• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಪ್ರದರ್ಶನ ಕಲೆಗಳಿಗೆ ಭರತನಾಟ್ಯ ಶಾಸ್ತ್ರವೇ ಆಧಾರ

Dec 29 2024, 01:15 AM IST
ಕಲೆ, ಜ್ಞಾನ, ಶಿಲ್ಪ, ವಿದ್ಯೆ, ಯೋಗ, ಕರ್ಮ ಮುಂತಾಗಿ ಸರ್ವ ವ್ಯಾಪಾರವೂ ಒಳಗೊಂಡಿರುವ ನಾಟ್ಯಶಾಸ್ತ್ರವು ತಾತ್ವಿಕವಾಗಿಯೂ ಭಾರತೀಯರ ಸಾಂಸ್ಕೃತಿಕ ಸಂಪದ್ಭರಿತ ಮಾಧ್ಯಮವಾಗಿದೆ ಎಂದು ಪತ್ರಕರ್ತ ಅಶೋಕ ಹಾಸ್ಯಗಾರ ಹೇಳಿದರು.

ಶಿಕ್ಷಣ ವಿಶ್ವದ ಸರ್ವತೋಮುಖ ಪ್ರಗತಿಯ ಆಧಾರ ಸ್ತಂಭ: ಕೋಡಿಮಠದ ಏಜೆಂಟ್‌ರಾದ ಮಹದೇವಪ್ಪ

Dec 25 2024, 12:46 AM IST
ವಿದ್ಯೆ ಎಂಬುದು ವಿಶ್ವವ್ಯಾಪಿ ಪದ. ಮಾನವನ ಬುದ್ಧಿ ವಿಕಾಸಕ್ಕೆ ಮೂಲಭೂತ ಬೀಜವೇ ವಿದ್ಯೆ ಹಾಗೂ ವಿಶ್ವದ ಸರ್ವತೋಮುಖ ಪ್ರಗತಿಯಲ್ಲಿ ಆಧಾರಸ್ತಂಭವೆ ಶಿಕ್ಷಣ. ಉತ್ತಮ್ಮ ಶಿಕ್ಷಣ ಪಡೆಯಬೇಕಾದರೆ ವಿದ್ಯಾರ್ಥಿಗಳು ಶಿಸ್ತನ್ನು ರೂಡಿಸಕೋಳ್ಳಬೇಕು. ಎಂದು ಕೋಡಿಮಠದ ಏಜೆಂಟ್‌ರಾದ ಮಹದೇವಪ್ಪ ಹೇಳಿದರು. ಹಾರನಹಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ ಮತ್ತು ಸ್ನೇಹಸಮ್ಮಿಲನ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

10 ವರ್ಷಕ್ಕೊಮ್ಮೆ ಆಧಾರ್ ಕಾರ್ಡ್ ನವೀಕರಣ ಕಡ್ಡಾಯ: ಡಿಸಿ ಡಾ. ವಿದ್ಯಾಕುಮಾರಿ

Dec 21 2024, 01:17 AM IST
ಜಿಲ್ಲೆಯಲ್ಲಿ ಈವರೆಗೆ 14,16,407 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 35,750, 5 ರಿಂದ 18 ವರ್ಷದವರು 2,07,021, 18 ವರ್ಷ ಮೇಲ್ಪಟ್ಟ 11,73,636 ಜನರು ಆಧಾರ್ ಕಾರ್ಡ್ ಅನ್ನು ಪಡೆದಿದ್ದಾರೆ. ಜಿಲ್ಲೆಯಲ್ಲಿ 5 ವರ್ಷ ಮೇಲ್ಪಟ್ಟವರು 38,680 ಜನರು, 15 ವರ್ಷ ಮೇಲ್ಪಟ್ಟ 38,188 ಜನ ಸೇರಿದಂತೆ ಒಟ್ಟು 76,868 ಜನರು ನವೀಕರಿಸಿಕೊಳ್ಳಬೇಕಿದೆ.

ಯುವ ವಕೀಲರಿಗೆ ಕೆಳ ಹಂತದ ನ್ಯಾಯಾಲಯ ಮೂಲ ಆಧಾರ

Dec 07 2024, 12:31 AM IST
ಇತ್ತೀಚಿಗೆ ಯುವ ವಕೀಲರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ನೇರವಾಗಿ ಕಾರ್ಯನಿರ್ವಹಿಸಲು ಮುಂದಾಗುತ್ತಿದ್ದಾರೆ

ಸೌರ ವಿದ್ಯುತ್ ಒಪ್ಪಂದಗಳಲ್ಲಿ ಅಧಿಕಾರಿಗಳಿಗೆ ಲಂಚ ಆರೋಪ ಆಧಾರ ರಹಿತ : ಅದಾನಿ ಗ್ರೂಪ್‌

Nov 22 2024, 01:16 AM IST
ಸೌರ ವಿದ್ಯುತ್ ಒಪ್ಪಂದಗಳಲ್ಲಿ ಅನುಕೂಲವಾಗುವಂತೆ ಕೆಲ ಅಧಿಕಾರಿಗಳಿಗೆ ಲಂಚ ನೀಡಿರುವ ಬಗ್ಗೆ ತನ್ನ ಮೇಲೆ ಮಾಡಲಾಗಿರುವ ಆರೋಪಗಳನ್ನು ತಳ್ಳಿಹಾಕಿರುವ ಅದಾನಿ ಸಮೂಹ, ಅವುಗಳನ್ನು ಆಧಾರ ರಹಿತ ಎಂದಿದೆ.

ಜಾತಿ ಆಧಾರ ಮೇಲೆ ರಾಜಕಾರಣ ಎನ್ನುವುದೆಲ್ಲ ಸುಳ್ಳು: ಸಚಿವೆ ಹೆಬ್ಬಾಳಕರ

Nov 17 2024, 01:21 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸಲಾಗುತ್ತಿದೆ ಎಂದು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ದೇಶದ ಆರ್ಥಿಕತೆ ಅಭಿವೃದ್ಧಿಗೆ ರೈತರು ಆಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Nov 09 2024, 01:03 AM IST
ರೈತರೇ ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಮೂಲ ಬೇರಾಗಿದ್ದಾರೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ತುರುವೇಕೆರೆಯಲ್ಲಿ ಉಡಸಲಮ್ಮ ದೇವಸ್ಥಾನದ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಬಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಆಶೀರ್ವಚನ ನೀಡಿದರು.

ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ - ಆಧಾರ ರಹಿತ ಆರೋಪ ಬೇಡ : ಕಾಂಗ್ರೆಸ್‌ಗೆ ಆಯೋಗ ಚಾಟಿ

Oct 30 2024, 12:33 AM IST
ಹರ್ಯಾಣ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್‌ನ ಆರೋಪವನ್ನು ಮತ್ತೊಮ್ಮೆ ಸ್ಪಷ್ಟವಾಗಿ ತಳ್ಳಿಹಾಕಿರುವ ಕೇಂದ್ರ ಚುನಾವಣಾ ಆಯೋಗ, ಮುಂಚಿನಂತೆ ಈಗಲೂ ಚುನಾವಣಾ ಫಲಿತಾಂಶದ ಬಗ್ಗೆ ಊಹಾಪೋಹದ ಸಂದೇಹ ವ್ಯಕ್ತಪಡಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ನಕಲಿ ಆಧಾರ್ ಕಾರ್ಡ್ ನೀಡಿಕೆ ದೂರು

Oct 21 2024, 12:50 AM IST
ನಕಲಿ ಆಧಾರ್‌ ಕಾರ್ಡ್‌ ತಯಾರಿಸಿ ಕೊಡುತ್ತಿದ್ದಾರೆಂಬ ದೂರಿನ ಮೇಲೆ ತಾಲೂಕಿನ ಬಿಕ್ಕೋಡು ಸೈಬರ್‌ ಕೇಂದ್ರ ಹಾಗೂ ಗ್ರಾಮ ಒನ್ ಸೆಂಟರ್‌ ಮೇಲೆ ತಹಸೀಲ್ದಾರ್‌ ದಾಳಿ ನಡೆಸಿ ಪರಿಶೀಲಿಸಿದರು. ಹಾಸನ ಜಿಲ್ಲೆಯಲ್ಲಿ ನಖಲಿ ಆಧಾರ್‌ ಕಾರ್ಡುಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲಾ ತಹಸೀಲ್ದಾರ್‌ ಅವರಿಗೆ ಪರಿಶೀಲನೆಗೆ ಸ್ಪಷ್ಟ ಸೂಚನೆ ನೀಡಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಎಂ.ಮಮತಾ ಅವರು, ಬಿಕ್ಕೋಡು ಉಪ ತಹಸೀಲ್ದಾರ್‌ ಪ್ರದೀಪ್, ಅರೇಹಳ್ಳಿ ಪಿಎಸ್‌ಐ ಶೋಭ ಅವರೊಂದಿಗೆ ದಾಳಿ ನಡೆಸಿ ಪರಿಶೀಲಿಸಿದರು.

ತೋಕೂರು: ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ

Oct 19 2024, 12:22 AM IST
ಫೇಮಸ್ ಯೂತ್‌ ಕ್ಲಬ್‌ಗೆ ರೋಟರಿ ಕ್ಲಬ್ ಬೈಕಂಪಾಡಿ ವತಿಯಿಂದ ನೂತನ ಇನ್ವರ್ಟರ್‌ನ್ನು ರೋಟರಿ ಕ್ಲಬ್‌ ಬೈಕಂಪಾಡಿಯ ಅಧ್ಯಕ್ಷ ಹರೀಶ್ ಬಿ. ಶೆಟ್ಟಿ ಹಸ್ತಾಂತರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved