ಪಹಣಿ-ಆಧಾರ್ ಲಿಂಕ್ ಗಾಗಿ ರೈತರ ಪರದಾಟ
Jun 02 2024, 01:45 AM ISTಬೆಳೆ ಪರಿಹಾರ, ಬ್ಯಾಂಕ್ ಸಾಲ ಹಾಗೂ ಇನ್ನಿತರ ಸರ್ಕಾರದ ಸೌಲಭ್ಯಗಳ ಪಡೆಯಲು ಪಹಣಿಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯ. ಬೆಳೆ ಪರಿಹಾರ, ಬೆಳೆ ವಿಮೆಯಲ್ಲಿ ರೈತರಿಗೆ ಅನ್ಯಾಯವಾಗುವುದು ಹಾಗೂ ದುರುಪಯೋಗ ತಡೆಯಲು ಸರ್ಕಾರ ಆಧಾರ್ ಕಾರ್ಡ್ ಜೊತೆಗೆ ಪಹಣಿ ಜೋಡಿಸಲು ಮುಂದಾಗಿದೆ. ಸರ್ಕಾರದಿಂದ ನೀಡುವ ಪರಿಹಾರದ ಹಣ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹೋಗುವುದರಿಂದ ಪಹಣಿಗೆ ಆಧಾರ್ ಜೋಡಣೆ ಅವಶ್ಯಕವಾಗಿದೆ.