ ನಿಲುವು ತಾಳಿದೆ. ಕೈಗಾರಿಕಾ ವಲಯ ಸೇರಿ ಎಲ್ಲಾ ವಲಯಕ್ಕೂ ಕೃಷಿ ಪೂರಕವಾಗಿದೆ. ಕೃಷಿಯನ್ನು ಉತ್ತೇಜಿಸುವ ಯಾವುದೇ ಯೋಜನೆ ಸರ್ಕಾರದಲ್ಲಿ ಇಲ್ಲದಿದ್ದರೂ ಕೃಷಿಯನ್ನು ಸಂಪೂರ್ಣವಾಗಿ ನಾಶಮಾಡುವ ಹಲವಾರು ಯೋಜನೆಗಳ ಜಾರಿಗೆ ಸರ್ಕಾರ ಮುಂದಾಗಿರುವುದು ನೋವಿನ ಸಂಗತಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಪ್ರೊ.ಬಣ) ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿವೀರಣ್ಣ ಬೆಸ್ಕಾಂ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಂಪ್‌ಸೆಟ್‌ಗೆ ಆಧಾರ್ ಸಂಖ್ಯೆ ಜೋಡಣೆ ವಿರೋಧಿಸಿ ಮನವಿ

Sep 06 2024, 01:00 AM IST
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಿಸುವ ಮೂಲಕ ಮೀಟ‌ರ್ ಅಳವಡಿಸಿ ಶುಲ್ಕ ವಿಧಿಸುವ ಷಡ್ಯಂತ್ರ್ಯ ರಾಜ್ಯದಲ್ಲಿ ತ್ವರಿತಗತಿಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved